ಕಸ್ತೂರಿ ಮಹಲ್‌ ಸೇರಿದ ಶಾನ್ವಿ

ರಚಿತಾ ರಾಮ್‌ ಜಾಗಕ್ಕೆ ಎಂಟ್ರಿ

Team Udayavani, Sep 28, 2020, 1:21 PM IST

ಕಸ್ತೂರಿ ಮಹಲ್‌ ಸೇರಿದ ಶಾನ್ವಿ

ಹಿರಿಯ ನಿರ್ದೇಶಕ ದಿನೇಶ್‌ ಬಾಬು ನಿರ್ದೇಶನದ ಹೊಸಚಿತ್ರ “ಕಸ್ತೂರಿ ಮಹಲ್‌’ನಿಂದ ನಟಿ ರಚಿತಾ ರಾಮ್‌ ಇತ್ತೀಚೆಗಷ್ಟೇ ಹೊರ ನಡೆದಿದ್ದರು. ಸ್ವತಃ ಚಿತ್ರದ ನಿರ್ದೇಶಕ ದಿನೇಶ್‌ ಬಾಬು ಅವರೇ ಈ ಸುದ್ದಿಯನ್ನು ಖಚಿತಪಡಿಸಿದ್ದರು. ಇನ್ನೊಂದೆಡೆ “ಕಸ್ತೂರಿ ಮಹಲ್‌’ನಿಂದ ರಚಿತಾ ಹೊರನಡೆದಕೇವಲ ಒಂದೇ ವಾರದಲ್ಲಿ ಅವರ ಪಾತ್ರಕ್ಕೆ ಹೊಸ ನಾಯಕಿಯನ್ನು ಚಿತ್ರತಂಡ ಆಯ್ಕೆ ಮಾಡಿದೆ. ಅಂದಹಾಗೆ, ಈ ಬಾರಿ “ಕಸ್ತೂರಿ ಮಹಲ್‌’ ಚಿತ್ರದಲ್ಲಿ ರಚಿತಾ ರಾಮ್‌ ಜಾಗಕ್ಕೆ ಎಂಟ್ರಿಯಾಗಿರುವ ನಾಯಕಿ ಶಾನ್ವಿ ಶ್ರೀವಾಸ್ತವ್‌.

ಹೌದು, ಶಾನ್ವಿ ಶ್ರೀವಾಸ್ತವ್‌ “ಕಸ್ತೂರಿ ಮಹಲ್‌’ ಚಿತ್ರಕ್ಕೆ ಹೊಸ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಸದ್ಯ ಚಿತ್ರತಂಡವೇ ಈ ಸುದ್ದಿಯನ್ನು ಬಹಿರಂಗಪಡಿಸಿದ್ದು, ಉಳಿದಂತೆ ಈ ಹಿಂದೆ ಚಿತ್ರದಲ್ಲಿದ್ದ ಕಲಾವಿದರು ಮತ್ತು ತಂತ್ರಜ್ಞರಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಅವರು “ಕಸ್ತೂರಿ ಮಹಲ್‌’ ಚಿತ್ರದಲ್ಲಿ ಮುಂದುವರೆಯಲಿದ್ದಾರೆ ಎಂದಿದ್ದಾರೆ ನಿರ್ದೇಶಕ ದಿನೇಶ್‌ ಬಾಬು.

ಇನ್ನು “ಅವನೇ ಶ್ರೀಮನ್ನಾರಾಯಣ’ ಚಿತ್ರದ ನಂತರ ನಟಿ ಶಾನ್ವಿ ಶ್ರೀವಾಸ್ತವ್‌ “ಕಸ್ತೂರಿ ಮಹಲ್‌’ ಚಿತ್ರದಲ್ಲಿ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. “ಕಸ್ತೂರಿ ಮಹಲ್‌’ ಚಿತ್ರದಲ್ಲಿ ನಾಯಕಿಯಾಗಿ ಅಭಿನಯಿಸುತ್ತಿರುವುದರ ಬಗ್ಗೆ ಮಾತನಾಡಿರುವ ಶಾನ್ವಿ, “ಹಿರಿಯ ನಿರ್ದೇಶಕ ದಿನೇಶ್‌ ಬಾಬು ಸರ್‌ ಅವರೊಂದಿಗೆ ಕೆಲಸ ಮಾಡಲು ನನಗೆ ಸಂತೋಷವಾಗುತ್ತದೆ. ನಾನು ಮೊದಲು ಕನ್ನಡ ಚಿತ್ರರಂಗಕ್ಕೆ ಪರಿಚಯವಾಗಿದ್ದು ಹಾರರ್‌ ಸಿನಿಮಾದ ಮೂಲಕ. ಆನಂತರ ಬೇರೆ ಬೇರೆ ಜಾನರ್‌ ಸಿನಿಮಾಗಳಲ್ಲಿ ಬೇರೆ ಬೇರೆ ಥರದ ಪಾತ್ರಗಳು ಸಿಕ್ಕಿದ್ದವು. ಈಗ ಮತ್ತೂಮ್ಮೆ ಅಂಥದ್ದೇ ಸಿನಿಮಾ ಸಿಕ್ಕಿದೆ. ಈ ಸಿನಿಮಾ ಆಡಿಯನ್ಸ್‌ಗೆ ಇಷ್ಟವಾಗುವುದೆಂಬ ಭರವಸೆಯಿದೆ’ ಎಂದಿದ್ದಾರೆ.

ಇನ್ನು,ಕನ್ನಡದಲ್ಲೇ ಟ್ವೀಟ್‌ ಮಾಡಿರುವ ಶಾನ್ವಿ ಬಗ್ಗೆ ನೆಟ್ಟಿಗರಿಂದ ಪ್ರಶಂಸೆ ಬರುತ್ತಿದೆ. ಅದೆಷ್ಟೋಕನ್ನಡದ ನಾಯಕಿಯರುಕನ್ನಡ ಮಾತನಾಡಲು ಹಿಂದೇಟು ಹಾಕುತ್ತಿರುವ ಈ ಸಂದರ್ಭದಲ್ಲಿ ಶಾನ್ವಿ ಖುಷಿಯಿಂದ ಕನ್ನಡದಲ್ಲೇ ಟ್ವೀಟ್‌ ಮಾಡುತ್ತಿದ್ದಾರೆ.

“ಕಸ್ತೂರಿ ಮಹಲ್‌’ ದಿನೇಶ್‌ ಬಾಬು ನಿರ್ದೇಶನದ50 ಚಿತ್ರವಾಗಿದ್ದು, ಚಿತ್ರದಲ್ಲಿ ಸ್ಕಂದ ಅಶೋಕ್‌, ಶ್ರುತಿ ಪ್ರಕಾಶ್‌, ರಂಗಾಯಣ ರಘು, ನಾರಾಯಣ ಸ್ವಾಮಿ,ಕಾಶಿಮಾ ಮೊದಲಾದವರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ. “ಶ್ರೀಭವಾನಿ ಆರ್ಟ್ಸ್’ ಹಾಗೂ “ರುಬಿನ್‌ ರಾಜ್‌ ಪ್ರೊಡಕ್ಷನ್ಸ್‌’ ಬ್ಯಾನರ್‌ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಚಿತ್ರಕ್ಕೆ ಪಿಕೆಹೆಚ್‌ ದಾಸ್‌ ಛಾಯಾಗ್ರಹಣ, ಸೌಂದರ್‌ ರಾಜ್‌ ಸಂಕಲನವಿದೆ. ಇದೇ ಅಕ್ಟೋಬರ್‌5ರಿಂದ ಚಿತ್ರದ ಮೊದಲ ಹಂತದ ಚಿತ್ರೀಕರಣ ಪ್ರಾರಂಭವಾಗಲಿದೆ. ಚಿಕ್ಕಮಗಳೂರು ಸುತ್ತ ಮುತ್ತ ಚಿತ್ರದ ಚಿತ್ರೀಕರಣ ನಡೆಯಲಿದೆ.

ಟಾಪ್ ನ್ಯೂಸ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.