ದ್ವಾರಕೀಶ್‌ ಚಿತ್ರದಲ್ಲಿ ಶಿವಣ್ಣ


Team Udayavani, May 30, 2018, 10:54 AM IST

amma-i-l-u127.jpg

ಬಹುಶಃ ಕೆಸಿಸಿ ಕ್ರಿಕೆಟ್‌ ಟೂರ್ನಿ ನಂತರ ಯಾವೊಂದು ವೇದಿಕೆಯಲ್ಲೂ ಅಷ್ಟೊಂದು ಸಂಖ್ಯೆಯ ಸ್ಟಾರ್‌ಗಳು ಸೇರಿರಲಿಲ್ಲ. ಆದರೆ, “ಅಮ್ಮ ಐ ಲವ್‌ ಯೂ’ ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭದಲ್ಲಿ ಕನ್ನಡ ಚಿತ್ರರಂಗದ ಹಲವು ಜನಪ್ರಿಯ ನಟ, ನಟಿಯರು ಒಂದೆಡೆ ಸೇರಿದ್ದರು.

ಹಿರಿಯ ನಿರ್ದೇಶಕ ಭಾರ್ಗವ, ಶಿವರಾಜಕುಮಾರ್‌, ಪುನೀತ್‌ ರಾಜಕುಮಾರ್‌, ಉಪೇಂದ್ರ, ಧ್ರುವ ಸರ್ಜಾ, ವಿ. ಮನೋಹರ್‌, ಸಾಧು ಕೋಕಿಲ, ಚಿಕ್ಕಣ್ಣ, ವಸಿಷ್ಠ ಸಿಂಹ, ಶ್ರೀಧರ್‌ ಸಂಭ್ರಮ್‌, ಕವಿರಾಜ್‌, ಪ್ರಿಯಾಂಕಾ ಉಪೇಂದ್ರ, ಮೇಘನಾ ಗಾಂವ್ಕರ್‌ ಸೇರಿದಂತೆ ಸಾಕಷ್ಟು ಜನ ಬಂದಿದ್ದರು.

ಈ ಸಂದರ್ಭದಲ್ಲಿ ಆಡಿಯೋ ಕಂಪೆನಿಯನ್ನು ಉದ್ಘಾಟಿಸಿ ಮಾತನಾಡಿದ ಶಿವರಾಜಕುಮಾರ್‌, “ನಾವು ಮತ್ತು ದ್ವಾರಕೀಶ್‌ ಕುಟುಂಬದವರು ಚೆನ್ನೈನಿಂದ ಯಾವುದೇ ಬೇಧ-ಭಾವ ಇಲ್ಲದೆ ಒಟ್ಟಿಗೆ ಬೆಳೆದವರು. ದ್ವಾರಕೀಶ್‌ ಅವರು ಚಿತ್ರಕ್ಕೆ ಯಾವತ್ತೂ ದ್ರೋಹ ಮಾಡಿಲ್ಲ.

ಹಾಗೆಯೇ ಖರ್ಚು ಮಾಡುವುದಕ್ಕೆ ಕೇರ್‌ ಮಾಡಿಲ್ಲ. ಅವರ ಸಂಸ್ಥೆಯ ಚಿತ್ರವೊಂದರಲ್ಲಿ ನಟಿಸಬೇಕು ಎಂಬ ಪ್ರಯತ್ನ ಕೆಲವು ವರ್ಷಗಳಿಂದ ನಡೆಯುತ್ತಲೇ ಇದೆ. ಆದರೆ, ಕಾರಣಾಂತರಗಳಿಂದ ಅದು ಮುಂದಕ್ಕೆ ಹೋಗುತ್ತಿದೆ. ಮುಂದಿನ ವರ್ಷ (2019) ಅವರ ನಿರ್ಮಾಣದ ಚಿತ್ರದಲ್ಲಿ ನಟಿಸುವುದು ಗ್ಯಾರಂಟಿ.

ನಾನೆಷ್ಟೇ ಬಿಝಿ ಇದ್ದರೂ, ಕಿವಿ ಹಿಂಡಿ ಮಾಡು ಅಂತ ಹೇಳುವ ಅಧಿಕಾರ ಅವರಿಗಿದೆ’ ಎಂದು ಶಿವರಾಜಕುಮಾರ್‌ ಹೇಳಿದರು. ಅಂದಹಾಗೆ, “ಅಮ್ಮ ಐ ಲವ್‌ ಯೂ’ ಚಿತ್ರದ ಹಾಡುಗಳನ್ನು ದ್ವಾರಕೀಶ್‌ ಮತ್ತು ಗುರುಕಿರಣ್‌ ಇಬ್ಬರೂ ತಮ್ಮ ಹೊಸ ಆಡಿಯೋ ಸಂಸ್ಥೆಯಾದ “ಡಿಜಿಕೆ’ ಆಡಿಯೋ ಮೂಲಕ ಬಿಡುಗಡೆ ಮಾಡುತ್ತಿದ್ದಾರೆ.

ಟಾಪ್ ನ್ಯೂಸ್

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

21

Rachana inder: ಮರ್ಡರ್‌ ಮಿಸ್ಟರಿ 4 ಎನ್‌ 6

Sandalwood: ರಿಲಯನ್ಸ್‌ ತೆಕ್ಕೆಗೆ ʼಜಡ್ಜ್ ಮೆಂಟ್‌ʼ

Sandalwood: ರಿಲಯನ್ಸ್‌ ತೆಕ್ಕೆಗೆ ʼಜಡ್ಜ್ ಮೆಂಟ್‌ʼ

Sandalwood: ಸ್ಪಂದನಾ ಇದ್ದಿದ್ದರೆ ಬಹಳ ಖುಷಿಪಡುತ್ತಿದ್ದಳು.. ವಿಜಯ ರಾಘವೇಂದ್ರ ಭಾವುಕ

Sandalwood: ಸ್ಪಂದನಾ ಇದ್ದಿದ್ದರೆ ಬಹಳ ಖುಷಿಪಡುತ್ತಿದ್ದಳು.. ವಿಜಯ ರಾಘವೇಂದ್ರ ಭಾವುಕ

ಕೊರಗಜ್ಜ, ಕಲ್ಲುರ್ಟಿ ದೈವಗಳಿಗೆ ‘ಫಸ್ಟ್ ಲುಕ್’ ತೋರಿಸಿ ಅನುಮತಿ ಪಡೆದ ‘ಕೊರಗಜ್ಜ’ ಚಿತ್ರತಂಡ

ಕೊರಗಜ್ಜ, ಕಲ್ಲುರ್ಟಿ ದೈವಗಳಿಗೆ ‘ಫಸ್ಟ್ ಲುಕ್’ ತೋರಿಸಿ ಅನುಮತಿ ಪಡೆದ ‘ಕೊರಗಜ್ಜ’ ಚಿತ್ರತಂಡ

Movie Theater: ಸಿನಿಮಾ ಪ್ರದರ್ಶನವನ್ನು ಶಾಶ್ವತವಾಗಿ ನಿಲ್ಲಿಸಿದ ʼಕಾವೇರಿ ಥಿಯೇಟರ್‌ʼ

Movie Theater: ಸಿನಿಮಾ ಪ್ರದರ್ಶನವನ್ನು ಶಾಶ್ವತವಾಗಿ ನಿಲ್ಲಿಸಿದ ʼಕಾವೇರಿ ಥಿಯೇಟರ್‌ʼ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.