ಶೀತಲ್‌ ಕಾರು ಕನಸು


Team Udayavani, Dec 2, 2018, 11:23 AM IST

sheethal-shetty-car.jpg

ನಿರೂಪಕಿಯಾಗಿದ್ದ ಶೀತಲ್‌ಶೆಟ್ಟಿ ನಟಿಯಾಗಿ ಗುರುತಿಸಿಕೊಂಡರು. ಅಷ್ಟೇ ಅಲ್ಲ, ಇದೀಗ ನಿರ್ದೇಶಕಿ ಎನಿಸಿಕೊಂಡಿದ್ದಾರೆ. ಹೌದು, ಶೀತಲ್‌ಶೆಟ್ಟಿ ಈಗ ಕಿರುಚಿತ್ರವೊಂದನ್ನು ನಿರ್ದೇಶಿಸುತ್ತಿದ್ದಾರೆ. ಕಥೆ, ಚಿತ್ರಕಥೆ ಮತ್ತು ಸಂಭಾಷಣೆ ಜವಾಬ್ದಾರಿ ವಹಿಸಿಕೊಂಡಿರುವ ಶೀತಲ್‌ಶೆಟ್ಟಿ, ಸುಮಾರು ಹದಿನೈದು ನಿಮಿಷದ ಕಿರುಚಿತ್ರ ನಿರ್ದೇಶಿಸುತ್ತಿದ್ದಾರೆ. ಅವರ ಕಿರುಚಿತ್ರಕ್ಕೆ “ಕಾರು’ ಎಂದು ನಾಮಕರಣ ಮಾಡಲಾಗಿದೆ.

ಇದೊಂದು ಬಾಲಕಿಯೊಬ್ಬಳ ಸುತ್ತ ನಡೆಯುವ ಕಥೆ. ಚಿಕ್ಕಂದಿನಲ್ಲಿ ಪ್ರತಿಯೊಬ್ಬರಿಗೂ ಒಂದಷ್ಟು ಕನಸುಗಳು ಇದ್ದೇ ಇರುತ್ತೆ. ಅದರಲ್ಲೂ ಯಾವುದಾದರೊಂದು ವಸ್ತು ಕನಸಾಗಿರುತ್ತೆ. ಅದರಲ್ಲಿ ಕೆಲವು ನಿಜವಾಗಿ ಮತ್ತೆ ಕೆಲವು ಸುಳ್ಳಾಗುವುದೂ ಉಂಟು. ಇನ್ನೂ ಕೆಲವು ಕನಸು ಭ್ರಮೆ ಆಗಲೂಬಹುದು. ಇದೇ ಕಥಾಹಂದರ ಇಟ್ಟುಕೊಂಡು ಶೀತಲ್‌ಶೆಟ್ಟಿ ಹೊಸಬಗೆಯ ಕಿರುಚಿತ್ರ ಕಟ್ಟಿಕೊಡಲು ಹೊರಟಿದ್ದಾರೆ.

ಇದು ಹಳ್ಳಿಯೊಂದರಲ್ಲಿ ನಡೆಯುವ ಈ ಕಥೆ ಆಗಿರುವುದರಿಂದ ಮಧುಗಿರಿಯ ಸುತ್ತಮುತ್ತ ಚಿತ್ರೀಕರಿಸುವ ಯೋಚನೆ ಶೀತಲ್‌ಶೆಟ್ಟಿ ಅವರದು. ಈಗಾಗಲೇ ಶೀತಲ್‌ “ಸಂಗಾತಿ’ ಎಂಬ ಕಿರುಚಿತ್ರದಲ್ಲಿ ಕೆಲಸ ಮಾಡಿದ್ದರು. ಅದು ಒಂದಷ್ಟು ಅನುಭವ ತಂದುಕೊಟ್ಟಿರುವ ಹಿನ್ನೆಲೆಯಲ್ಲಿ “ಕಾರು’ ಕಿರುಚಿತ್ರಕ್ಕೆ ಕೈ ಹಾಕಿದ್ದಾರೆ. ಈ ಕಿರುಚಿತ್ರಕ್ಕೆ “ನಡುವೆ ಅಂತರವಿರಲಿ’ ಚಿತ್ರದ ಛಾಯಾಗ್ರಾಹಕ ಯೋಗೀಶ್ವರ್‌ ಛಾಯಾಗ್ರಹಣ ಮಾಡಲಿದ್ದಾರೆ.

ಪ್ರದೀಪ್‌ ರಾವ್ ಸಂಕಲನವಿದೆ. ಅನಂತ್‌ ಕಾಮತ್‌ ಸಂಗೀತವಿದೆ. ಈ ಕಿರುಚಿತ್ರದ ಬಾಲಕಿ ಪಾತ್ರಕ್ಕೆ ಶೀತಲ್‌ ಆಡಿಷನ್‌ ನಡೆಸಿದ್ದರು. ಸುಮಾರು 200 ಕ್ಕೂ ಹೆಚ್ಚು ಮಕ್ಕಳು ಭಾಗವಹಿಸಿದ್ದರು. ಆ ಪೈಕಿ ಇಬ್ಬರು ಬಾಲಕಿಯರನ್ನು ಆಯ್ಕೆ ಮಾಡಿಕೊಂಡು ಚಿತ್ರೀಕರಣಕ್ಕೆ ಸಜ್ಜಾಗಿದ್ದಾರೆ. ಈಗಾಗಲೇ ಚಿತ್ರೀಕರಣ ನಡೆಯುತ್ತಿದ್ದು, ಆದಷ್ಟು ಬೇಗ ಮುಗಿಸಿ, ಡಿಸೆಂಬರ್‌ನಲ್ಲಿ ನಡೆಯುವ ಗೋವಾ ಶಾರ್ಟ್‌ಫಿಲ್ಮ್ ಫೆಸ್ಟಿವಲ್‍ಗೆ ಕಳುಹಿಸುವ ಯೋಚನೆ ಶೀಲತ್‌ ಅವರಿಗಿದೆ.

ಟಾಪ್ ನ್ಯೂಸ್

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Jagan mohan

YSR Congress ಪ್ರಣಾಳಿಕೆ: ಪಿಂಚಣಿ ಮೊತ್ತ ಏರಿಕೆ, ವೈಜಾಗ್‌ ಕಾರ್ಯಕಾರಿ ರಾಜಧಾನಿ

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Jagan mohan

YSR Congress ಪ್ರಣಾಳಿಕೆ: ಪಿಂಚಣಿ ಮೊತ್ತ ಏರಿಕೆ, ವೈಜಾಗ್‌ ಕಾರ್ಯಕಾರಿ ರಾಜಧಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.