“ಶಬ್ಧ’ ಮಾಡಲು ಹೊರಟವರ ಕಥೆ


Team Udayavani, Dec 16, 2019, 7:03 AM IST

Sonu-(2)

ಇತ್ತೀಚಿನ ವರ್ಷಗಳಲ್ಲಿ ಸಾಕಷ್ಟು ಹೊಸ ಪ್ರಯೋಗದ ಚಿತ್ರಗಳನ್ನು ಒಪ್ಪಿಕೊಳ್ಳುವ ನಾಯಕ ನಟಿಯರ ಪೈಕಿ ಸೋನು ಗೌಡ ಕೂಡ ಒಬ್ಬರು. ಹಳಬರು ಮತ್ತು ಹೊಸಬರು ಎನ್ನದೆ ಎಲ್ಲ ನಿರ್ದೇಶಕರ ಚಿತ್ರಗಳು, ಪಾತ್ರಗಳಿಗೆ ಸೈ ಎನಿಸಿಕೊಳ್ಳುವ ಸೋನು ಗೌಡ ಈಗ ಮತ್ತೊಂದು ಹೊಸ ಪ್ರಯೋಗದ ಚಿತ್ರದ ಮೂಲಕ ಪ್ರೇಕ್ಷಕರ ಮುಂದೆ ಬರುವ ತಯಾರಿಯಲ್ಲಿದ್ದಾರೆ. ಹೌದು, ಸೋನು ಗೌಡ “ಶಬ್ಧ’ ಎನ್ನುವ ಚಿತ್ರದಲ್ಲಿ ಅಭಿನಯಿಸುತ್ತಿದ್ದು, ಸದ್ಯ ಈ ಚಿತ್ರ ಸದ್ದಿಲ್ಲದೆ ಸೆಟ್ಟೇರಿದೆ.

ಗಡ್ಡ ವಿಜಿ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಕ್ರೈಂ ಕಂ ಸಸ್ಪೆನ್ಸ್‌-ಥ್ರಿಲ್ಲರ್‌ ಶೈಲಿಯ ಈ ಚಿತ್ರದಲ್ಲಿ ಸೋನು ಗೌಡ ಪತ್ತೇಧಾರಿಯಾಗಿ ಕಾಣಿಸಿಕೊಳ್ಳುತ್ತಿದ್ದಾರಂತೆ. ಈ ಬಗ್ಗೆ ಮಾತನಾಡುವ ಸೋನು, “ಸುಮಾರು ಐದು ವರ್ಷಗಳ ನಂತರ ಮತ್ತೂಮ್ಮೆ ನಿರ್ದೇಶಕ ಗಡ್ಡ ವಿಜಿ ಅವರ ಚಿತ್ರದಲ್ಲಿ ಅಭಿನಯಿಸುತ್ತಿದ್ದೇನೆ. ಇಲ್ಲಿಯವರೆಗೂ ಕಾಣಿಸಿಕೊಂಡಿರದ ವಿಭಿನ್ನ ಗೆಟಪ್‌ ಈ ಚಿತ್ರದಲ್ಲಿ ನನಗೆ ಸಿಕ್ಕಿದೆ. ಕಥೆಯಲ್ಲಿ ಬರುವ ನಿಗೂಢ ಸಂಗತಿಗಳನ್ನು ಭೇದಿಸಿಕೊಂಡು ಹೋಗುವ ತನಿಖಾಧಿಕಾರಿ ಪಾತ್ರ ನನ್ನದು.

ಒಂಥರಾ ಪತ್ತೇದಾರಿ ಥರದ ಪಾತ್ರ ಎನ್ನಬಹುದು. ಪೊಲೀಸ್‌ ಹಾಗೆ ಇದ್ರೂ ಯೂನಿಫಾರ್ಮ್ ಹಾಕಿಕೊಂಡಿರುವುದಿಲ್ಲ. ನಿರ್ದೇಶಕ ಗಡ್ಡ ವಿಜಿ ಈ ಪಾತ್ರವನ್ನು ಬರೆಯುವಾಗಲೇ, ನನ್ನನ್ನು ಗಮನದಲ್ಲಿ ಇಟ್ಟುಕೊಂಡೇ ಬರೆದಿದ್ದಾರಂತೆ. ಇನ್ನು ಕಥೆಯನ್ನು ಕೇಳಿದಾಗ ಕೂಡ ಇಷ್ಟವಾಯ್ತು. ಹಾಗಾಗಿ ಈ ಪಾತ್ರ ಮಾಡಲು ಒಪ್ಪಿಕೊಂಡೆ. ಇಡೀ ಸಿನಿಮಾ ಪ್ರಮುಖವಾಗಿ ನಾಲ್ಕು ಪಾತ್ರಗಳ ಸುತ್ತ ನಡೆಯುತ್ತದೆ. ಮಾಮೂಲಿ ಸಿನಿಮಾಕ್ಕಿಂತ ತುಂಬ ವಿಭಿನ್ನವಾಗಿರಲಿದೆ’ ಎಂದು ವಿವರಣೆ ಕೊಡುತ್ತಾರೆ. ಇನ್ನು “ಶಬ್ಧ’ ಚಿತ್ರದಲ್ಲಿ ಹಿರಿಯ ನಿರ್ದೇಶಕ ಎಸ್‌. ಮಹೇಂದರ್‌ ಪ್ರಮುಖ ಪಾತ್ರಕ್ಕೆ ಬಣ್ಣ ಹಚ್ಚುತ್ತಿದ್ದಾರೆ.

ಉಳಿದಂತೆ ಅತುಲ್‌ ಕುಲಕರ್ಣಿ, ನಟರಂಗ ರಾಜೇಶ್‌, ಸುಬ್ಬಣ್ಣ ಸೇರಿದಂತೆ ಅನೇಕ ಸೇರಿದಂತೆ ಅನೇಕ ಹೊಸ ಮತ್ತು ಹಳೆಯ ಕಲಾವಿದರು ಚಿತ್ರದ ಇತರ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ. ಇನ್ನೊಂದು ವಿಶೇಷವೆಂದರೆ, “ಶಬ್ಧ’ ಚಿತ್ರವನ್ನು ಕನ್ನಡದ ಜೊತೆಗೆ ತಮಿಳು, ತೆಲುಗು, ಮಲೆಯಾಳಂ, ಹಿಂದಿ ಹಾಗೂ ಮರಾಠಿಗೆ ಡಬ್‌ ಮಾಡಿ ಬಿಡುಗಡೆ ಮಾಡಲು ಚಿತ್ರತಂಡ ಪ್ಲಾನ್‌ ಹಾಕಿಕೊಂಡಿದೆ. ಚಿತ್ರಕ್ಕೆ ಪಿ.ಕೆ.ಹೆಚ್‌ ದಾಸ್‌ ಛಾಯಾಗ್ರಹಣ, ವೀರ್‌ ಸಮರ್ಥ್ ಸಂಗೀತವಿದೆ. ವಿಜಯ್‌ ಕುಮಾರ್‌ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.

ಟಾಪ್ ನ್ಯೂಸ್

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.