ಶುಕ್ರವಾರ ಸಂಯುಕ್ತಾ ನಟನೆಯ “ಕಾಫಿ ತೋಟ’ ಮತ್ತು ಮಾರಿಕೊಂಡವರು ರಿಲೀಸ್


Team Udayavani, Aug 17, 2017, 5:53 PM IST

Samyuktha.jpg

ಆಗಾಗ ನಟ-ನಟಿಯರಿಗೆ ಈ ತರಹದ ಸಂದರ್ಭ ಎದುರಾಗುತ್ತಲೇ ಇರುತ್ತದೆ. ಈ ಹಿಂದೆ ಮುರುಳಿ, ವಿಜಯರಾಘವೇಂದ್ರ ಅವರಿಗೆ ಇಂತಹ ಸಂದರ್ಭ ಎದುರಾಗಿತ್ತು. ಈಗ ಸಂಯುಕ್ತಾ ಹೊರನಾಡು ಅವರಿಗೂ ಆ ತರಹದ ಒಂದು ಸಂದರ್ಭ ಬಂದಿದೆ. ಅಷ್ಟಕ್ಕೂ ಆ ಸಂದರ್ಭ ಏನೆಂದರೆ ಒಂದೇ ದಿನ ಸಂಯುಕ್ತಾ ನಟಿಸಿದ ಎರಡು ಸಿನಿಮಾ ಬಿಡುಗಡೆಯಾಗುತ್ತಿವೆ. ಹಾಗಾಗಿ, ಸಂಯುಕ್ತಾಗೆ ಡಬಲ್‌ ಖುಷಿ. ಹೌದು, ಈ ವಾರ ಸಂಯುಕ್ತಾ ಹೊರನಾಡು ನಟಿಸಿರುವ “ಕಾಫಿ ತೋಟ’ ಹಾಗೂ “ಮಾರಿಕೊಂಡವರು’ ಚಿತ್ರ ಈ ಶುಕ್ರವಾರ ತೆರೆಕಾಣುತ್ತಿದೆ. ಎರಡೂ ಸಿನಿಮಾಗಳಲ್ಲೂ ಸಂಯುಕ್ತಾಗೆ ಒಳ್ಳೆಯ ಪಾತ್ರ ಸಿಕ್ಕಿದೆಯಂತೆ. 

ಟಿ.ಎನ್‌.ಸೀತಾರಾಂ ನಿರ್ದೇಶನದ “ಕಾಫಿ ತೋಟ’ದಲ್ಲಿ ಸಂಯುಕ್ತಾ ಲಾಯರ್‌ ಆಗಿ ನಟಿಸಿದ್ದು, ಇದೊಂದು ಒಳ್ಳೆಯ ಅನುಭವಂತೆ. ಇನ್ನು, “ಮಾರಿಕೊಂಡವರು’ ಚಿತ್ರದಲ್ಲಿ ಸಂಯುಕ್ತಾ, “ಲಕ್ಷ್ಮೀ’ ಎಂಬ ಪಾತ್ರ ಮಾಡಿದ್ದು, ತುಂಬಾ ದ್ವಂದ್ವ ಇರುವ ಪಾತ್ರವಂತೆ. ಬಾಡಿ ಲಾಂಗ್ವೇಜ್‌ನಲ್ಲೇ ಎಲ್ಲವನ್ನು ಹೇಳುವಂತಹ ಪಾತ್ರವಾದ್ದರಿಂದ ಇದೊಂದು ವಿಭಿನ್ನ ಅನುಭವ ಕೊಟ್ಟಿದೆ ಎನ್ನುವುದು ಸಂಯುಕ್ತಾ ಮಾತು.

 ಎರಡೂ ಚಿತ್ರಗಳನ್ನು ಜನ ಇಷ್ಟಪಡುತ್ತಾರೆಂಬ ನಂಬಿಕೆ ಸಂಯುಕ್ತಾ ಅವರಿಗಿದೆ. ಟಿ.ಎನ್‌.ಸೀತಾರಾಂ ಅವರ “ಕಾಫಿ ತೋಟ’ ಒಂದು ಸಸ್ಪೆನ್ಸ್‌-ಥ್ರಿಲ್ಲರ್‌ ಚಿತ್ರವಾದರೆ, “ಮಾರಿಕೊಂಡವರು’, ದೇವನೂರು ಮಹಾದೇವ ಅವರ ಮೂರು ಕಥೆಗಳ ಸಂಗಮ. ಹಾಗಾಗಿ, ಎರಡು ವಿಭಿನ್ನ ಚಿತ್ರಗಳಲ್ಲಿ ನಟಿಸಿದ ಖುಷಿ ಸಂಯುಕ್ತಾ ಅವರಿಗಿದೆ. 

ಟಾಪ್ ನ್ಯೂಸ್

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

ಖರ್ಗೆ

ECI; ಮತದಾನದ ಅಂಕಿಅಂಶಗಳ ಆರೋಪ ಮಾಡಿದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆಯೋಗದ ಕಿಡಿ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Jay Shah said that canceling the contract of Ishaan and Iyer was not his decision

BCCI: ಇಶಾನ್, ಅಯ್ಯರ್ ಗುತ್ತಿಗೆ ರದ್ದು ಮಾಡುವುದು ನನ್ನ ನಿರ್ಧಾರವಾಗಿರಲಿಲ್ಲ ಎಂದ ಜಯ್ ಶಾ

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ

BCCI will call applications for head coach role

Head Coach: ಟೀಂ ಇಂಡಿಯಾಗೆ ಹೊಸ ಕೋಚ್; ಹುಡುಕಾಟ ಆರಂಭಿಸಿದ ಬಿಸಿಸಿಐ

Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ

Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಎವಿಡೆನ್ಸ್‌ ಮೇಲೆ ಪ್ರವೀಣ್ ಕಾನ್ಫಿಡೆನ್‌

Sandalwood; ಎವಿಡೆನ್ಸ್‌ ಮೇಲೆ ಪ್ರವೀಣ್ ಕಾನ್ಫಿಡೆನ್‌

prashanth neel

KGF-3 ಸ್ಕ್ರಿಪ್ಟ್ ಸಿದ್ದವಿದೆ, ಆದರೆ….: ಬಿಗ್ ಅಪ್ಡೇಟ್ ನೀಡಿದ ಪ್ರಶಾಂತ್ ನೀಲ್

movies

Sandalwood; ಇಂದು ತೆರೆಗೆ ಬರುತ್ತಿದೆ ನಾಲ್ಕು ಸಿನಿಮಾಗಳು

the suit kannada movie

Sandalwood; ಬದುಕು – ಭಾವನೆಗಳ ಸಂಗಮ ‘ದಿ ಸೂಟ್’

Jyothi Rai: ನಟಿ ಜ್ಯೋತಿ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ವೈರಲ್; ಮೌನ ಮುರಿದ ನಟಿ

Jyothi Rai: ನಟಿ ಜ್ಯೋತಿ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ವೈರಲ್; ಮೌನ ಮುರಿದ ನಟಿ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

ಖರ್ಗೆ

ECI; ಮತದಾನದ ಅಂಕಿಅಂಶಗಳ ಆರೋಪ ಮಾಡಿದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆಯೋಗದ ಕಿಡಿ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Jay Shah said that canceling the contract of Ishaan and Iyer was not his decision

BCCI: ಇಶಾನ್, ಅಯ್ಯರ್ ಗುತ್ತಿಗೆ ರದ್ದು ಮಾಡುವುದು ನನ್ನ ನಿರ್ಧಾರವಾಗಿರಲಿಲ್ಲ ಎಂದ ಜಯ್ ಶಾ

ಎವಿಡೆನ್ಸ್‌ ಮೇಲೆ ಪ್ರವೀಣ್ ಕಾನ್ಫಿಡೆನ್‌

Sandalwood; ಎವಿಡೆನ್ಸ್‌ ಮೇಲೆ ಪ್ರವೀಣ್ ಕಾನ್ಫಿಡೆನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.