ಶವ ಸಂಸ್ಕಾರ ಸುತ್ತ ನಡೆದ ಸತ್ಯ ಕಥೆ


Team Udayavani, Dec 29, 2020, 1:17 PM IST

ಶವ ಸಂಸ್ಕಾರ ಸುತ್ತ ನಡೆದ ಸತ್ಯ ಕಥೆ

ಅನ್ವಿತಾ ಶೆಟ್ಟಿ

ನಿಧನರಾದ ವ್ಯಕ್ತಿಗಳನ್ನು ಅವರವರ ಸಂಪ್ರದಾಯದಂತೆ ಅಗ್ನಿಸ್ಪರ್ಶ ಮಾಡುವ ಅಥವಾ ಹೂಳುವ ಪದ್ದತಿಯಿದೆ. ಇದಕ್ಕಾಗಿ ಹಳ್ಳಿ ಮತ್ತು ನಗರಗಳಲ್ಲಿ ಸರ್ಕಾರ ಪ್ರತ್ಯೇಕ ಸ್ಥಳ ವ್ಯವಸ್ಥೆಯನ್ನೂ ಕಲ್ಪಿಸಿದೆ. ಆದರೆ ಚಿತಾಗಾರಅಥವಾ ಸ್ಮಶಾಣ ಸೌಕರ್ಯ ಇಲ್ಲದ ಹಳ್ಳಿಗಳಲ್ಲಿ ಜನರು ಅಂತ್ಯಕ್ರಿಯೆಗೆ ಪಡಬಾರದು ಕಷ್ಟ ಎದುರಿಸುತ್ತಾರೆ.

ಈಗ ಇದೇ ವಿಷಯವನ್ನುಇಟ್ಟುಕೊಂಡು “ಶವ ಸಂಸ್ಕಾರ’ ಎನ್ನುವ ಚಿತ್ರವೊಂದು ತೆರೆಗೆ ಬರಲು ಸಿದ್ಧವಾಗುತ್ತಿದೆ. ಮಂಡ್ಯ ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದ ನೈಜ ಘಟನೆಯನ್ನು ಆಧರಿಸಿ “ಶವ ಸಂಸ್ಕಾರ’ ಚಿತ್ರವನ್ನು ತೆರೆಮೇಲೆ ತರಲಾಗುತ್ತಿದೆ. “ಎಸ್‌ಕೆಎಂ ಮೂವೀಸ್‌’ ಬ್ಯಾನರ್‌ನಲ್ಲಿನಿರ್ಮಾಣವಾಗುತ್ತಿರುವ ಈ ಚಿತ್ರಕ್ಕೆ ವಕೀಲ ಎಸ್‌. ಕೆ ಮೋಹನ್‌ ಕುಮಾರ್‌ ಕಥೆ, ಚಿತ್ರಕಥೆ, ಸಂಭಾಷಣೆ, ಸಾಹಿತ್ಯ ಬರೆದು ನಿರ್ಮಿಸುತ್ತಿದ್ದಾರೆ.

ಇದನ್ನೂ ಓದಿ :ಚಿತ್ರರೂಪದಲ್ಲಿ ಆಚಾರ್ಯ ಶ್ರೀಶಂಕರ

ಸದ್ಯ ಚಿತ್ರದ ಚಿತ್ರೀಕರಣಕ್ಕೆ ಚಾಲನೆ ನೀಡಿರುವ ಚಿತ್ರತಂಡಚನ್ನರಾಯಪಟ್ಟಣ, ಮಂಡ್ಯ, ಚನ್ನಪಟ್ಟಣ,ಮದ್ದೂರು, ರಾಮನಗರ ಸುತ್ತಮುತ್ತ ಚಿತ್ರದ ಚಿತ್ರೀಕರಣ ನಡೆಸಲು ಪ್ಲಾನ್‌ ಹಾಕಿಕೊಂಡಿದೆ. “ಶವ ಸಂಸ್ಕಾರ’ ಚಿತ್ರದಲ್ಲಿ ಗೋವಿಂದೇ ಗೌಡ, ಅನ್ವಿತಾ ಶೆಟ್ಟಿ, ದಿವ್ಯಶ್ರೀ, ಯತಿರಾಜ್‌, ಪ್ರಜ್ವಲ್, ಅಕ್ಷಯ್, ದರ್ಶನ್‌, ಕಿರಣ್‌, ಗೌತಮ್, ಮೌಲ್, ಆನಂದ್‌, ಅಮಿತ್‌, ಸುದೀಪ್‌, ನಾಗರತ್ನ ಮೊದಲಾದವರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ. ಕಾಂತರಾಜು ಗೌಡ ಈಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಚಿತ್ರದ ಮೂರು ಗೀತೆಗಳಿಗೆ ಸುಪ್ರಿತ್‌ ಸಂಗೀತವಿದೆ. ಚಿತ್ರಕ್ಕೆ ರವಿಛಾಯಾಗ್ರಹಣ, ಮಂಜು ಎಸ್‌. ಪದ್ಮನಾಭ್‌ -ದಿನೇಶ್‌ ಸಂಕಲನವಿದೆ. ಚಿತ್ರ ಮುಂದಿನ ವರ್ಷದ ಮಧ್ಯಭಾಗದಲ್ಲಿ ತೆರೆಗೆ ಬರುವ ಸಾಧ್ಯತೆ ಇದೆ.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.