ನಂಗೆ ನಾನೇ ಕಟ್ಟಿ ಕೊಂಡೆ ಗೋರಿ..ಕ್ರ್ಯಾಕ್‌ ಸಿನಿಮಾಗೆ ಶರಣ್‌ ಗಾನ


Team Udayavani, Jun 22, 2017, 4:30 PM IST

6.jpg

ಶರಣ್‌ ಇತ್ತೀಚೆಗೆ ಹಾಡುವ ಮೂಡ್‌ ನಲ್ಲಿದ್ದಾರೆ. ಕಳೆದ ವಾರವಷ್ಟೇ ಅವರು “ಮುಗುಳು ನಗೆ’ ಚಿತ್ರಕ್ಕಾಗಿ ವಿ. ಹರಿಕೃಷ್ಣ ಸಂಗೀತ ನಿರ್ದೇಶನದಲ್ಲಿ ಒಂದು ಹಾಡನ್ನು ಹಾಡಿದ್ದರು. ಈಗ ವಿನೋದ್‌ ಪ್ರಭಾಕರ್‌ ಅಭಿನಯದ “ಕ್ರ್ಯಾಕ್‌’ ಚಿತ್ರಕ್ಕೆ ಹಾಡಿದ್ದಾರೆ. ರಾಮ್‌ನಾರಾಯಣ್‌ ನಿರ್ದೇಶನದ ಚಿತ್ರಕ್ಕೆ ಗಾಯಕಿ ಶಮಿತಾ ಮಲಾ°ಡ್‌ ಸಂಗೀತ ನೀಡಿದ್ದಾರೆ.

ರಾಮ್‌ನಾರಾಯಣ್‌ ಬರೆದ “ನಂಗೆ ನಾನೇ ಕಟ್ಟಿಕೊಂಡೆ ಗೋರಿ ಬಿಟ್ಟು ಕೊಟ್ಟೆ ನನ್ನಾ ಕಾವೇರಿ, ಕಾವೇರಿ… ಸೋ ಸಾರಿ …’ ಎಂಬ ಹಾಡಿಗೆ ಯಾರ ಧ್ವನಿ ಸೂಕ್ತವಾಗುತ್ತೆ ಅನ್ನುವ ಚರ್ಚೆ ನಡೆಸುತ್ತಿರುವಂತೆಯೇ, ಶರಣ್‌ ವಾಯ್ಸ ಈ ಹಾಡಿಗೆ ಸೂಕ್ತ ಎಂದು ಅವರಿಂದಲೇ ಹಾಡಿಸಲಾಗಿದೆ. ಈ ಹಿಂದೆ ಎರಡು ಕಲಾತ್ಮಕ ಚಿತ್ರಗಳಿಗೆ ಸಂಗೀತ ಕೊಟ್ಟಿರುವ ಶಮಿತಾ ಮಲಾ°ಡ್‌ ಅವರಿಗೆ “ಕ್ರ್ಯಾಕ್‌’ ಮೊದಲ ಕಮರ್ಷಿಯಲ್‌ ಸಿನಿಮಾ. ಹಾಗಾಗಿ, ಇಲ್ಲಿರುವ ಪ್ರತಿಯೊಂದು ಹಾಡೂ ಸಹ ಹೊಸತನದಿಂದ ಕೂಡಿವೆ ಎಂಬುದು ನಿರ್ದೇಶಕರ ಮಾತು. ಅಂದಹಾಗೆ, “ಟೈಸನ್‌’ ನಂತರ ನಿರ್ದೇಶಕ ರಾಮ್‌ನಾರಾಯಣ್‌ ಹಾಗೂ ವಿನೋದ್‌ ಕಾಂಬಿನೇಶನ್‌ನಲ್ಲಿ ಬರುತ್ತಿರುವ ಎರಡನೇ ಸಿನಿಮಾ “ಕ್ರ್ಯಾಕ್‌’. ವಿನೋ¨ …ಪ್ರಭಾಕರ್‌ ಇಲ್ಲಿ ವಿಭಿನ್ನವಾಗಿ ವರ್ತಿಸುವ ಪೊಲೀಸ್‌ ಅಧಿಕಾರಿಯಾಗಿ ನಟಿಸಿದ್ದಾರೆ. ಹಾಗಾಗಿ, ಚಿತ್ರಕ್ಕೆ “ಕ್ರ್ಯಾಕ್‌’ ಎಂದು ನಾಮಕರಣ ಮಾಡಿದ್ದಾರೆ.

ವಿನೋದ್‌ಗೆ ಜೋಡಿಯಾಗಿ ಆಕಾಂಕ್ಷಾ ಕಾಣಿಸಿಕೊಂಡಿದ್ದಾರೆ. ಈಗಾಗಲೇ ಚಿತ್ರ ಮುಗಿದಿದ್ದು, ರಿಲೀಸ್‌ಗೆ ರೆಡಿಯಾಗಿದೆ. ಚಿತ್ರಕ್ಕೆ ವಿಜಯ್‌ ಕುಮಾರ್‌ ಹಾಗೂ ಶಂಕರ್‌ ಇಳಕಲ್‌ ನಿರ್ಮಾಪಕರು. ಜಬೇಜ್‌ ಗಣೇಶ್‌ ಕ್ಯಾಮೆರಾ ಹಿಡಿದಿದ್ದಾರೆ.

ಟಾಪ್ ನ್ಯೂಸ್

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.