ಸಮರ್ಥ್ ಕೈಯಲ್ಲಿ ‘ಬೆಳ್ಳಿ  ಕಾಲುಂಗುರ’


Team Udayavani, Sep 8, 2022, 2:32 PM IST

belli kalungura

ಮೂರು ದಶಕಗಳ ಹಿಂದೆ ಬೆಳ್ಳಿತೆರೆ ಮೇಲೆ ರಾರಾಜಿಸಿ, ಮ್ಯೂಸಿಕಲ್‌ ಹಿಟ್‌ ನೀಡಿದ ಚಿತ್ರ “ಬೆಳ್ಳಿ ಕಾಲುಂಗುರ’. ಇದೀಗ ಅದೇ ಶೀರ್ಷಿಕೆಯ ಚಿತ್ರ ಹೊಸ ಅವತಾರದಲ್ಲಿ ಮತ್ತೆ ಬರಲಿದ್ದು, “ತನು ಕ್ರಿಯೇಷÕನ್‌’ ಅಡಿ ಯಲ್ಲಿ ಸಾ.ರಾ ಗೋವಿಂದು ಚಿತ್ರ ನಿರ್ಮಾಣ ಮಾಡು ತ್ತಿದ್ದಾರೆ. ಇಂದಿನ ಬೆಳ್ಳಿಕಾಲುಂಗುರದ ಮೂಲಕ ನವ ನಟ ಸಮರ್ಥ್ ಅವರನ್ನು ಪರಿಚಯಿಸುತ್ತಿದ್ದಾರೆ ನಿರ್ಮಾಪಕ ಸಾ.ರಾ ಗೋವಿಂದು.

ಸಮರ್ಥ್ ಚಿತ್ರರಂಗಕ್ಕೆ ಕಾಲಿಡುವ ಮುನ್ನ ತಯಾರಿ ನಡೆಸಿದ್ದು, ಮುಂಬೈನ ಅನು  ಪಮ್‌ ಖೇರ್‌ ನಟನಾ ತರಬೇತಿಯಲ್ಲಿ ಕಲಿತಿದ್ದಾರೆ. ನಂತರ ದಿನಗಳಲ್ಲಿ ಹಿಂದಿಯಲ್ಲಿ ಜೂನಿಯರ್‌ ಆರ್ಟಿಸ್ಟ್‌ ಆಗಿ ಕೆಲಸ ಮಾಡಿ ಅನುಭವ ಹೊಂದಿದ್ದು, “ಬೆಳ್ಳಿ ಕಾಲುಂಗುರ’ ಚಿತ್ರದ ಮೂಲಕ ಸಂಪೂರ್ಣ ಪ್ರಮಾಣದ ನಾಯಕ ನಟನಾಗಿ ಹೊರಹೊಮ್ಮಲಿದ್ದಾರೆ.

ಇನ್ನು ತಮ್ಮ ಚೊಚ್ಚಲ ಚಿತ್ರದ ಕುರಿತು ಮಾತನಾಡುವ ನಟ ಸಮರ್ಥ್ “ಸಾ.ರಾ ಗೋವಿಂದು ಸರ್‌ “ಬೆಳ್ಳಿಕಾಲುಂಗುರ’ ಹೆಸರನ್ನಿಟ್ಟು ಮತ್ತೂಂದು ಚಿತ್ರ ಮಾಡಲು ಎಲ್ಲಾ ತಯಾರಿ ನಡೆಸಿದ್ದರು. ಈ ಸಮಯದಲ್ಲಿ ನನ್ನ ಅಣ್ಣನ ಮೂಲಕ ಆಫ‌ರ್‌ ಬಂತು. ನಟನೆಯಲ್ಲಿ ಆಸಕ್ತಿ ಇದ್ದ ನನಗೆ ಇದೊಂದು ಒಳ್ಳೆ ಅವಕಾಶ ಎಂದು ಆಡಿಷನ್‌ ಕೊಟ್ಟು ಚಿತ್ರಕ್ಕೆ ಆಯ್ಕೆ ಆಗಿದ್ದೇನೆ. ಮೊದಲ “ಬೆಳ್ಳಿಕಾಲುಂಗುರ’ ಚಿತ್ರದಂತೆ ಇದು ಕೂಡಾ ಲವ್‌ ಸ್ಟೋರಿ ಇರುವ ಚಿತ್ರ. ಜೊತೆಗೆ ತ್ರಿಕೋನ ಪ್ರೇಮ ಕಥೆಯನ್ನು ಹೊಂದಿದೆ. ಚಿತ್ರದಲ್ಲಿ ನಾನು ಓರ್ವ ಪ್ರಾಚ್ಯಶಾಸ್ತ್ರದ ವಿದ್ಯಾರ್ಥಿಯಾಗಿ ಅಭಿನಯಿಸು ತ್ತಿದ್ದೇನೆ’ ಎನ್ನುತ್ತಾರೆ.

ತಮ್ಮ ಮೊದಲ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ ಹೊಂದಿರುವ ಸಮರ್ಥ್, “ಈ ಚಿತ್ರ ನನ್ನ ಪಾಲಿಗೆ ಒಂದು ಒಳ್ಳೆ ಅವಕಾಶ, ನನ್ನ ಕೆರಿಯರ್‌ಗೆ ಇದೊಂದು ಬೆಂಚ್ ಮಾರ್ಕ್ ಚಿತ್ರವಾಗುತ್ತೇ ಅನ್ನುವ ಭರವಸೆ ಇದೆ. ಈ ಚಿತ್ರದಲ್ಲಿ ಅಭಿನಯಿಸುವುದು ಒಂದು ಪ್ಲಸ್‌ ಪಾಯಿಂಟ್‌ ಮತ್ತು ನನ್ನ ಲಕ್‌’ ಎನ್ನುತ್ತಾರೆ.

ಟಾಪ್ ನ್ಯೂಸ್

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

18-

UV Fusion: ತೇರು ಬೀದಿಗೆ ಬಂದಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.