ಹಿಂದಿಗೆ ರೀಮೇಕ್‌ ಆಗಲಿದೆ ‘ಸಂಕಷ್ಟಕರ ಗಣಪತಿ’


Team Udayavani, Aug 22, 2021, 11:03 AM IST

ಹಿಂದಿಗೆ ರೀಮೇಕ್‌ ಆಗಲಿದೆ ‘ಸಂಕಷ್ಟಕರ ಗಣಪತಿ’

ಸಂಕಷ್ಟಕರ ಗಣಪತಿ ಎಂಬ ಏಲಿಯನ್‌ ಹ್ಯಾಂಡ್‌ ಸಿಂಡ್ರೋಮ್‌ನ ಕಥಾಹಂದರ ಹೊಂದಿದ ಕನ್ನಡದ ಚಿತ್ರದ ಹಿಂದಿ ರಿಮೇಕ್‌ ಹಕ್ಕುಗಳನ್ನು ಕಾರ್ವಾನ್‌ ಮತ್ತು ರಶ್ಮಿ ರಾಕೆಟ್‌ ಖ್ಯಾತಿಯ ಆಕರ್ಷ್‌ ಖುರಾನಾರವರು ನಿರ್ಮಾಪಕರಾದ ಸನ್ನಿ ಖುರಾನಾ ಹಾಗೂ ವಿಕಾಸ್‌ ಶರ್ಮಾ ಜೊತೆಗೂಡಿ ಖರೀದಿಸಿ “ಬಾಯೆ ಹಾಥ್‌ ಕಾ ಖೇಲ್‌’ ಎನ್ನುವ ಶೀರ್ಷಿಕೆಯಲ್ಲಿ ನಿರ್ಮಿಸಲಿದ್ದಾರೆ.

2018ರಲ್ಲಿ ತೆರೆಕಂಡ ಈ ಚಿತ್ರವು ಪ್ರೇಕ್ಷಕರ ಮತ್ತು ವಿಮರ್ಶಕರ ಮೆಚ್ಚುಗೆಗೂ ಪಾತ್ರವಾಗಿ ನಂತರ ಅಮೆಜಾನ್‌ ಪ್ರೈಮ್‌ ನಲ್ಲಿ ಪ್ರಸಾರವಾಗಿತ್ತು.

ಇದನ್ನೂ ಓದಿ: ನಟ ಸುದೀಪ್ ಗೆ ಬಿಗ್ ಸರ್ಪ್ರೈಸ್ ನೀಡಿದ ಕ್ರಿಕೆಟ್ ತಾರೆ ಅನಿಲ್ ಕುಂಬ್ಳೆ

ಅರ್ಜುನ್‌ ಕುರ್ಮಾ ಅವರ ನಿರ್ದೇಶನ, ಲಿಖೀತ್‌ ಶೆಟ್ಟಿ, ಅಚ್ಯುತ ಕುರ್ಮಾ, ಶೃತಿ ಗೊರಾಡಿಯಾ, ನಾಗಭೂಷಣ, ಮಂಜುನಾಥ ಹೆಗಡೆ ಮುಂತಾದವರ ತಾರಾಗಣ ಈ ಚಿತ್ರಕ್ಕಿತ್ತು. ಉದಯ್‌ ಲೀಲಾ ಛಾಯಾಗ್ರಹಣ, ರಿತ್ವಿಕ್‌ ಮುರಳೀಧರ್‌ ಅವರ ಸಂಗೀತ, ರಘು ನಿಡುವಳ್ಳಿ ಸಂಭಾಷಣೆ ಮತ್ತು ವಿಜೇತ್‌ ಚಂದ್ರ, ಮಧು ತುಂಬಕೆರೆ ಅವರು ಸಂಕಲನದ ಜವಾಬ್ದಾರಿ ಹೊತ್ತಿದ್ದರು

Ad

ಟಾಪ್ ನ್ಯೂಸ್

Raichur: ಫೋಟೋ ತೆಗೆಯುವ ನೆಪದಲ್ಲಿ ಪತಿಯನ್ನೆ ಕೃಷ್ಣಾ ನದಿಗೆ ತಳ್ಳಿದಳೆ ಪತ್ನಿ?

Raichur: ಫೋಟೋ ತೆಗೆಯುವ ನೆಪದಲ್ಲಿ ಪತಿಯನ್ನೆ ಕೃಷ್ಣಾ ನದಿಗೆ ತಳ್ಳಿದಳೆ ಪತ್ನಿ?

Delhi: ನಾಲ್ಕು ಅಂತಸ್ತಿನ ಕಟ್ಟಡ ಕುಸಿತ, ನಾಲ್ವರ ರಕ್ಷಣೆ, ಅವಶೇಷಗಳಡಿ ಸಿಲುಕಿದವರಿಗಾಗಿ ಶೋಧ

ಬೆಳ್ಳಂಬೆಳಗ್ಗೆ ದೆಹಲಿಯಲ್ಲಿ ಕುಸಿದು ಬಿದ್ದ ನಾಲ್ಕು ಅಂತಸ್ತಿನ ಕಟ್ಟಡ.. ರಕ್ಷಣಾ ತಂಡ ದೌಡು

ಮಾಯನ್‌ ಮೊದಲ ದೊರೆ ಸಮಾಧಿ ಬೆಲೀಜ್‌ನಲ್ಲಿ ಪತ್ತೆ!

ಮಾಯನ್‌ ಮೊದಲ ದೊರೆ ಸಮಾಧಿ ಬೆಲೀಜ್‌ನಲ್ಲಿ ಪತ್ತೆ!

“ಒಂದು ದೇಶ ಒಂದು ಚುನಾವಣೆಗಾಗಿ ಆಯೋಗಕ್ಕೆ ಪೂರ್ಣ ಅಧಿಕಾರ ಬೇಡ’

“ಒಂದು ದೇಶ ಒಂದು ಚುನಾವಣೆಗಾಗಿ ಆಯೋಗಕ್ಕೆ ಪೂರ್ಣ ಅಧಿಕಾರ ಬೇಡ’

Mumbai: ಜು.15ಕ್ಕೆ ದೇಶದ ಮೊದಲ ಟೆಸ್ಲಾ ಕಾರ್‌ ಶೋರೂಂ ಶುರು

Mumbai: ಜು.15ಕ್ಕೆ ದೇಶದ ಮೊದಲ ಟೆಸ್ಲಾ ಕಾರ್‌ ಶೋರೂಂ ಶುರು

Hyderabad: ಕ್ರಿಕೆಟ್‌ ಚೆಂಡುಗಳ ಖರೀದಿಗೆ 1 ಕೋಟಿ ರೂ. ಗುಳುಂ!

Hyderabad: ಕ್ರಿಕೆಟ್‌ ಚೆಂಡುಗಳ ಖರೀದಿಗೆ 1 ಕೋಟಿ ರೂ. ಗುಳುಂ!

ವೈಮಾನಿಕ ಗುರಿ ಮೇಲೆ ವಾಯು ದಾಳಿ ನಡೆಸುವ “ಅಸ್ತ್ರ’ ಕ್ಷಿಪಣಿ ಪರೀಕ್ಷೆ

ವೈಮಾನಿಕ ಗುರಿ ಮೇಲೆ ವಾಯು ದಾಳಿ ನಡೆಸುವ “ಅಸ್ತ್ರ’ ಕ್ಷಿಪಣಿ ಪರೀಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yeno Gothilla Lyrical Video | Love Matteru

Virata Bilwa- Sonal Monteiro: ಲವ್‌ ಮ್ಯಾಟ್ರು ತೆರೆಗೆ ಸಿದ್ದ

Srinagar Kitty’s Veshagalu movie

Veshagalu Movie: ಜೋಗತಿ ವೇಷದಲ್ಲಿ ಕಿಟ್ಟಿ ; ಟೈಟಲ್‌ ಟೀಸರ್‌ ರಿಲೀಸ್‌

Elumale: ಆರು ತಿಂಗಳಲ್ಲಿ ಒಂದೊಳ್ಳೆ ಸಿನಿಮಾ ಮಾಡೋದು ಹೇಗೆ?: ತರುಣ್‌ ಸುಧೀರ್‌

Elumale: ಆರು ತಿಂಗಳಲ್ಲಿ ಒಂದೊಳ್ಳೆ ಸಿನಿಮಾ ಮಾಡೋದು ಹೇಗೆ?: ತರುಣ್‌ ಸುಧೀರ್‌

Filmmaking Only possible when all departments join hands: Rohit Padaki

ಸಿನಿಮಾ ತಯಾರಿ: ಎಲ್ಲಾ ವಿಭಾಗಗಳು ಕೈ ಜೋಡಿಸಿದಾಗ ಮಾತ್ರ ಸಾಧ್ಯ: ರೋಹಿತ್‌ ಪದಕಿ

Girish G’s 1st Day 1st Show movie

Sandalwood: ಇಂದು ‘ಫ‌ಸ್ಟ್‌ ಡೇ ಫ‌ಸ್ಟ್‌ ಶೋ’ ತೆರೆಗೆ

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

Raichur: ಫೋಟೋ ತೆಗೆಯುವ ನೆಪದಲ್ಲಿ ಪತಿಯನ್ನೆ ಕೃಷ್ಣಾ ನದಿಗೆ ತಳ್ಳಿದಳೆ ಪತ್ನಿ?

Raichur: ಫೋಟೋ ತೆಗೆಯುವ ನೆಪದಲ್ಲಿ ಪತಿಯನ್ನೆ ಕೃಷ್ಣಾ ನದಿಗೆ ತಳ್ಳಿದಳೆ ಪತ್ನಿ?

Delhi: ನಾಲ್ಕು ಅಂತಸ್ತಿನ ಕಟ್ಟಡ ಕುಸಿತ, ನಾಲ್ವರ ರಕ್ಷಣೆ, ಅವಶೇಷಗಳಡಿ ಸಿಲುಕಿದವರಿಗಾಗಿ ಶೋಧ

ಬೆಳ್ಳಂಬೆಳಗ್ಗೆ ದೆಹಲಿಯಲ್ಲಿ ಕುಸಿದು ಬಿದ್ದ ನಾಲ್ಕು ಅಂತಸ್ತಿನ ಕಟ್ಟಡ.. ರಕ್ಷಣಾ ತಂಡ ದೌಡು

ಮಾಯನ್‌ ಮೊದಲ ದೊರೆ ಸಮಾಧಿ ಬೆಲೀಜ್‌ನಲ್ಲಿ ಪತ್ತೆ!

ಮಾಯನ್‌ ಮೊದಲ ದೊರೆ ಸಮಾಧಿ ಬೆಲೀಜ್‌ನಲ್ಲಿ ಪತ್ತೆ!

“ಒಂದು ದೇಶ ಒಂದು ಚುನಾವಣೆಗಾಗಿ ಆಯೋಗಕ್ಕೆ ಪೂರ್ಣ ಅಧಿಕಾರ ಬೇಡ’

“ಒಂದು ದೇಶ ಒಂದು ಚುನಾವಣೆಗಾಗಿ ಆಯೋಗಕ್ಕೆ ಪೂರ್ಣ ಅಧಿಕಾರ ಬೇಡ’

Mumbai: ಜು.15ಕ್ಕೆ ದೇಶದ ಮೊದಲ ಟೆಸ್ಲಾ ಕಾರ್‌ ಶೋರೂಂ ಶುರು

Mumbai: ಜು.15ಕ್ಕೆ ದೇಶದ ಮೊದಲ ಟೆಸ್ಲಾ ಕಾರ್‌ ಶೋರೂಂ ಶುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.