ವರ್ಷಾಂತ್ಯದ ಸ್ಟಾರ್ ಸಿನಿಮಾ ಶಿವಣ್ಣನ ‘ವೇದ’


Team Udayavani, Nov 8, 2022, 2:05 PM IST

ವರ್ಷಾಂತ್ಯದ ಸ್ಟಾರ್ ಸಿನಿಮಾ ಶಿವಣ್ಣನ ‘ವೇದ’

ಸಿನಿಮಾಗಳ ಗೆಲುವಿನ ವಿಚಾರದಲ್ಲಿ 2022 ಕನ್ನಡ ಚಿತ್ರರಂಗಕ್ಕೆ ಒಳ್ಳೆಯ ಫ‌ಸಲು ಕೊಟ್ಟ ಸಿನಿಮಾ. ನಿರ್ಮಾಪಕರ ಜೇಬು ತುಂಬುವ ಜೊತೆಗೆ ನಿರ್ದೇಶಕರ ಕನಸು ಈಡೇರಿದ ವರ್ಷ. ಇದರ ಜೊತೆಗೆ ಸ್ಯಾಂಡಲ್‌ವುಡ್‌ ಸಾಮರ್ಥ್ಯ ದೊಡ್ಡ ಮಟ್ಟದಲ್ಲಿ ಜಗತ್ತಿಗೆ ಗೊತ್ತಾದ ವರ್ಷ. ಈ ವರ್ಷ ಹೊಸಬರ ಜೊತೆಗೆ ಸಾಕಷ್ಟು ಸ್ಟಾರ್‌ ಸಿನಿಮಾಗಳು ಕೂಡಾ ಬಿಡುಗಡೆ ಯಾಗಿ ಮೆಚ್ಚುಗೆ ಪಡೆದವು. ಈಗ ವರ್ಷದ ಕೊನೆಯ ಸ್ಟಾರ್‌ ಸಿನಿಮಾವಾಗಿ ಯಾವ ಚಿತ್ರ ರಿಲೀಸ್‌ ಆಗುತ್ತದೆ ಎಂಬ ಕುತೂಹಲವಿತ್ತು. ಅದಕ್ಕೆ ಉತ್ತರ “ವೇದ’.

ಶಿವರಾಜ್‌ಕುಮಾರ್‌ ನಟನೆಯ 125ನೇ ಚಿತ್ರ “ವೇದ’ ಈ ವರ್ಷದ ಕೊನೆಯ ಸ್ಟಾರ್‌ ಸಿನಿಮಾವಾಗಿ ಪ್ರೇಕ್ಷಕರನ್ನು ರಂಜಿಸಲಿದೆ. ಇದು ಶಿವಣ್ಣ ನಟನೆಯ ಜೊತೆಗೆ ನಿರ್ಮಾಣದ ಚಿತ್ರ ಎಂಬುದು ವಿಶೇಷ. ಈ ವರ್ಷ ಬಹುತೇಕ ಸ್ಟಾರ್‌ ನಟರ ಚಿತ್ರಗಳು ತೆರೆಕಂಡಿವೆ.

ಸುದೀಪ್‌, ಪುನೀತ್‌ ರಾಜ್‌ಕುಮಾರ್‌, ಯಶ್‌, ಗಣೇಶ್‌, ರಕ್ಷಿತ್‌ ಶೆಟ್ಟಿ, ರಿಷಭ್‌ ಶೆಟ್ಟಿ ಸೇರಿದಂತೆ ಅನೇಕ ಸ್ಟಾರ್‌ ನಟರ ಚಿತ್ರಗಳು ತೆರೆಕಂಡಿವೆ. ಇನ್ನು, ಈ ವರ್ಷ ತೆರೆಕಾಣುತ್ತಿರುವ ಶಿವರಾಜ್‌ಕುಮಾರ್‌ ನಟನೆಯ ಎರಡನೇ ಸಿನಿಮಾ “ವೇದ’. ಈಗಾಗಲೇ “ಬೈರಾಗಿ’ ಚಿತ್ರ ತೆರೆಕಂಡಿದೆ. ಈಗ “ವೇದ’ ತೆರೆಗೆ ಬರುತ್ತಿದೆ.

ಹಾಗೆ ನೋಡಿದರೆ ರಕ್ಷಿತ್‌ ಶೆಟ್ಟಿ ನಟನೆಯ “ಸಪ್ತಸಾಗರದಾಚೆ ಎಲ್ಲೋ’, ಧ್ರುವ ನಟನೆಯ “ಮಾರ್ಟಿನ್‌’, ದರ್ಶನ್‌ ಅವರ “ಕ್ರಾಂತಿ’ ಚಿತ್ರಗಳು ಕೂಡಾ ಈ ವರ್ಷವೇ ತೆರೆಕಾಣಲಿವೆ ಎನ್ನಲಾಗಿತ್ತು. ಆದರೆ, ಆ ಚಿತ್ರಗಳು ಕಾರಣಾಂತರಗಳಿಂದ ಮುಂದೆ ಹೋಗಿವೆ.

ಇದರಾಚೆ ಬೇರೆ ಯಾವ ಸ್ಟಾರ್‌ ಸಿನಿಮಾಗಳು ಕೂಡಾ ಡಿಸೆಂಬರ್‌ನಲ್ಲಿ ರಿಲೀಸ್‌ ಡೇಟ್‌ ಅನೌನ್ಸ್‌ ಮಾಡದಿರುವ ಕಾರಣ,ಈಗ ವರ್ಷಾಂತ್ಯದ ಸ್ಟಾರ್‌ ಸಿನಿಮಾವಾಗಿ ಡಿಸೆಂಬರ್‌ 23ರಂದು ತೆರೆಕಾಣಲಿದೆ. ಹರ್ಷ ಈ ಚಿತ್ರದ ನಿರ್ದೇಶಕರು. ಹರ್ಷ ಹಾಗೂ ಶಿವಣ್ಣ ಕಾಂಬಿನೇಶನ್‌ ನ 4ನೇ ಚಿತ್ರ “ವೇದ’ ಎಂಬುದು ಮತ್ತೂಂದು ವಿಶೇಷ.

ಟಾಪ್ ನ್ಯೂಸ್

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.