`ಚಾಲಿಪೋಲಿಲು’ ಸೃಷ್ಟಿಕರ್ತನ ಸವರ್ಣದೀರ್ಘ ಸಂಧಿ!


Team Udayavani, Oct 16, 2019, 1:25 PM IST

16-October-13

ತುಳುನಾಡಿನಿಂದ ಬಂದು ಕನ್ನಡ ಚಿತ್ರರಂಗದ ನಾನಾ ವಿಭಾಗಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವವರು, ದೊಡ್ಡ ಮಟ್ಟದಲ್ಲಿಯೇ ಹೆಸರು ಮಾಡಿದವರು ಸಾಕಷ್ಟಿದ್ದಾರೆ. ಇದೀಗ ತುಳು ಚಿತ್ರ ಚಾಲಿಪೋಲಿಲು ಮೂಲಕ ದಾಖಲೆಯನ್ನೇ ಬರೆದಿದ್ದ ನಿರ್ದೇಶಕ ವೀರೇಂದ್ರ ಶೆಟ್ಟಿ ಕೂಡಾ ಸವರ್ಣದೀರ್ಘ ಸಂಧಿ ಎಂಬ ಚಿತ್ರದ ಮೂಲಕ ಕನ್ನಡಕ್ಕೆ ಆಗಮಿಸಿದ್ದಾರೆ. ವಿಶೇಷವೆಂದರೆ ನಿರ್ದೇಶನದ ಜೊತೆಗೆ ನಾಯಕರಾಗಿಯೂ ಅವತರಿಸಿರೋ ಅವರ ಎಂಟ್ರಿ ಭರ್ಜರಿಯಾಗಿಯೇ ಇದೆ!

ಮೂಲತಃ ಪತ್ರಕರ್ತರಾಗಿದ್ದ ವೀರೇಂದ್ರ ಶೆಟ್ಟಿ ಹೊಸತೇನನ್ನೋ ಸೃಷ್ಟಿಸುವ ಹಂಬಲದಿಂದಲೇ ಚಿತ್ರರಂಗಕ್ಕೆ ಆಗಮಿಸಿದ್ದವರು. ಹಾಗೆ ಬಂದಿದ್ದ ಶೆಟ್ಟರು ನಿರ್ದೇಶನ ಮಾಡಿದ್ದ ಮೊದಲ ತುಳು ಚಿತ್ರ ಚಾಲಿಪೋಲಿಲು. ಇದು ಬಿಡುಗಡೆಯಾಗಿ ತುಳು ಚಿತ್ರರಂಗದಲ್ಲಿ ಹೊಸ ಶಖೆಯನ್ನೇ ಸೃಷ್ಟಿಸಿ ಬಿಟ್ಟಿತ್ತು. ಗಳಿಕೆ ಸೇರಿದಂತೆ ಎಲ್ಲದರಲ್ಲಿಯೂ ಚಾಲಿಪೋಲಿಲು ಸೃಷ್ಟಿಸಿದ್ದ ಹವಾ ಸಣ್ಣ ಮಟ್ಟದ್ದಲ್ಲ. ಅಂಥಾ ಅನುಭವವನ್ನಿಟ್ಟುಕೊಂಡೇ ವೀರೇಂದ್ರ ಶೆಟ್ಟಿ ನಟ, ನಿರ್ದೇಶಕ ಮತ್ತು ನಿರ್ಮಾಪಕನಾಗಿಯೂ ಆಗಮಿಸಿದ್ದಾರೆ.

ಸವರ್ಣದೀರ್ಘ ಸಂಧಿ ಎಂಬ ಶೀರ್ಷಿಕೆಯೇ ಎಲ್ಲರಲ್ಲೊಂದು ಬೆರಗು ಮೂಡಿಕೊಳ್ಳಲು ಕಾರಣವಾಗಿತ್ತು. ಆ ನಂತರದಲ್ಲಿ ಎರಡು ಟ್ರೇಲರ್‌ಗಳು ಬಂದ ಮೇಲಂತೂ ಈ ಸಿನಿಮಾ ಮೇಲೆ ಹೆಚ್ಚೆಚ್ಚು ಸಂಖ್ಯೆಯಲ್ಲಿ ಪ್ರೇಕ್ಷಕರು ಆಕರ್ಷಿತರಾಗಿದ್ದರು. ಆ ಟ್ರೇಲರ್‌ಗಳು ಅಷ್ಟೊಂದು ಪ್ರಾಮಿಸಿಂಗ್ ಆಗಿದ್ದವು. ಇತ್ತೀಚೆಗಷ್ಟೇ ಹಾಡುಗಳೂ ಬಿಡುಗಡೆಗೊಂಡಿವೆ. ಒಂದಕ್ಕಿಂತ ಒಂದು ಮೋಹಕವಾಗಿರೋ ಆ ಹಾಡುಗಳೂ ಸಹ ಸವರ್ಣದೀರ್ಘ ಸಂಧಿಯ ಆಕರ್ಷಣೆಯನ್ನು ಹೆಚ್ಚಿಸಿವೆ. ಲೂಷಿಂಗ್ಟನ್ ಥಾಮಸ್, ಪಿವಿಆರ್ ಹೇಮಂತ್ ಕುಮಾರ್, ಮನೋಮೂರ್ತಿ ಮತ್ತು ವೀರೇಂದ್ರ ಶೆಟ್ಟಿ ಸೇರಿಕೊಂಡು ಈ ಸಿನಿಮಾವನ್ನು ನಿರ್ಮಾಣ ಮಾಡಿರುವ ಈ ಚಿತ್ರದ ಅಸಲೀ ಮಜಾ ಇದೇ ಹದಿನೆಂಟರಂದು ನಿಮ್ಮೆಲ್ಲರ ಮುಂದೆ ಅನಾವರಣಗೊಳ್ಳಲಿದೆ.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.