Sanju weds geetha 2: ನಾಗಶೇಖರ್ ಹೊಸ ಚಿತ್ರಕ್ಕೆ ಇಂದು ಮುಹೂರ್ತ


Team Udayavani, Aug 15, 2023, 12:36 PM IST

sanju weds geetha 2

ಶ್ರೀನಗರ ಕಿಟ್ಟಿ ಹಾಗೂ ರಚಿತಾ ರಾಮ್‌ ನಾಯಕ-ನಾಯಕಿಯಾಗಿರುವ “ಸಂಜು ವೆಡ್ಸ್‌ ಗೀತಾ-2′ ಚಿತ್ರದ ಮುಹೂರ್ತ ಇಂದು ನಡೆಯಲಿದೆ.

ನಾಗಶೇಖರ್‌ ಈ ಚಿತ್ರದ ನಿರ್ದೇಶಕರು. ಸೆನ್ಸಿಬಲ್‌ ನಿರ್ದೇಶಕ ಎನಿಸಿಕೊಂಡಿದ್ದ ನಾಗಶೇಖರ್‌ ಅವರಿಗೂ “ಸಂಜು ವೆಡ್ಸ್‌ ಗೀತಾ’ ಚಿತ್ರ ದೊಡ್ಡ ಬ್ರೇಕ್‌ ನೀಡಿತ್ತು. ಆದರೆ, ನಂತರದ ದಿನಗಳಲ್ಲಿ ನಾಗಶೇಖರ್‌ ಬೇರೆ ಬೇರೆ ಸಿನಿಮಾಗಳಲ್ಲಿ ಬಿಝಿಯಾಗಿದ್ದರು. ಸದ್ಯ ಗಾಂಧಿನಗರದಿಂದ ದೂರ ಉಳಿದು ಸ್ಕ್ರಿಪ್ಟ್ ಕೆಲಸ ಮುಗಿಸಿರುವ ನಾಗಶೇಖರ್‌ ಈ ಬಾರಿ ಪಕ್ಕಾ ಪೂರ್ವತಯಾರಿಯೊಂದಿಗೆ ಎಂಟ್ರಿಕೊಡುತ್ತಿದ್ದಾರಂತೆ. ಮಾತಿಗಿಂತ ಕೆಲಸ ಮಾತನಾಡಬೇಕು ಎಂಬ ನಿರ್ಧಾರಕ್ಕೆ ಬಂದಿದ್ದಾರಂತೆ ನಾಗಶೇಖರ್‌.

ಇನ್ನು, ತಮ್ಮ ಆರಂಭದ ಯಶಸ್ಸಿನಲ್ಲಿ ಸಾಥ್‌ ನೀಡಿದ್ದ ಹಳೆಯ ತಂಡವನ್ನೇ ಈ ಬಾರಿ ಮತ್ತೆ ಒಟ್ಟಿಗೆ ಸೇರಿಸಿ ಈ ಸಿನಿಮಾ ಮಾಡುತ್ತಿದ್ದಾರೆ. ಈಗಾಗಲೇ ಫೋಟೋಶೂಟ್‌ ನಡೆದಿದ್ದು, ಸಖತ್‌ ರೊಮ್ಯಾಂಟಿಕ್‌ ಆಗಿ ಚಿತ್ರೀಕರಿಸಲಾಗಿದೆ.

“ಸಂಜು ಮತ್ತು ಗೀತಾ’ ಕನ್ನಡ ಚಿತ್ರರಂಗದ ಹಿಟ್‌ ಸಿನಿಮಾಗಳ ಸಾಲಿನಲ್ಲಿ ಸಿಗುವ ಚಿತ್ರ. ನಾಗಶೇಖರ್‌ ನಿರ್ದೇಶನದ ಈ ಚಿತ್ರದಲ್ಲಿ ರಮ್ಯಾ ಹಾಗೂ ಶ್ರೀನಗರ ಕಿಟ್ಟಿ ನಾಯಕ-ನಾಯಕಿಯಾಗಿ ನಟಿಸಿದ್ದರು. ಚಿತ್ರದ ಹಾಡುಗಳು ಕೂಡಾ ದೊಡ್ಡಮಟ್ಟದಲ್ಲಿ ಹಿಟ್‌ ಆಗುವ ಮೂಲಕ ಚಿತ್ರತಂಡ ಖುಷಿಯಾಗಿತ್ತು. ಈಗ ದೊಡ್ಡ ಗ್ಯಾಪ್‌ನ ಬಳಿಕ ಈ ಚಿತ್ರದ ಮುಂದುವರೆದ ಭಾಗ ಮಾಡುತ್ತಿದೆ.

ಟಾಪ್ ನ್ಯೂಸ್

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.