ಸಿದ್ಧಿ ಮಂದಿ ಜೊತೆ ಸಲಗ ಸಂಭ್ರಮ


Team Udayavani, Aug 17, 2021, 2:57 PM IST

ಸಿದ್ಧಿ ಮಂದಿ ಜೊತೆ ಸಲಗ ಸಂಭ್ರಮ

“ಸಲಗ’ ಚಿತ್ರದ ಪ್ರಮೋಶನಲ್‌ ಸಾಂಗ್‌ ಹಿಟ್‌ಲಿಸ್ಟ್‌ಗೆ ಸೇರಿರೋದು ನಿಮಗೆ ಗೊತ್ತೇ ಇದೆ. ಸಿದ್ಧಿ ಜನಾಂಗದವರ ಹಾಡನ್ನು, “ಸಲಗ’ ತಂಡ ಅವರಿಂದಲೇ ಹಾಡಿಸಿ, ಆ ಹಾಡಿನಲ್ಲಿ ಅವರೇ ಕಾಣಿಸಿಕೊಂಡಿದ್ದರು. ಈಗ ಚಿತ್ರತಂಡ ಹಾಡು ಹಿಟ್‌ ಆದ ಖುಷಿಯಲ್ಲಿ ಅವರನ್ನೆಲ್ಲಾಕರೆಸಿ, ಖುಷಿ ಹಂಚಿಕೊಂಡು ಅವರಿಗೆ ಥ್ಯಾಂಕ್ಸ್‌ ಹೇಳಿದೆ.

ನಗರದ ಶೆರಟಾನ್‌ ಹೋಟೆಲ್‌ನಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಹಾಡಿನಲ್ಲಿ ಕಾಣಿಸಿಕೊಂಡ ಸಿದ್ಧಿ ಜನಾಂಗದವರು ಭಾಗವಹಿಸಿ, ತಮ್ಮ ಖುಷಿ ಹಂಚಿಕೊಂಡರು.

“ಬೆಂಗಳೂರ್‌ ಸಾಹುಕಾರ್‌ ಮಾಲೀಕ್‌ ಮುಜೆ ಅಂದರ್‌ ಬುಲಾಯ… ದರ್ವಾಜ ಲಗಾಯಾ.. ಅಂದರ್‌ ಮಂಜೋಕೋಕೋ.. ಟಿಣಿಂಗ ಮಿಣಿಂಗ ಟಿಶ್ಯಾ….’ ಎಂದು ಆರಂಭವಾಗುವ ಈ ಹಾಡು ತಣ್ಣನೆಯ ಕಿಕ್ಕೇರಿಸುತ್ತಿದೆ. ಈ ಹಾಡಿನ ಮತ್ತೂಂದು ವಿಶೇಷವೆಂದರೆ ಸಿದ್ಧಿ ಜನಾಂಗದವರನ್ನೇ ಈ ಹಾಡಿನಲ್ಲಿ ಬಳಸಿಕೊಳ್ಳಲಾಗಿದೆ.

ಇದನ್ನೂ ಓದಿ:ಶಿವಣ್ಣನ ‘ನೀ ಸಿಗುವರೆಗೂ’ ಚಿತ್ರಕ್ಕೆ ಸುದೀಪ್ ಕ್ಲ್ಯಾಪ್  

ಅಂದಹಾಗೆ, ಈ ಹಾಡು ಕೂಡಾ ಸಿದ್ಧಿ ಜನಾಂಗದವರಿಂದಲೇ ಹುಟ್ಟಿಕೊಂಡಿದೆ ಎನ್ನಬಹುದು. ಚಿತ್ರೀಕರಣ ಮುಗಿಸಿ ದುನಿಯಾ ವಿಜಯ್‌ ಯಲ್ಲಾಪುರಕ್ಕೆ ಹೋಗಿದ್ದರಂತೆ. ಆ ವೇಳೆ ಸಿದ್ಧಿ ಜನಾಂಗದ ಮನೆಯೊಂದರಲ್ಲಿ ಈ ಹಾಡನ್ನು ಹಾಡುತ್ತಿದ್ದರಂತೆ. ಆಗಲೇ ಈ ಹಾಡನ್ನು ರೆಕಾರ್ಡ್‌ ಮಾಡಿಕೊಂಡು ಬಂದು ಸಂಗೀತ ನಿರ್ದೇಶಕ ಚರಣ್‌ ರಾಜ್‌ ಅವರಿಗೆ ನೀಡಿದರಂತೆ ವಿಜಿ. ಚರಣ್‌ ಅದಕ್ಕೆ ಸಿನಿಮಾ ಟಚ್‌ ಕೊಟ್ಟು, ವಿಭಿನ್ನವಾಗಿ ಕಟ್ಟಿಕೊಟ್ಟಿದ್ದಾರೆ.

ಅದನ್ನು ಚಿತ್ರತಂಡ ಈಗ ಪ್ರಮೋಶನಲ್‌ ಸಾಂಗ್‌ ಆಗಿ ಬಿಟ್ಟಿದ್ದು, ಸಖತ್‌ ವೈರಲ್‌ ಆಗಿದೆ. ಹಾಡನ್ನು ಗಿರಿಜಾ ಸಿದ್ಧಿ, ಗೀತಾ ಸಿದ್ಧಿ ಹಾಗೂ ಚನ್ನಕೇಶವ ಅವರು ಹಾಡಿದ್ದಾರೆ. ವಿಜಯ್‌, ನಟನೆ, ನಿರ್ದೇಶನದ ಈ ಚಿತ್ರವನ್ನುಕೆ.ಪಿ.ಶ್ರೀಕಾಂತ್‌ ನಿರ್ಮಿಸಿದ್ದಾರೆ.

ಟಾಪ್ ನ್ಯೂಸ್

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.