ಮಿಸ್ಸಿಂಗ್‌ ಬಾಯ್‌ ಮೆಚ್ಚಿಕೊಂಡ ಶಿವಣ್ಣ


Team Udayavani, Apr 1, 2019, 6:18 PM IST

SHIVANNA

ಶಿವರಾಜಕುಮಾರ್‌ ಅಭಿನಯದ ತಾಯಿ ಸೆಂಟಿಮೆಂಟ್‌ ಚಿತ್ರ ಅಂದಾಕ್ಷಣ ಥಟ್ಟನೆ ನೆನಪಿಗೆ ಬರೋದೇ “ಜೋಗಿ’ ಚಿತ್ರ. ಇದರಲ್ಲಿ ಯಾವುದೇ ಅನುಮಾನವೂ ಇಲ್ಲ. ಯಾಕೆಂದರೆ, ಪ್ರೇಮ್‌ ನಿರ್ದೇಶನದಲ್ಲಿ ಮೂಡಿಬಂದ “ಜೋಗಿ’ ಚಿತ್ರದಲ್ಲಿ ಶಿವರಾಜಕುಮಾರ್‌ ಹಾಗು ಅರುಂಧತಿ ನಾಗ್‌ ಅವರು ಅದ್ಭುತವಾಗಿ ನಟಿಸುವ ಮೂಲಕ ತಾಯಿ, ಮಗನ ಮಮತೆ, ಬಾಂಧವ್ಯ, ಪ್ರೀತಿ ವಾತ್ಸಲ್ಯ ಬಗ್ಗೆ ಇನ್ನಷ್ಟು ಸಾರಿದ್ದರು. ಇದೆಲ್ಲಾ ಹೀಗೆಕೆ ಎಂಬ ಪ್ರಶ್ನೆ ಎದುರಾಗಬಹುದು.

ಶಿವರಾಜಕುಮಾರ್‌ ಅವರು “ಜೋಗಿ’ ರೀತಿಯಂತೆಯೇ ಮತ್ತೂಂದು ಪವರ್‌ಫ‌ುಲ್‌ ಸ್ಕ್ರಿಪ್ಟ್ ಸಿಕ್ಕರೆ ಖಂಡಿತ ನಾನು ಪುನಃ ಜೋಗಿ ಆಗಲು ರೆಡಿ ಎಂದು ಸ್ಪಷ್ಟಪಡಿಸಿದ್ದಾರೆ. ಅಷ್ಟಕ್ಕೂ ಶಿವರಾಜಕುಮಾರ್‌ ಅವರು ಹೀಗೆ ಹೇಳಲು ಕಾರಣ, ಮತ್ತದೇ ತಾಯಿ ಸೆಂಟಿಮೆಂಟ್‌ ಚಿತ್ರ. ಹೌದು, ರಘುರಾಮ್‌ ನಿರ್ದೇಶನದ “ಮಿಸ್ಸಿಂಗ್‌ ಬಾಯ್‌’ ಚಿತ್ರ ಕೂಡ ತಾಯಿ ಮತ್ತು ಮಗನ ನೈಜ ಕಥೆ ಹೊಂದಿರುವ ಚಿತ್ರ. ಈ ಚಿತ್ರವನ್ನು ಶಿವರಾಜಕುಮಾರ್‌ ಇತ್ತೀಚೆಗೆ ವೀಕ್ಷಿಸಿ, ನಿರ್ದೇಶಕರ ಪ್ರಯತ್ನ ಮತ್ತು ಶ್ರಮವನ್ನು ಮೆಚ್ಚಿಕೊಂಡಿದ್ದಾರೆ. ಅಷ್ಟೇ ಅಲ್ಲ, ಎರಡು ದಶಕಗಳಿಗೂ ಹೆಚ್ಚು ಕಾಲದ ಕಥೆ
ಹುಡುಕಿ, ಅದಕ್ಕೆ ತಕ್ಕಂತ ಚಿತ್ರಕಥೆ ಹೆಣೆದು,  ಭಾವನಾತ್ಮಕವಾಗಿ ಎಲ್ಲರನ್ನು ಸೆಳೆಯುವಂತಹ
ಚಿತ್ರ ಮಾಡಿರುವ ಬಗ್ಗೆಯೂ ಸಂತಸಗೊಂಡಿದ್ದಾರೆ.

ಈ ವೇಳೆ ಮಾತನಾಡುತ್ತಲೇ, ಅವರು “ಮಿಸ್ಸಿಂಗ್‌ ಬಾಯ್‌’ ಒಂದೊಳ್ಳೆಯ ಪ್ರಯತ್ನ. ಇಲ್ಲಿ ಮುಖ್ಯವಾಗಿ ಗಮನಿಸಬೇಕಾದ್ದು, ತಾಯಿ-ಮಗನ ಸೆಂಟಿಮೆಂಟ್‌. ತಾಯಿ ಸೆಂಟಿಮೆಂಟ್‌ ಚಿತ್ರದಲ್ಲಿ ಯಾರೇ ಇದ್ದರೂ ಅದು ಅದ್ಭುತವಾಗಿಯೇ ಇರುತ್ತೆ. ಯಾವುದೇ ಸಂಬಂಧಗಳು ಬದಲಾಗಬಹುದು. ಆದರೆ, ತಾಯಿ, ಮಗನ ಸಂಬಂಧ ಮಾತ್ರ ಎಂದೂ ಬದಲಾಗಲ್ಲ. ಅದು ಸಾಧ್ಯವೂ ಇಲ್ಲ’ ಎಂಬುದು ಶಿವರಾಜಕುಮಾರ್‌ ಮಾತು. ಎಲ್ಲರೂ “ಜೋಗಿ’ ರೀತಿಯ ಸಿನಿಮಾದಲ್ಲಿ ನಿಮ್ಮನ್ನು ನೋಡಬಯಸುತ್ತಿದ್ದಾರೆ ಎಂಬ ಪ್ರಶ್ನೆಗೆ, ಜೋಗಿಯಂತಹ ಪವರ್‌ಫ‌ುಲ್‌ ಕಥೆ ಸಿಗಬೇಕು. ಸಿಕ್ಕರೆ ಖಂಡಿತವಾಗಿಯೂ ಮಾಡುತ್ತೇನೆ. ಮುಂದೆ ಅಂತಹ ಅವಕಾಶ ಸಿಕ್ಕರೂ ಸಿಗಬಹುದು’ ಎಂಬುದು ಅವರ ಮಾತು.

ಟಾಪ್ ನ್ಯೂಸ್

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.