ಕೈತುಂಬಾ ಸಿನಿಮಾ, ವಿಭಿನ್ನ ಪಾತ್ರ: ಆನಂದದಿಂದ.. ಇಂತಿ ನಿಮ್ಮ ‘ಸಂಜನಾ’


Team Udayavani, Apr 9, 2021, 10:49 AM IST

SanjanaAnand

“ಕೆಮಿಸ್ಟ್ರಿ ಆಫ್ ಕರಿಯಪ್ಪ’ ಸಿನಿಮಾದ ಮೂಲಕ ಸ್ಯಾಂಡಲ್‌ ವುಡ್‌ಗೆ ಪರಿಚಯವಾದ ಹುಡುಗಿ ಸಂಜನಾ ಆನಂದ್‌. ಮೊದಲ ಸಿನಿಮಾದಲ್ಲೇ ಸಿನಿಮಂದಿಯ ಗಮನ ಸೆಳೆದ ಸಂಜನಾ ಆನಂದ್‌, ಬಳಿಕ ನಿಧಾನವಾಗಿ ಒಂದರ ಹಿಂದೊಂದು ಸಿನಿಮಾಗಳಲ್ಲಿ ಅವಕಾಶಗಳನ್ನು ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾದ ನಟಿ. ಕಳೆದ ಎರಡು – ಮೂರು ವರ್ಷಗಳಲ್ಲಿ ಕನ್ನಡ ಚಿತ್ರರಂಗದಲ್ಲಿ ಒಂದಷ್ಟು ಭರವಸೆ ಮೂಡಿಸಿರುವ ನವ ನಾಯಕಿಯರ ಸಾಲಿನಲ್ಲಿ ಸಂಜನಾ ಕೂಡ ಒಬ್ಬರು.

ಸದ್ಯ ದುನಿಯಾ ವಿಜಯ್‌ ನಾಯಕನಾಗಿ ಅಭಿನಯಿಸಿರುವ, ಚೊಚ್ಚಲ ನಿರ್ದೇಶನದ “ಸಲಗ’ ಚಿತ್ರದಲ್ಲಿ ಸಂಜನಾ ಆನಂದ್‌ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಈಗಾಗಲೇ “ಸಲಗ’ದ ಬಹುತೇಕ ಕೆಲಸಗಳು ಪೂರ್ಣಗೊಂಡಿದ್ದು, ಇದೇ ಮೇ ತಿಂಗಳಿನಲ್ಲಿ ಚಿತ್ರ ತೆರೆಗೆ ಬರುವ ಯೋಚನೆಯಲ್ಲಿದೆ.

ಇದನ್ನೂ ಓದಿ:ಕಲರ್ ಫುಲ್ ಲುಕ್ ನಲ್ಲಿ ‘ಓಲ್ಡ್ ಮಾಂಕ್’: ರೊಮ್ಯಾಂಟಿಕ್‌ ಕಾಮಿಡಿ ಸಿನಿಮಾ

ಇದರ ಬೆನ್ನಲ್ಲೆ ನಿರೂಪ್‌ ಭಂಡಾರಿ ನಾಯಕನಾಗಿರುವ “ವಿಂಡೋ ಸೀಟ್‌’ ಚಿತ್ರದಲ್ಲೂ ಸಂಜನಾ ಆನಂದ್‌ ನಾಯಕಿಯಾಗಿ ಅಭಿನಯಿಸಿದ್ದಾರೆ. “ವಿಂಡೋ ಸೀಟ್‌’ ಕೂಡ ಬಿಡುಗಡೆಗೆ ಸಿದ್ಧವಾಗಿದ್ದು, ಇದೇ ಮೇ – ಜೂನ್‌ ತಿಂಗಳಿನಲ್ಲಿ ತೆರೆಗೆ ಬರುವ ಸಾಧ್ಯತೆ ಇದೆ.

ಇದಲ್ಲದೆ ಅಜೇಯ್‌ ರಾವ್‌ ಅಭಿನಯದ “ಶೋಕಿವಾಲಾ’ ಚಿತ್ರದಲ್ಲೂ ಸಂಜನಾ ನಾಯಕಿಯಾಗಿ ಅಭಿನಯಿಸುತ್ತಿದ್ದು, ಈ ಚಿತ್ರ ಚಿತ್ರೀಕರಣದ ಹಂತದಲ್ಲಿದೆ. “ಕಿಸ್‌’ ಚಿತ್ರದ ಖ್ಯಾತಿಯ ವಿರಾಟ್‌ ನಾಯಕನಾಗಿರುವ ಎರಡನೇ ಚಿತ್ರ “ಅದ್ಧೂರಿ ಲವರ್‌’ ಚಿತ್ರ ಕೂಡ ಇತ್ತೀಚೆಗೆ ಸೆಟ್ಟೇರಿದ್ದು, ಈ ಚಿತ್ರದಲ್ಲೂ ವಿರಾಟ್‌ಗೆ ನಾಯಕಿಯಾಗಿ ಸಂಜನಾ ಆನಂದ್‌ ಜೋಡಿಯಾಗಿ ಅಭಿನಯಿಸುತ್ತಿದ್ದಾರೆ.

ಇದನ್ನೂ ಓದಿ: ‘ಕಸ್ತೂರ್ ಬಾ’ ಪಾತ್ರದಲ್ಲಿ ಹರಿಪ್ರಿಯಾ: ಬಿಝಿ ನಟಿಯ ಅಕೌಂಟ್‌ಗೆ ಮತ್ತೂಂದು ಸಿನಿಮಾ

ಒಟ್ಟಾರೆ ಸಂಜನಾ ನಾಯಕಿಯಾಗಿ ಅಭಿನಯಿಸಿರುವ ಮೂರು ಚಿತ್ರಗಳು ಬಿಡುಗಡೆಗೆ ಸಿದ್ಧವಿದ್ದರೆ, ಇನ್ನು ಎರಡು ಚಿತ್ರಗಳು ಚಿತ್ರೀಕರಣದ ಹಂತದಲ್ಲಿವೆ. ತೆರೆಗೆ ಬರಲಿರುವ ಈ ನಾಲ್ಕೂ ಸಿನಿಮಾಗಳಲ್ಲೂ ಸಂಜನಾಗೆ ನಾಲ್ಕು ಥರದ ವಿಭಿನ್ನ ಪಾತ್ರಗಳಿದ್ದು, ಪ್ರತಿ ಪಾತ್ರಗಳೂ ಪ್ರೇಕ್ಷಕರಿಗೆ ಇಷ್ಟವಾಗಲಿದೆ ಅನ್ನೋದು ಸಂಜನಾ ನಂಬಿಕೆ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.