ಗೆಳೆಯನ ಚಿತ್ರಕ್ಕೆ ಶರಣ್‌ ವಾಯ್ಸ್, ಡಬ್ಬಲ್‌ ಇಂಜನ್‌ ಸೌಂಡು ಜೋರು


Team Udayavani, Jul 5, 2018, 5:00 PM IST

double-engine.jpg

ನಿರ್ದೇಶಕ ಚಂದ್ರಮೋಹನ್‌ ಅವರ “ಡಬ್ಬಲ್‌ ಇಂಜನ್‌’ ಚಿತ್ರ ಮುಂದಿನ ವಾರ ಬಿಡುಗಡೆಯಾಗುತ್ತಿದೆ. ಚಿತ್ರವೆಲ್ಲಾ ಮುಗಿದ ಮೇಲೆ ನಟ ಶರಣ್‌ ಅವರಿಗೊಮ್ಮೆ ತೋರಿಸಬೇಕು ಅಂತ ಚಿಕ್ಕಣ್ಣ ಮತ್ತು ನಿರ್ದೇಶಕರು ನಿರ್ಧರಿಸಿ, ಶರಣ್‌ ಅವರಿಗೆ ಚಿತ್ರದ ಕೆಲ ದೃಶ್ಯ ತೋರಿಸಿದಾಗ, ಸ್ವತಃ ಶರಣ್‌ ಅವರೇ, ಈ ಚಿತ್ರಕ್ಕೆ ನಾನು ಹಿನ್ನೆಲೆ ಧ್ವನಿ ಕೊಡ್ತೀನಿ. ಅದು ಇನ್ನಷ್ಟು ಮಜವಾಗಿರುತ್ತೆ ಅಂತ ಹೇಳಿ ಚಿತ್ರಕ್ಕೆ ವಾಯ್ಸ ಕೊಡುವ ಮೂಲಕ ಚಿಕ್ಕಣ್ಣ ಮತ್ತು ನಿರ್ದೇಶಕರನ್ನು ಪ್ರೋತ್ಸಾಹಿಸಿದ್ದಾರೆ.

ಇತ್ತೀಚೆಗೆ ಶರಣ್‌ ಬಾಲಾಜಿ ಸ್ಟುಡಿಯೋಗೆ ತೆರಳಿ, ಚಿತ್ರಕ್ಕೆ ಧ್ವನಿಯಾಗಿದ್ದಾರೆ. ಅದು ಇಡೀ ಚಿತ್ರದ ಪಾತ್ರಗಳ ಪರಿಚಯ ಮತ್ತು ಕಥೆಯ ಹೂರಣದ ಎಳೆಯನ್ನು ಬಿಚ್ಚಿಡುವಂತಹ ಮಾತುಗಳು ಶರಣ್‌ ಅವರಿಂದ ಕೇಳಿಸುತ್ತವೆ. “ಚಿತ್ರ ಶುರುವಾಗುವುದೇ ಶರಣ್‌ ಅವರ ಹಿನ್ನೆಲೆ ಧ್ವನಿ ಮೂಲಕ. ಆರಂಭವಷ್ಟೇ ಅಲ್ಲ, ಅಂತ್ಯದಲ್ಲೂ ಶರಣ್‌ ಅವರ ಮಾತುಗಳು ಕೇಳಿಬರಲಿವೆ. 

ಅಂದಹಾಗೆ, ಶರಣ್‌ ಅವರ ಈ ಹಿನ್ನೆಲೆ ಧ್ವನಿ, ಸುಮಾರು ಐದು ನಿಮಿಷಗಳ ಕಾಲ ಬರಲಿದ್ದು, ಅವರ ಮಾತುಗಳಲ್ಲೂ ಹಾಸ್ಯವಿದೆ, ಮೌಲ್ಯಗಳಿವೆ. ಚಿತ್ರ ನೋಡಿದಾಗ, ನಮಗೂ ಇದಕ್ಕೊಂದು ಹಿನ್ನೆಲೆ ಧ್ವನಿ ಇದ್ದರೆ ಚೆನ್ನಾಗಿರುತ್ತೆ ಅನಿಸಿತ್ತು. ಅದೇ ವೇಳೆಗೆ ಶರಣ್‌ ಅವರು ಸಹ, ಚಿತ್ರಕ್ಕೆ ಹಿನ್ನೆಲೆ ಧ್ವನಿ ಕೊಡುವುದಾಗಿ ಹೇಳಿದ್ದರಿಂದ ಕೂಡಲೇ ಒಂದಷ್ಟು ತಯಾರಿ ನಡೆಸಿ, ಚಿತ್ರಕ್ಕೆ ಪೂರಕವಾದ ಮಾತುಗಳನ್ನು ಪೋಣಿಸಿ ಅವರಿಂದ ಹೇಳಿಸಲಾಗಿದೆ’ ಎನ್ನುತ್ತಾರೆ ಚಂದ್ರಮೋಹನ್‌.

“ಡಬ್ಬಲ್‌ ಇಂಜನ್‌’ನ ವಿಶೇಷತೆ ಅಂದರೆ, ಇಲ್ಲಿ ಹಾಸ್ಯಕ್ಕೆ ಹೆಚ್ಚು ಒತ್ತು ಕೊಡಲಾಗಿದೆ. ಹಾಸ್ಯದ ಮೂಲಕ ತಿಳಿ ಸಂದೇಶವೂ ರವಾನಿಸಲಾಗಿದೆ. ಚಿತ್ರದಲ್ಲಿ ಸುಮನ್‌ ರಂಗನಾಥ್‌, ಚಿಕ್ಕಣ್ಣ, ದತ್ತಣ್ಣ, ಸಾಧು ಕೋಕಿಲ, ಅಚ್ಯುತ್‌ ಕುಮಾರ್‌, ಸುಚೇಂದ್ರ ಪ್ರಸಾದ್‌ ಇತರರು ನಟಿಸಿದ್ದಾರೆ. ವೀರ್‌ ಸಮರ್ಥ್ ಸಂಗೀತವಿದೆ. ಸೂರ್ಯ ಎಸ್‌.ಕಿರಣ್‌ ಛಾಯಾಗ್ರಹಣವಿದೆ. ಎಸ್‌.ಆರ್‌.ಎಸ್‌. ಗ್ರೂಪ್‌ ಬ್ಯಾನರ್‌ನಡಿ ಗೆಳೆಯರು ಸೇರಿ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.

ಟಾಪ್ ನ್ಯೂಸ್

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kannada Cinema; ರಾಜ್ಯಾದ್ಯಂತ “ಸಾಂಕೇತ್‌’ ಸಿನೆಮಾ ತೆರೆಗೆ

Kannada Cinema; ರಾಜ್ಯಾದ್ಯಂತ “ಸಾಂಕೇತ್‌’ ಸಿನೆಮಾ ತೆರೆಗೆ

Sandalwood; ಶೀಘ್ರದಲ್ಲಿ ತೆರೆಗೆ ಬರುತ್ತಿದೆ ‘ಕಬಂಧ’

Sandalwood; ಶೀಘ್ರದಲ್ಲಿ ತೆರೆಗೆ ಬರುತ್ತಿದೆ ‘ಕಬಂಧ’

bheema

Duniya Vijay; ‘ಭೀಮ’ನಿಗಾಗಿ ತೆರೆಯಲಿದೆ ಮುಚ್ಚಿದ 18 ಚಿತ್ರಮಂದಿರ

Kannada Movies: ಹಿಟ್‌ ರೇಟ್‌ ಮೇಲೆ; ಸ್ಯಾಟಲೈಟ್‌, ಓಟಿಟಿಯ ಹೊಸ ಧೋರಣೆ

Kannada Movies: ಹಿಟ್‌ ಮೇಲೆ ರೇಟ್‌; ಸ್ಯಾಟಲೈಟ್‌, ಓಟಿಟಿಯ ಹೊಸ ಧೋರಣೆ

Sandalwood; ಕನ್ನಡದಲ್ಲಿ ಇಂದು ತೆರೆಗೆ ಬರುತ್ತಿದೆ ನಾಲ್ಕು ಚಿತ್ರಗಳು

Sandalwood; ಕನ್ನಡದಲ್ಲಿ ಇಂದು ತೆರೆಗೆ ಬರುತ್ತಿದೆ ನಾಲ್ಕು ಚಿತ್ರಗಳು

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.