Sapta Sagaradaache Ello ಎರಡನೇ ಭಾಗ ಬಿಡುಗಡೆ ಮುಂದಕ್ಕೆ; ಒಟಿಟಿಗೆ ಬಂತು ಸೈಡ್ 1


Team Udayavani, Sep 29, 2023, 11:05 AM IST

Sapta Sagaradaache Ello second part release postponed; Side 1 came to OTT

ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಅವರು ನಟಿಸಿ, ನಿರ್ಮಿಸಿರುವ ‘ಸಪ್ತ ಸಾಗರದಾಚೆ ಎಲ್ಲೋ ಸೈಡ್ ಎ’ ಪ್ರೇಕ್ಷಕರಿಂದ ಮತ್ತು ವಿಮರ್ಶಕರಿಂದ ಉತ್ತಮ ಸ್ಪಂದನೆ ಪಡೆದಿದೆ. ಕನ್ನಡದಲ್ಲಿ ಸೂಪರ್ ಹಿಟ್ ಆದ ಚಿತ್ರವು ತೆಲುಗಿನಲ್ಲೂ ‘ಸಪ್ತ ಸಾಗರಲೂ ದಾಟಿ’ ಎಂದು ತೆರೆಗೆ ಬಂದು, ಅಲ್ಲೂ ಉತ್ತಮ ಸ್ಕೋರ್ ಪಡೆದಿದೆ.

ಹೇಮಂತ್ ಎಂ ರಾವ್ ಅವರು ನಿರ್ದೇಶಿಸಿರುವ ಚಿತ್ರದ ಎರಡನೇ ಭಾಗವು ಅಕ್ಟೋಬರ್ 20ರಂದು ತೆರೆ ಕಾಣಲಿದೆ ಎಂದು ಈ ಮೊದಲು ಚಿತ್ರತಂಡ ಘೋಷಿಸಿಕೊಂಡಿತ್ತು. ಆದರೆ ಇದೀಗ ಹಲವು ಕಾರಣಗಳಿಂದ ಎರಡನೇ ಪಾರ್ಟ್ ರಿಲೀಸ್ ಡೇಟ್ ಮುಂದಕ್ಕೆ ಹೋಗಿದೆ.

ಹೌದು, ಮನು ಮತ್ತು ಪ್ರಿಯಾರ ಪ್ರೇಮ ಕಥೆಯ ‘ಸಪ್ತ ಸಾಗರದಾಚೆ ಎಲ್ಲೋ’ ಚಿತ್ರದ ಎರಡನೇ ಪಾರ್ಟ್ ಬಿಡುಗಡೆ ನಿಗದಿತ ದಿನಾಂಕಕ್ಕಿಂತ ಒಂದು ವಾರ ಮುಂದಕ್ಕೆ ಹೋಗಿದೆ. ಚಿತ್ರವು ಅಕ್ಟೋಬರ್ 27ರಂದು ತೆರೆಗೆ ಬರುತ್ತಿದೆ. ಸ್ವತಃ ನಿರ್ಮಾಪಕ ರಕ್ಷಿತ್ ಶೆಟ್ಟಿ ಅವರೇ ಇದನ್ನು ಖಚಿತಪಡಿಸಿದ್ದಾರೆ.

ಸಪ್ತ ಸಾಗರದಾಚೆ ಎಲ್ಲೋ ಸೈಡ್ ಎ ಸೆಪ್ಟೆಂಬರ್ 1ರಂದು ತೆರೆಕಂಡಿತ್ತು. ಇದರ ತೆಲುವು ವರ್ಷನ್ ಸೆಪ್ಟೆಂಬರ್ 22ರಂದು ತೆರೆಗೆ ಬಂದು ಉತ್ತಮ ಇಂಪಾಕ್ಟ್ ಬೀರಿದೆ. ಮನು ಮತ್ತು ಪ್ರಿಯಾರ ನವಿರಾದ ಲವ್ ಸ್ಟೋರಿಯನ್ನು ಮೊದಲ ಭಾಗದಲ್ಲಿ ಕಂಡಿದ್ದ ಪ್ರೇಕ್ಷಕರು, ಹತ್ತು ವರ್ಷದ ಬಳಿಕ ಮನು ಜೀವನದಲ್ಲಿ ಏನಾಗಲಿದೆ ಎಂದು ನೋಡಲು ಅಕ್ಟೋಬರ್ 27ರವರೆಗೆ ಕಾಯಬೇಕಿದೆ.

ಅಕ್ಟೋಬರ್ 19-20ರಂದು ಹಲವು ಭಾಷೆಗಳಲ್ಲಿ ಹಲವು ದೊಡ್ಡ ಚಿತ್ರಗಳಲ್ಲಿ ತೆರೆಗ ಬರಲಿದೆ. ಕನ್ನಡದಲ್ಲಿ ಶಿವಣ್ಣನ ‘ಘೋಸ್ಟ್’, ತಮಿಳಿನಲ್ಲಿ ವಿಜಯ್- ಲೋಕೇಶ್ ಕಣಗರಾಜ್ ಕಾಂಬಿನೇಶನ್ ನ ‘ಲಿಯೋ’, ತೆಲುಗಿನಲ್ಲಿ ರವಿ ತೇಜ ನಟನೆಯ ‘ಟೈಗರ್ ನಾಗೇಶ್ವರ ರಾವ್’, ಮತ್ತು ನಂದಮೂರಿ ಬಾಲಕೃಷ್ಣ ನಟನೆಯ ‘ಭಗವಂತ್ ಕೇಸರಿ’, ಹಿಂದಿಯಲ್ಲಿ ಟೈಗರ್ ಶ್ರಾಫ್ ನಟನೆಯ ‘ಗಣಪತ್’ ಮುಂತಾದ ಚಿತ್ರಗಳು ತೆರೆಗೆ ಬರಲಿದೆ.

ರಕ್ಷಿತ್ ಶೆಟ್ಟಿ, ರುಕ್ಮಿಣಿ ವಸಂತ್, ಅಚ್ಯುತ್ ಕುಮಾರ್, ಪವಿತ್ರ ಲೋಕೇಶ್, ರಮೇಶ್ ಇಂದಿರಾ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಎರಡನೇ ಭಾಗದಲ್ಲಿ ಚೈತ್ರಾ ರಾವ್ ಅವರ ಪಾತ್ರವೂ ಇರಲಿದೆ.

ಒಟಿಟಿಗೆ ಬಂತು ಎಸ್ಎಸ್ಇ 1:  ಸಪ್ತ ಸಾಗರದಾಚೆ ಎಲ್ಲೋ ಸೈಡ್ ಎ ಇದೀಗ ಒಟಿಟಿಗೆ ಎಂಟ್ರಿ ಕೊಟ್ಟಿದೆ. ಅಮೇಜಾನ್ ಪ್ರೈಮ್ ನಲ್ಲಿ ಶುಕ್ರವಾರ (ಸೆ.29) ಚಿತ್ರದ ಪ್ರಸಾರ ಆರಂಭವಾಗಿದೆ.

ಟಾಪ್ ನ್ಯೂಸ್

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.