ಹಳೆಯ ಸಿನಿಮಾ ನೋಡುವುದರಲ್ಲಿ ಬಿಝಿ


Team Udayavani, Apr 2, 2020, 11:07 AM IST

ಹಳೆಯ ಸಿನಿಮಾ ನೋಡುವುದರಲ್ಲಿ ಬಿಝಿ

ಸದಾ ಬಿಝಿಯಾಗಿರುತ್ತಿದ್ದ ನಟಿಮಣಿಯರು ಕೂಡಾ ಈಗ ಆರಾಮವಾಗಿ ಮನೆಯಲ್ಲಿದ್ದಾರೆ. ಕೆಲವರು ತಮ್ಮ ಹುಟ್ಟೂರಿಗೆ ತೆರಳಿದ್ದರೆ ಇನ್ನು ಕೆಲವರು ತಾವಿರುವ ಜಾಗದಲ್ಲೇ ಇದ್ದು ತಮ್ಮ ಹವ್ಯಾಸಗಳನ್ನು ಮುಂದುವರೆಸುತ್ತಿದ್ದಾರೆ. ನಟಿ ಶಾನ್ವಿ ಶ್ರೀವಾತ್ಸವ್‌ ಕೂಡಾ ಲಾಕೌ ಡೌನ್‌ ವೇಳೆಯನ್ನು ಸದುಪಯೋಗಪಡಿಸುತ್ತಿದ್ದಾರೆ. ಅದು ಓದು, ಪೆಂಟಿಂಗ್‌ ಹಾಗೂ ಸಿನಿಮಾ ನೋಡುವ ಮೂಲಕ.

ಶಾನ್ವಿಗೆ ಓದುವ ಹವ್ಯಾಸದ ಜೊತೆಗೆ ಪೆಂಟಿಂಗ್‌ ಕ್ರೇಜ್‌ ಕೂಡಾ ಇದೆಯಂತೆ. ಆದರೆ ಚಿತ್ರೀಕರಣದಲ್ಲಿ ಬಿಝಿಯಾಗಿ ಇದ್ದ ಕಾರಣ ಓದಿನ ಕಡೆಗೆ ಹೆಚ್ಚಿನ ಗಮನ ಕೊಡಲು ಸಾಧ್ಯವಾಗುತ್ತಿರಲಿಲ್ಲ. ಈಗ ಶಾನ್ವಿ ತಮಗೆ ಇಷ್ಟವಾದ ಪುಸ್ತಕಗಳನ್ನು ಓದುವುದರಲ್ಲಿ ಬಿಝಿಯಾಗಿದ್ದಾರೆ. ಅವರಿಗೆ ಮೈಥಲಾಜಿಕಲ್‌ ಪುಸ್ತಕಗಳೆಂದರೆ ಇಷ್ಟವಂತೆ. ಅಮಿತ್‌ ತ್ರಿಪಾಠಿಯವರ ಪುಸ್ತಕಗಳೆಂದರೆ ಇಷ್ಟವಂತೆ. ಸದ್ಯ ಅವರ ಪುಸ್ತಕಗಳನ್ನು ಓದಲು ಶಾನ್ವಿ ಆರಂಭಿಸಿದ್ದಾರಂತೆ. ಈ ನಡುವೆಯೇ ಶಾನ್ವಿ 70-80ರ ದಶಕದ ಸಿನಿಮಾಳನ್ನು ನೋಡುತ್ತಿದ್ದಾರಂತೆ. ಕನ್ನಡ, ಹಿಂದಿ ಸೇರಿದಂತೆ ಬೇರೆ ಬೇರೆ ಭಾಷೆಯ ಸಿನಿಮಾಗಳನ್ನು ನೋಡಿ ಖುಷಿ ಪಡುತ್ತಿದ್ದಾರಂತೆ. ಇನ್ನು, ಶಾನ್ವಿಗೆ ಲಾಕ್‌ ಡೌನ್ನಿಂದಾಗಿ ತಮ್ಮ ಹವ್ಯಾಸಕ್ಕಾಗಿ ಸಮಯ ಸಿಕ್ಕ ಖುಷಿ ಇದೆ.

ಶಾನ್ವಿ ಕನ್ನಡದ ಬಹುತೇಕ ಸ್ಟಾರ್‌ ನಟರ ಚಿತ್ರಗಳಲ್ಲಿ ನಟಿಸಿದ್ದಾರೆ. ರಕ್ಷಿತ್‌ ಶೆಟ್ಟಿ ನಾಯಕರಾಗಿರುವ ಅವನೇ ಶ್ರೀಮನ್ನಾರಾಯಣ’ ಚಿತ್ರದಲ್ಲೂ ಶಾನ್ವಿ ನಾಯಕಿ. ಈ ಚಿತ್ರಕ್ಕಾಗಿ ಶಾನ್ವಿ ಕನ್ನಡ ಕಲಿತು ಡಬ್‌ ಮಾಡಿದ್ದರು. ಕನ್ನಡ ಚಿತ್ರರಂಗದಲ್ಲಿದ್ದು, ಕನ್ನಡ ಕಲಿಯಬೇಕೆಂಬ ಬಯಕೆಯಿಂದ ಕನ್ನಡ ಕಲಿತಿದ್ದಾರೆ ಶಾನ್ವಿ.

ಟಾಪ್ ನ್ಯೂಸ್

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kannada Cinema; ರಾಜ್ಯಾದ್ಯಂತ “ಸಾಂಕೇತ್‌’ ಸಿನೆಮಾ ತೆರೆಗೆ

Kannada Cinema; ರಾಜ್ಯಾದ್ಯಂತ “ಸಾಂಕೇತ್‌’ ಸಿನೆಮಾ ತೆರೆಗೆ

Sandalwood; ಶೀಘ್ರದಲ್ಲಿ ತೆರೆಗೆ ಬರುತ್ತಿದೆ ‘ಕಬಂಧ’

Sandalwood; ಶೀಘ್ರದಲ್ಲಿ ತೆರೆಗೆ ಬರುತ್ತಿದೆ ‘ಕಬಂಧ’

bheema

Duniya Vijay; ‘ಭೀಮ’ನಿಗಾಗಿ ತೆರೆಯಲಿದೆ ಮುಚ್ಚಿದ 18 ಚಿತ್ರಮಂದಿರ

Kannada Movies: ಹಿಟ್‌ ರೇಟ್‌ ಮೇಲೆ; ಸ್ಯಾಟಲೈಟ್‌, ಓಟಿಟಿಯ ಹೊಸ ಧೋರಣೆ

Kannada Movies: ಹಿಟ್‌ ಮೇಲೆ ರೇಟ್‌; ಸ್ಯಾಟಲೈಟ್‌, ಓಟಿಟಿಯ ಹೊಸ ಧೋರಣೆ

Sandalwood; ಕನ್ನಡದಲ್ಲಿ ಇಂದು ತೆರೆಗೆ ಬರುತ್ತಿದೆ ನಾಲ್ಕು ಚಿತ್ರಗಳು

Sandalwood; ಕನ್ನಡದಲ್ಲಿ ಇಂದು ತೆರೆಗೆ ಬರುತ್ತಿದೆ ನಾಲ್ಕು ಚಿತ್ರಗಳು

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.