ಸಪ್ತಸಾಗರದಾಚೆ ಎಲ್ಲೋ ರಕ್ಷಿತ್‌

ಮತ್ತೆ ಜೊತೆಯಾದ ಗೋಧಿ ಬಣ್ಣ ಸಾಧಾರಣ ಮೈಕಟ್ಟು ತಂಡ ...

Team Udayavani, Mar 19, 2020, 7:02 AM IST

rakshith

ಪುಷ್ಕರ್‌ ಫಿಲಂಸ್‌ ನಿರ್ಮಾಣದಲ್ಲಿ ರಕ್ಷಿತ್‌ ಶೆಟ್ಟಿ ನಾಯಕರಾಗಿ “ಅವನೇ ಶ್ರೀಮನ್ನಾರಾಯಣ’ ಸಿನಿಮಾ ಬಂದಿದ್ದು ನಿಮಗೆ ಗೊತ್ತೇ ಇದೆ. ಸಾಕಷ್ಟು ನಿರೀಕ್ಷೆ ಹುಟ್ಟಿಸಿದ್ದ ಈ ಚಿತ್ರಕ್ಕೆ ಬಿಡುಗಡೆಯ ನಂತರ ಒಂದಷ್ಟು ಮಿಶ್ರಪ್ರತಿಕ್ರಿಯೆ ವ್ಯಕ್ತವಾಯಿತು. ಆದರೆ, ಕನ್ನಡದಲ್ಲಿ ಕಲೆಕ್ಷನ್‌ ವಿಷಯದಲ್ಲಿ ಚಿತ್ರ ಹಿಂದೆ ಬೀಳಲಿಲ್ಲ. ಆದರೆ, ಬೇರೆ ಭಾಷೆಗಳಲ್ಲಿ ಅಂದುಕೊಂಡ ಮಟ್ಟಿಗೆ ಹೋಗಲಿಲ್ಲ ಎಂಬ ಬೇಸರ ಚಿತ್ರತಂಡಕ್ಕಿದೆ.

ಹಾಗಂತ ಬೇಸರ ಮಾಡಿಕೊಂಡು ಚಿತ್ರತಂಡ ಕೂತಿಲ್ಲ. ಮತ್ತೂಂದು ಹೊಸ ಚಿತ್ರಕ್ಕೆ ಅಣಿಯಾಗಿದ್ದಾರೆ. ಹೌದು, ಪುಷ್ಕರ್‌ ನಿರ್ಮಾಣದಲ್ಲಿ ರಕ್ಷಿತ್‌ ಶೆಟ್ಟಿ ಹೊಸ ಸಿನಿಮಾವೊಂದರಲ್ಲಿ ನಟಿಸಲಿದ್ದಾರೆ. ಈ ಚಿತ್ರವನ್ನು ಹೇಮಂತ್‌ ನಿರ್ದೇಶಿಸಲಿದ್ದಾರೆ. “ಗೋಧಿ ಬಣ್ಣ ಸಾಧಾರಣ ಮೈಕಟ್ಟು’ ಚಿತ್ರದಲ್ಲಿ ಈ ತಂಡ ಒಟ್ಟಿಗೆ ಕೆಲಸ ಮಾಡಿತ್ತು. ಈಗ ಮತ್ತೂಮ್ಮೆ ಮೂವರು ಒಟ್ಟಾಗಿ ಹೊಸ ಸಿನಿಮಾ ಮಾಡಲು ಹೊರಟಿದ್ದಾರೆ.

ಆ ಸಿನಿಮಾಕ್ಕೆ ಅವರಿಟ್ಟ ಹೆಸರು “ಸಪ್ತಸಾಗರದಾಚೆ ಎಲ್ಲೋ’. ಹೀಗೊಂದು ವಿಭಿನ್ನ ಟೈಟಲ್‌ನಡಿ ಸಿನಿಮಾ ಆರಂಭವಾಗುತ್ತಿದೆ. ಈಗಾಗಲೇ ಕಥೆ ಸೇರಿದಂತೆ ಬಹುತೇಕ ಅಂಶಗಳು ಫೈನಲ್‌ ಆಗಿವೆ. ಇದೊಂದು ಲವ್‌ ಕಂ ಆ್ಯಕ್ಷನ್‌ ಸಿನಿಮಾವಾಗಿದ್ದು, ಎಲ್ಲಾ ವರ್ಗದ ಪ್ರೇಕ್ಷಕರನ್ನು ಸೆಳೆಯಲಿದೆ ಎಂಬುದು ಚಿತ್ರತಂಡದ ಮಾತು. ಸದ್ಯ ಚಿತ್ರಕ್ಕೆ ಪುಷ್ಕರ್‌, ರಕ್ಷಿತ್‌ ಹಾಗೂ ಹೇಮಂತ್‌ ಅವರು ಜೊತೆಯಾಗಿದ್ದು,

ಇತರ ಅಂಶಗಳನ್ನು ಮುಂದಿನ ದಿನಗಳಲ್ಲಿ ಚಿತ್ರತಂಡ ಬಿಟ್ಟುಕೊಡಲಿದೆ. ಸದ್ಯ ರಕ್ಷಿತ್‌ ಶೆಟ್ಟಿ “777 ಚಾರ್ಲಿ’ ಚಿತ್ರೀಕರಣದಲ್ಲಿದ್ದು, ಬಹುತೇಕ ಚಿತ್ರೀಕರಣ ಪೂರ್ಣವಾಗಿದೆ. ಅಂದಹಾಗೆ, ಪುಷ್ಕರ್‌-ರಕ್ಷಿತ್‌ ಕಾಂಬಿನೇಶನ್‌ನ ಹೊಸ ಸಿನಿಮಾ ಮೇನಲ್ಲಿ ಆರಂಭವಾಗಲಿದ್ದು, ಡಿಸೆಂಬರ್‌ನಲ್ಲಿ ಬಿಡುಗಡೆಯಾಗಲಿದೆ. ಈ ಬಾರಿ ಹೆಚ್ಚು ತಡಮಾಡದೇ ಬೇಗನೇ ಸಿನಿಮಾ ಮಾಡಿ ಮತ್ತೆ ಪ್ರೇಕ್ಷಕರ ಮುಂದೆ ಬರಲು ಚಿತ್ರತಂಡ ತಯಾರಿ ನಡೆಸಿದೆ.

ಟಾಪ್ ನ್ಯೂಸ್

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

7

Kundapur: ಬೈಕ್‌ ಢಿಕ್ಕಿ; ಸ್ಕೂಟರ್‌ ಸವಾರೆಗೆ ಗಾಯ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

1-wqeqwew

BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.