ರ್‍ಯಾಂಬೋ-2 ತಂಡ ನೋಡಿ ಶರಣ್‌ ಚಿಂತನೆ


Team Udayavani, Feb 7, 2018, 10:39 AM IST

Rambo-2-(16).jpg

ಕಾಮಿಡಿ ನಟರಾಗಿ ಬೇಡಿಕೆಯಲ್ಲಿರುವಾಗಲೇ ಹೀರೋ ಆದವರು ಶರಣ್‌. ಅದು “ರ್‍ಯಾಂಬೋ’ ಚಿತ್ರದ ಮೂಲಕ. ಅವರ ಅದೃಷ್ಟ ಚೆನ್ನಾಗಿತ್ತು. ಸಿನಿಮಾ ಹಿಟ್‌ ಆಗಿ, ಶರಣ್‌ ಕ್ಲಿಕ್‌ ಆದರು. ಅಲ್ಲಿಂದ ಇಲ್ಲಿವರೆಗೆ ಶರಣ್‌ ಜರ್ನಿ ಚೆನ್ನಾಗಿಯೇ ಸಾಗಿಕೊಂಡು ಬಂದಿದೆ. ಅಂದು “ರ್‍ಯಾಂಬೋ’ ಕಥೆ ಕೇಳಿ ತಮ್ಮ ಅಕೌಂಟ್‌ನಲ್ಲಿದ್ದ ಏಳೇ ಏಳು ಸಾವಿರ ರೂಪಾಯಿಯನ್ನು ಬಿಡಿಸಿಕೊಂಡು ಬಂದು ಅಡ್ವಾನ್ಸ್‌ ಮಾಡಿದ್ದರಂತೆ.

ತಮ್ಮ “ಲಡ್ಡು ಸಿನಿಮಾಸ್‌ ಬ್ಯಾನರ್‌ನಡಿ’ ಅಟ್ಲಾಂಟ ನಾಗೇಂದ್ರ ಅವರ ಜೊತೆ ಸೇರಿ ಆ ಸಿನಿಮಾವನ್ನು ನಿರ್ಮಿಸಿದ್ದರು. ಈಗ “ರ್‍ಯಾಂಬೋ-2′ ಮಾಡಿದ್ದಾರೆ. ಈ ಬಾರಿಯೂ ನಿರ್ಮಾಪಕರ ಸ್ಥಾನದಲ್ಲಿ ಶರಣ್‌ ಹಾಗೂ ಅಟ್ಲಾಂಟ ನಾಗೇಂದ್ರ ಇದ್ದಾರೆ. ಆದರೆ, ಈ ಚಿತ್ರಕ್ಕೆ ಕೇವಲ ಅವರಿಬ್ಬರೇ ನಿರ್ಮಾಪಕರಲ್ಲ. ಚಿತ್ರದಲ್ಲಿ ದುಡಿಯುತ್ತಿರುವ ತಾಂತ್ರಿಕ ವರ್ಗ ಕೂಡಾ ಕೈ ಜೋಡಿಸಿದೆ. ಎಲ್ಲರೂ ವರ್ಕಿಂಗ್‌ ಪಾಟ್ನìರ್ ಆಗಿದ್ದಾರೆ.

ಚಿತ್ರದಲ್ಲಿ ನಟಿಸಿದ ಚಿಕ್ಕಣ್ಣ, ಛಾಯಾಗ್ರಾಹಕ ಸುಧಾಕರ್‌, ಸಂಗೀತ ನಿರ್ದೇಶಕ ಅರ್ಜುನ್‌ ಜನ್ಯಾ, ಸಂಕಲನಕಾರ ಕೆ.ಎಂ.ಪ್ರಕಾಶ್‌, ಕಲಾ ನಿರ್ದೇಶಕ ಮೋಹನ್‌ ಬಿ ಕೆರೆ, ಮ್ಯಾನೇಜರ್‌ ನರಸಿಂಹ ಸೇರಿದಂತೆ ಅನೇಕರು ಈ ಸಿನಿಮಾದ ನಿರ್ಮಾಣದಲ್ಲಿ ಕೈ ಜೋಡಿಸಿದ್ದಾರೆ. ಎಲ್ಲರೂ ತುಂಬಾ ಆಸಕ್ತಿಯಿಂದ ತೊಡಗಿರೋದನ್ನು ನೋಡಿ ಖುಷಿಯಾದ ಶರಣ್‌ ಪ್ರತಿ ವರ್ಷ ಟೆಕ್ನಿಷಿಯನ್ಸ್‌ಗಾಗಿ ಸಿನಿಮಾ ಮಾಡಲು ನಿರ್ಧರಿಸಿದ್ದಾರೆ. 

“ರ್‍ಯಾಂಬೋ- 2 ತಂಡ ನೋಡುವಾಗ ಖುಷಿಯಾಗುತ್ತದೆ. ಎಲ್ಲರೂ ತುಂಬಾ ಉತ್ಸಾಹ, ಪ್ರೀತಿಯಿಂದ ಸಿನಿಮಾದಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಸಿನಿಮಾದ ಫ‌ಲಿತಾಂಶ ಏನೇ ಆಗಿರಲಿ, ಪ್ರತಿ ವರ್ಷ ಟೆಕ್ನಿಷಿಯನ್ಸ್‌ ಜೊತೆ ಸೇರಿಕೊಂಡು ಸಿನಿಮಾ ಮಾಡುತ್ತೇನೆ. ವರ್ಷಕ್ಕೆ ಒಂದೆರಡು ಸಿನಿಮಾ ಮಾಡುವ ಆಸೆ ಇದೆ.

ಎಲ್ಲರೂ ಭಾಗಿಯಾದರೆ ಒಳ್ಳೆಯ ಸಿನಿಮಾ ಮಾಡಲು ಸಾಧ್ಯ’ ಎಂದು ತಮ್ಮ ಆಸೆ ತೋಡಿಕೊಳ್ಳುತ್ತಾರೆ ಶರಣ್‌. ಸಾಮಾನ್ಯವಾಗಿ ಶರಣ್‌ ಸಿನಿಮಾದಲ್ಲಿ ಹೆಚ್ಚಿನ ಮಾತು ಇರುತ್ತದೆ. ಮಾತಿನ ಮೂಲಕವೇ ನಗಿಸುವ ಪ್ರಯತ್ನ ಮಾಡುತ್ತಾರೆ. ಆದರೆ, ಈ ಸಿನಿಮಾದಲ್ಲಿ ಮಾತು ಕಡಿಮೆ ಇದ್ದು, ನಟನೆಯ ಮೂಲಕವೇ ನಗಿಸುವ ಪ್ರಯತ್ನ ಮಾಡಿದ್ದಾರಂತೆ.

ಟಾಪ್ ನ್ಯೂಸ್

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.