ಸಾರ್ವಜನಿಕರಿಗೆ ಚೆಂದದ ಹಾಡು ಕೇಳುವ ಸುವರ್ಣಾವಕಾಶ!


Team Udayavani, Nov 22, 2019, 7:30 PM IST

21-November-31

ಕನ್ನಡ ಚಿತ್ರರಂಗದ ಪಾಲಿಗಿದು ಹೊಸ ಅಲೆಯ ಸಿನಿಮಾಗಳ ಜಮಾನ. ಹೊಸಬರ ತಂಡಗಳು ಹೊಸತನ ಕಥೆಗಳೊಂದಿಗೆ ಬರುತ್ತಿರೋದರಿಂದ ಇಂತಾ ಸಿನಿಮಾಗಳತ್ತ ಪ್ರೇಕ್ಷಕರೂ ಕೂಡಾ ಚಿತ್ತ ಹರಿಸುತ್ತಿದ್ದಾರೆ. ಈ ನಂಬಿಕೆಯನ್ನು ಮತ್ತಷ್ಟು ಗಟ್ಟಿಗೊಳಿಸುವಂತಿರೋ ಚಿತ್ರ ಸಾರ್ವಜನಿಕರಿಗೆ ಸುವರ್ಣಾವಕಾಶ. ಆಪರೇಷನ್ ಅಲಮೇಲಮ್ಮ ಖ್ಯಾತಿಯ ರಿಷಿ ನಾಯಕನಾಗಿ ನಟಿಸಿರುವ ಈ ಚಿತ್ರಕ್ಕೀಗ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಸಾಥ್ ಕೊಟ್ಟಿದ್ದಾರೆ. ಇದಕ್ಕಾಗಿ ಪುನೀತ್ ಒಂದು ಹಾಡನ್ನು ಹಾಡಿದ್ದಾರೆ. ಅದರ ವೀಡಿಯೋ ಸಾಂಗ್ ಒಂದು ಬಿಡುಗಡೆಯಾಗಿ ಇದೀಗ ಸಖತ್ ವೈರಲ್ ಆಗಿ ಬಿಟ್ಟಿದೆ.

ಅದು ಪಡ್ಡೆ ಹುಡುಗರ ಪ್ರೇಮ ಬಾಧೆಯೊಂದಿಗೆ ಬದುಕಿನ ವಾಸ್ತವಾಂಶಗಳನ್ನು ಮುಖಾಮುಖಿಯಾಗಿಸಿದಂತಿರೋ ಹಾಡು. ಏನು ಸ್ವಾಮಿ ಮಾಡೋಣ ಆಗಿ ಹೋಯ್ತು ಅಧ್ವಾನ ಹಾಕಿಬಿಟ್ಲು ಕಿಟಕಿ ಬಾಗ್ಲನ್ನ ಎಂಬ ಈ ಹಾಡು ಪುನಿತ್ ಅವರ ಮಧುರ ಕಂಠದಲ್ಲಿ ಮೂಡಿ ಬಂದಿದೆ. ಮಿದುನ್ ಮುಕುಂದನ್ ಸಂಗೀತ ಸಂಯೋಜನೆಯ ಈ ಹಾಡಿಗೆ ಕವಿರತ್ನ ಡಾ ವಿ ನಾಗೇಂದ್ರ ಪ್ರಸಾದ್ ಸಾಹಿತ್ಯ ಒದಗಿಸಿದ್ದಾರೆ. ನಾಗೇಂದ್ರ ಪ್ರಸಾದ್ ಈಗಾಗಲೇ ಎಲ್ಲ ವೆರೈಟಿ ಸಾಂಗುಗಳನ್ನು ಬರೆಯೋದರಲ್ಲಿಯೂ ಸೈ ಅನ್ನಿಸಿಕೊಂಡಿರುವ ಗೀತರಚನೆಕಾರ. ಅವರು ಈ ಹಾಡನ್ನು ಕೂಡಾ ಅಷ್ಟೇ ಮಜವಾಗಿ ಬರೆದಿದ್ದಾರೆ.

ಪ್ರೇಮ ವೈಫಲ್ಯ, ಮುನಿಸುಗಳೆಲ್ಲವೂ ಪಡ್ಡೆ ಹುಡುಗರನ್ನು ಇನ್ನಿಲ್ಲದಂತೆ ಕಾಡುತ್ತವೆ. ಅದಕ್ಕೆ ಮುಲಾಮು ನೀವುವಂಥಾ ಯಾವುದೇ ಹಾಡುಗಳು ಬಂದರೂ ಅದು ಅವರ ಪಾಲಿಗೆ ರಾಷ್ಟ್ರಗೀತೆಯಂತಾಗಿ ಫೇಮಸ್ ಆಗೋದು ಗ್ಯಾರೆಂಟಿ. ಈ ಹಾಡು ಕೂಡಾ ಅದರಂತೆಯೇ ಮೂಡಿ ಬಂದಿದೆ. ಅನೂಪ್ ರಾಮಸ್ವಾಮಿ ಕಶ್ಯಪ್ ನಿರ್ದೇಶನದಲ್ಲಿ ಮೂಡಿ ಬಂದಿರೋ ಈ ಚಿತ್ರ ಈಗಾಗಲೇ ನಾನಾ ಥರದಲ್ಲಿ ಪ್ರೆಕ್ಷಕರನ್ನು ಆವರಿಸಿಕೊಂಡಿದೆ. ಹೊಸತನದ ಛಾಯೆಯ ಮೂಲಕವೇ ಗೆಲ್ಲುವ ಭರವಸೆಯನ್ನೂ ಮೂಡಿಸಿದೆ. ಈಗ ಬಂದಿರೋ ಪುನೀತ್ ಹಾಡಿರೋ ಹಾಡು ಅದನ್ನು ಮತ್ತಷ್ಟು ಮಿರುಗಿಸುವಂತೆ ಮೂಡಿ ಬಂದಿದೆ.

ಟಾಪ್ ನ್ಯೂಸ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಇದು ಮರ್ಯಾದೆ ಪ್ರಶ್ನೆ!

Sandalwood: ಇದು ಮರ್ಯಾದೆ ಪ್ರಶ್ನೆ!

15

Pawan Wadeyar: ವೆಂಕ್ಯಾನ ಹಿಂದೆ ಸಾಗರ್‌-ಪವನ್‌

14

Sandalwood: ರಿಷಬ್‌ ಶೆಟ್ಟಿ ʼಕಾಂತಾರ-1ʼ ʼಸಪ್ತ ಸಾಗರದಾಚೆʼಯ ಬೆಡಗಿ ರುಕ್ಮಿಣಿ ನಾಯಕಿ?

KTM Movie: ಸಕ್ಸಸ್‌ ರೈಡ್‌ನ‌ಲ್ಲಿ ಕೆಟಿಎಂ

KTM Movie: ಸಕ್ಸಸ್‌ ರೈಡ್‌ನ‌ಲ್ಲಿ ಕೆಟಿಎಂ

Sandalwood: ಏಪ್ರಿಲ್‌ 5ರಿಂದ ಮ್ಯಾಟ್ನಿ ಶೋ  

Sandalwood: ಏಪ್ರಿಲ್‌ 5ರಿಂದ ಮ್ಯಾಟ್ನಿ ಶೋ  

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.