ಲವ್‌ ಮಾಕ್ಟೇಲ್‌-2 ಸ್ಕ್ರಿಪ್ಟ್ ಕೆಲಸ ಜೋರು


Team Udayavani, Apr 29, 2020, 12:12 PM IST

ಲವ್‌ ಮಾಕ್ಟೇಲ್‌-2 ಸ್ಕ್ರಿಪ್ಟ್ ಕೆಲಸ ಜೋರು

ಲವ್‌ ಮಾಕ್ಟೇಲ್‌ – ಇತ್ತೀಚೆಗೆ ಈ ಸಿನಿಮಾದ ಹೆಸರನ್ನು ಕೇಳದವರಿಲ್ಲ. ಹೊಸ ಪ್ರಯೋಗದ ಚಿತ್ರವಾಗಿ ಈ ಚಿತ್ರ ಸಿನಿಪ್ರೇಮಿಗಳ ಮನಗೆದ್ದಿತ್ತು. ಅದರಲ್ಲೂ ಈ ಚಿತ್ರದಲ್ಲಿ ನಿಧಿಮಾ ಪಾತ್ರ ಮೂಲಕ ಮಿಲನಾ ನಾಗರಾಜ್‌ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದರು. ಈಗ ಆ ಚಿತ್ರದ ಮುಂದುವರಿದ ಭಾಗ ಮಾಡಲು ಚಿತ್ರತಂಡ ಭರ್ಜರಿ ತಯಾರಿ ನಡೆಸುತ್ತಿದೆ.

ಈಗಾಗಲೇ ಸ್ಕ್ರಿಪ್ಟ್ ಗೆ ಓಂಕಾರ ಹಾಕಿರುವ ಚಿತ್ರತಂಡ ಲಾಕೌ ಡೌನ್‌ ಸಮಯವನ್ನು ಸ್ಕ್ರಿಪ್ಟ್ ಕೆಲಸದಲ್ಲಿ ಕಳೆಯುತ್ತಿದೆ. ಅಭಿಮಾನಿಗಳಿಗೆ ಮಾತ್ರ ಸಿನಿಮಾದ ಸ್ಕ್ರಿಪ್ಟ್ ಹೇಗೆ ಬರುತ್ತಿದೆ ಎಂಬ ಕುತೂಹಲ. ಇತ್ತೀಚೆಗೆ ಈ ಕುತೂಹಲವನ್ನು ನೇರವಾಗಿ ನಟಿ ಮಿಲನಾ ಅವರಲ್ಲಿ ಕೇಳಿ ಬಗೆಹರಿಸಿಕೊಂಡಿದ್ದಾರೆ. ಇದಕ್ಕೆ ಉತ್ತರಿಸಿರುವ ಮಿಲನಾ, ಚಿತ್ರದ ಸ್ಕ್ರಿಪ್ಟ್ ತುಂಬಾ ಚೆನ್ನಾಗಿ ಬರುತ್ತಿದೆ. ಈ ಚಿತ್ರ ಸಿನಿಪ್ರೇಮಿಗಳಿಗೆ ಮತ್ತಷ್ಟು ಖುಷಿ ನೀಡಲಿದೆ ಎಂದಿದ್ದಾರೆ.

ಇನ್ನು, ನಟಿ ನಟಿ ಮಿಲನಾ ನಾಗರಾಜ್‌ ಇತ್ತೀಚೆಗೆ ತಮ್ಮ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಹೀಗಾಗಿ ನಟ ಡಾರ್ಲಿಂಗ್ ಗ್‌ ಕೃಷ್ಣ ತಮ್ಮ ಗೆಳತಿಗೆ ಸೋಶಿಯಲ್‌ ಮೀಡಿಯಾದ ಮೂಲಕ ವಿಶೇಷ ರೀತಿಯಲ್ಲಿ ಶುಭಾಶಯ ತಿಳಿಸಿದ್ದಾರೆ. ಕೋವಿಡ್ 19 ಲಾಕ್‌ಡೌನ್‌ ಆದ ಹಿನ್ನೆಲೆಯಲ್ಲಿ ಮಿಲನಾ ನಾಗರಾಜ್‌ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಣೆ ಮಾಡಿಕೊಳ್ಳಲು ಸಾಧ್ಯವಾಗಿಲ್ಲ. ಇತ್ತ ಕೃಷ್ಣ ಕೂಡ ತಮ್ಮ ಪ್ರೇಯಸಿಯನ್ನು ಭೇಟಿಯಾಗಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಸಾಮಾಜಿಕ ಜಾಲತಾಣದ ಮೂಲಕವೇ ಕೃಷ್ಣ ವಿಶ್‌ ಮಾಡಿದ್ದಾರೆ. ಇನ್ಸ್ಟಾಗ್ರಾಂನಲ್ಲಿ ಒಂದು ಫೋಟೋ ಶೇರ್‌ ಮಾಡಿರುವ ಕೃಷ್ಣ, ನಿನ್ನ ಪ್ರೀತಿ ಪರಿಶುದ್ಧವಾಗಿದೆ. ನಿನ್ನ ಹೃದಯ ಪರಿಶುದ್ಧ. ನಿನ್ನ ನಗು ಕೂಡ ಪರಿಶುದ್ಧವಾಗಿದೆ. ನಿನ್ನನ್ನು ನನ್ನ ಬಾಳ ಸಂಗಾತಿಯಾಗಿ ಪಡೆಯಲು ನಾನು ಅದೃಷ್ಟ ಮಾಡಿದ್ದೆ ಎಂದು ಬರೆದುಕೊಂಡಿದ್ದಾರೆ. ಅಲ್ಲದೇ, ನೀನು ನಿಜವಾದ ಸಂತೋಷ ಅಂದರೆ ಏನು ಎಂಬುದನ್ನು ನನಗೆ ತೋರಿಸಿದ್ದೀಯಾ. ಇದರಿಂದ ನನಗೆ ನಿಧಿಮಾ ಪಾತ್ರ ಬರೆಯಲು ಪ್ರೇರಣೆ ನೀಡಿತು. ಹುಟ್ಟುಹಬ್ಬದ ಶುಭಾಶಯಗಳು ಮಿಲನಾ ನಾಗರಾಜ್‌, ಐ ಲವ್‌ ಯೂ ಬೇಬೂ ಎಂದು ಪ್ರೀತಿಯಿಂದ ವಿಶ್‌ ಮಾಡಿದ್ದಾರೆ.

ಟಾಪ್ ನ್ಯೂಸ್

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.