“ಆತ ಖಾಸಗಿ ಅಂಗವನ್ನು…” ಬಿಗ್‌ ಬಾಸ್‌ ಮನೆಯಲ್ಲಿ ಮೀಟೂ ಆರೋಪಿ: ಗರಂ ಆದ ನಟಿ


Team Udayavani, Oct 12, 2022, 6:55 PM IST

“ಆತ ಖಾಸಗಿ ಅಂಗವನ್ನು…” ಬಿಗ್‌ ಬಾಸ್‌ ಮನೆಯಲ್ಲಿ ಮೀಟೂ ಆರೋಪಿ: ಗರಂ ಆದ ನಟಿ

ಮುಂಬಯಿ: ಹಿಂದಿ ಬಿಗ್‌ ಬಾಸ್‌ ಸೀಸನ್‌ 16 ಆರಂಭವಾದ ದಿನಗಳಿಂದ ಒಂದಲ್ಲ ಒಂದು ಕಾರಣದಿಂದ ಸುದ್ದಿಯಲ್ಲಿದೆ. ಅದರಲ್ಲಿ ಕೆಲ ಸ್ಪರ್ಧಿಗಳೂ ಟ್ರೆಂಡ್‌ ನಲ್ಲಿದ್ದಾರೆ.

ಈ ಹಿಂದೆ ಮೀಟೂ ಆರೋಪದಲ್ಲಿ ಹೆಸರು ಕೇಳಿ ಬಂದಿದ್ದ ಸಾಜಿದ್‌ ಖಾನ್‌ ಅವರು ಈ ಬಾರಿ ಬಿಗ್‌ ಬಾಸ್‌ ನಲ್ಲಿ ಸ್ಪರ್ಧಿಯಾಗಿ ಭಾಗಿಯಾಗಿದ್ದಾರೆ. ಇದು ಹಲವರ ಕೆಂಗಣ್ಣಿಗೆ ಕಾರಣವಾಗಿದೆ. ಇತ್ತೀಚೆಗೆ ಗಾಯಕಿ ಸೋನಾ ಮೊಹಾಪಾತ್ರ ಸರಣಿ ಟ್ವೀಟ್‌ ಗಳಿಂದ ಸಾಜಿದ್‌ ಖಾನ್‌ ಮೀಟೂ ಘಟನೆಗಳನ್ನು ಉಲ್ಲೇಖಿಸಿ ಖಂಡಿಸಿದ್ದರು. ಅವರು ಸ್ಪರ್ಧೆಯಲ್ಲಿರಲು ಲಾಯಕ್ಕಲ್ಲ ಎಂದು ಟವಿ ವಾಹಿನಿಯ ವಿರುದ್ದ ಹರಿಹಾಯ್ದಿದ್ದರು.

ದೆಹಲಿ ಮಹಿಳಾ ಆಯೋಗದ ಮುಖ್ಯಸ್ಥೆ ಸ್ವಾತಿ ಮಲಿವಾಲ್‌ ಮೀಟೂ ಆರೋಪಿ ಸಾಜಿದ್‌ ಖಾನ್‌ ಅವರು ಬಿಗ್‌ ಬಾಸ್‌ ನಲ್ಲಿರಬಾರದೆಂದು ಹೇಳಿಕೆ ನೀಡಿ, ಖಂಡಿಸಿದ್ದರು. ಇದೀಗ ಮತ್ತೊಬ್ಬ ನಟಿಯೊಬ್ಬರು ಸಾಜಿದ್‌ ವಿರುದ್ಧ ಗರಂ ಆಗಿ, ಹಿಂದಿನ ಕರಾಳ ಘಟನೆಯನ್ನು ವಿವರಿಸಿದ್ದಾರೆ.

ನಟಿ ಶೆರ್ಲಿನ್ ಚೋಪ್ರಾ ಟ್ವಿಟರ್‌ ನಲ್ಲಿ ನಿರ್ದೇಶಕ ಸಾಜಿದ್‌ ಖಾನ್‌ ಅವರ ಅಸಭ್ಯ ವರ್ತನೆ ಬಗ್ಗೆ ಬರೆದುಕೊಂಡಿದ್ದಾರೆ. ಸಾಜಿದ್‌ ತಮ್ಮ ಖಾಸಗಿ ಅಂಗವನ್ನು ನನ್ನ ಮೇಲಿಟ್ಟು, ಅದನ್ನು ಸ್ಕೇಲ್‌ ನಲ್ಲಿ ಅಳೆದು  10 ರಲ್ಲಿ ಎಷ್ಟು ರೇಟ್‌ ಕೊಡ್ತೀಯಾ ಎಂದು ಹೇಳಿದ್ದರು. ನಾನು ಬಿಗ್‌ ಬಾಸ್‌ ಗೆ ಎಂಟ್ರಿ ಕೊಡಬೇಕು, ಅವರಿಗೆ ರೇಟಿಂಗ್‌ ಕೊಡಬೇಕು. ವೀಕ್ಷಕರು ಒಬ್ಬ ಸಂತ್ರಸ್ತೆ ಕಿರುಕುಳಗಾರನನ್ನು ಹೇಗೆ ನಡೆಸಿಕೊಡುತ್ತಾಳೆ ಎನ್ನುವುದನ್ನು ಜನ ನೋಡಬೇಕೆಂದು ನಟಿ ಟ್ವೀಟ್‌ ಮಾಡಿದ್ದಾರೆ.

ಇದರೊಂದಿಗೆ ನಟಿ ಈ ವಿಷಯದಲ್ಲಿ ಸಲ್ಮಾನ್‌ ಖಾನ್‌ ಅವರು ಒಂದು ನಿಲುವು ತೆಗೆದುಕೊಳ್ಳಬೇಕೆಂದು ವಿನಂತಿಸಿದ್ದಾರೆ. ಮಹಿಳೆಯರಿಗೆ ಕಿರುಕುಳ ನೀಡಿದ ಬಳಿಕ, ಸಾಜಿದ್‌ ಅವರನ್ನು ಹೇಗೆ ನೀವು ಬಿಗ್‌ ಬಾಸ್‌ ಮನೆಗೆ ಪ್ರವೇಶ ನೀಡಿದ್ದೀರಿ? ಸಾಜಿದ್‌ ಅವರ ಹೇಯ ಕೃತ್ಯದಿಂದ ನೊಂದ ಮಹಿಳೆಯರು ಬದುಕು ದುಸ್ತರವಾಗಿದೆ ಎಂದು ಸಂದರ್ಶನವೊಂದರಲ್ಲಿ ಹೇಳಿದ್ದಾರೆ.

2018 ರಲ್ಲಿ ಸಾಜಿದ್‌ ಖಾನ್‌ ವಿರುದ್ಧ ಮೀಟೂ ಆರೋಪ ಕೇಳಿ ಬಂದಿತ್ತು. ಹಲವರು ಸೆಲೆಬ್ರಿಟಿ ನಟಿಯರು ಅವರು ವಿರುದ್ಧ ಮೀಟೂ ಆರೋಪವನ್ನು ಮಾಡಿದ್ದರು.

ಟಾಪ್ ನ್ಯೂಸ್

1-ewwe-wewqe

BJP-TMC ಭಾರೀ ಘರ್ಷಣೆ: ಬಿಜೆಪಿ ಮಹಿಳಾ ಕಾರ್ಯಕರ್ತೆ ಸಾವು

naksal (2)

Chhattisgarh;ಮತ್ತೆ ಏಳು ನಕ್ಸಲರ ಹತ್ಯೆ: 112ಕ್ಕೇರಿದ ಮೃತರ ಸಂಖ್ಯೆ

rahul gandhi

BJP ಸ್ತ್ರೀಯರನ್ನು ದ್ವಿತೀಯ ದರ್ಜೆ ನಾಗರಿಕರಂತೆ ಕಾಣುತ್ತಿದೆ :ರಾಹುಲ್‌

kejriwal

AAP; ನನ್ನ ಅಪ್ಪ-ಅಮ್ಮನಿಗೇಕೆ ಹಿಂಸೆ ನೀಡುತ್ತಿರುವಿರಿ?: ಪ್ರಧಾನಿಗೆ ಕೇಜ್ರಿ ಪ್ರಶ್ನೆ

1-asasa

842 ರೈತರ ಆತ್ಮಹತ್ಯೆ: ಅಧ್ಯಯನಕ್ಕೆ ಮುಖ್ಯಮಂತ್ರಿ ಸೂಚನೆ

ಸಂಸದ ಪ್ರಜ್ವಲ್‌ ರಾಜತಾಂತ್ರಿಕ ಪಾಸ್‌ಪೋರ್ಟ್‌ ರದ್ದುಗೊಳಿಸಿ: ಪ್ರಧಾನಿಗೆ ಸಿಎಂ ಮನವಿ

ಸಂಸದ ಪ್ರಜ್ವಲ್‌ ರಾಜತಾಂತ್ರಿಕ ಪಾಸ್‌ಪೋರ್ಟ್‌ ರದ್ದುಗೊಳಿಸಿ: ಪ್ರಧಾನಿಗೆ ಸಿಎಂ ಮನವಿ

Minchu

Belagavi; ಸಿಡಿಲು ಬಡಿದು ಇಬ್ಬರು ಸಾವು: ಐವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dasdas

Health update; ಶಾರುಖ್ ಖಾನ್ ಕ್ಷೇಮವಾಗಿದ್ದಾರೆ ಎಂದ ಪೂಜಾ ದಾದ್ಲಾನಿ

Watch SHOLY Real Ending: ಶೋಲೆ ಸಿನಿಮಾದ ರಿಯಲ್‌ ಕ್ಲೈಮ್ಯಾಕ್ಸ್‌ ಬದಲಾಯಿಸಿದ್ದೇಕೆ?

Watch SHOLY Real Ending: ಶೋಲೆ ಸಿನಿಮಾದ ರಿಯಲ್‌ ಕ್ಲೈಮ್ಯಾಕ್ಸ್‌ ಬದಲಾಯಿಸಿದ್ದೇಕೆ?

Shah Rukh Khan: ಬಾಲಿವುಡ್‌ ನಟ ಶಾರುಖ್‌ ಆಸ್ಪತ್ರೆಗೆ ದಾಖಲು, ಡಿಸಾcರ್ಜ್‌

Shah Rukh Khan: ಬಾಲಿವುಡ್‌ ನಟ ಶಾರುಖ್‌ ಆಸ್ಪತ್ರೆಗೆ ದಾಖಲು, ಡಿಸ್ಚಾರ್ಜ್

Actor Yash: ರಾಮಾಯಣದಲ್ಲಿ ರಿಯಲ್‌ ಗೋಲ್ಡ್‌ ಬಳಕೆ

Actor Yash: ರಾಮಾಯಣದಲ್ಲಿ ರಿಯಲ್‌ ಗೋಲ್ಡ್‌ ಬಳಕೆ

13

Poonam Pandey: ನನ್ನ ಬೆತ್ತಲೆ ವಿಡಿಯೋ ಲೀಕ್‌ ಮಾಡಿದ್ದೇ ನನ್ನ ಮಾಜಿ ಗೆಳೆಯ – ಪೂನಂ ಪಾಂಡೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

1-ewwe-wewqe

BJP-TMC ಭಾರೀ ಘರ್ಷಣೆ: ಬಿಜೆಪಿ ಮಹಿಳಾ ಕಾರ್ಯಕರ್ತೆ ಸಾವು

gold

Gold ಬೆಲೆ ಪ್ರತೀ 10 ಗ್ರಾಂಗೆ 1,000 ರೂ.ನಷ್ಟು ಇಳಿಕೆ

naksal (2)

Chhattisgarh;ಮತ್ತೆ ಏಳು ನಕ್ಸಲರ ಹತ್ಯೆ: 112ಕ್ಕೇರಿದ ಮೃತರ ಸಂಖ್ಯೆ

rahul gandhi

BJP ಸ್ತ್ರೀಯರನ್ನು ದ್ವಿತೀಯ ದರ್ಜೆ ನಾಗರಿಕರಂತೆ ಕಾಣುತ್ತಿದೆ :ರಾಹುಲ್‌

kejriwal

AAP; ನನ್ನ ಅಪ್ಪ-ಅಮ್ಮನಿಗೇಕೆ ಹಿಂಸೆ ನೀಡುತ್ತಿರುವಿರಿ?: ಪ್ರಧಾನಿಗೆ ಕೇಜ್ರಿ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.