ಹಿರಿಯ ಕಲಾವಿದ ಕೃಷ್ಣ ನಾಡಿಗ್ ಇನ್ನಿಲ್ಲ
Team Udayavani, Oct 18, 2020, 8:17 AM IST
ಬೆಂಗಳೂರು: ಕನ್ನಡ ಚಿತ್ರಂಗ ಮತ್ತು ಕಿರುತೆರೆ ಕಲಾವಿದ ಕೃಷ್ಣ ನಾಡಿಗ್ ಅವರು ಶನಿವಾರ ರಾತ್ರಿ ನಿಧನರಾಗಿದ್ದಾರೆ.
ಕನ್ನಡ ಚಿತ್ರರಂಗ ಮತ್ತು ಕಿರುತೆರೆಯಲ್ಲಿ ಲೇಖಕರಾಗಿ, ವ್ಯವಸ್ಥಪಕರಾಗಿ ನಟರಾಗಿದ್ದ ಕೃಷ್ಣ ನಾಡಿಗ್ ಅವರು ಶನಿವಾರ ಚಿತ್ರೀಕರಣದಲ್ಲಿ ತೊಡಗಿದ್ದ ವೇಳೆ ಎದೆನೋವು ಕಾಣಿಸಿಕೊಂಡಿತ್ತು. ನಂತರ ಆಸ್ಪತ್ರೆಗೆ ಸೇರಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ.
ಸುಮಾರು 50 ವರ್ಷಗಳಷ್ಟು ಕನ್ನಡ ಚಿತ್ರರಂಗದಲ್ಲಿ ಸೇವೆ ಸಲ್ಲಿಸಿರುವ ಅವರ 60 ಕ್ಕೂ ಹೆಚ್ಚು ಚಿತ್ರಗಳಿಗೆ ಸಂಭಾಷಣೆ, ಚಿತ್ರಕತೆ ಬರೆದು ನಿರ್ಮಾಣ ನಿರ್ವಹಿಸಿ ಖಾಸಗಿ ಸುದ್ದಿ ವಾಹಿನಿಯಲ್ಲಿ ಕರ್ನಾಟಕದ ಸಾಂಸ್ಕೃತಿಕ ಜಗತ್ತನ್ನು ಪರಿಚಯಿಸುತ್ತಿದ್ದರು. ಜೊತಗೆ ಕನ್ನಡದ ಹಲವು ಧಾರವಾಹಿಗಳಲ್ಲಿ ಕೃಷ್ಣಮೂರ್ತಿ ನಾಡಿಗ ನಟಿಸಿದ್ದರು.
ಇದನ್ನೂ ಓದಿ:ಚೀನ ಆಗಸದಲ್ಲಿ ಒಂದೇ ದಿನ 3 ಸೂರ್ಯೋದಯ!
ಇಂದು ಚಾಮರಾಜಪೇಟೆಯ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!