ಅಸುರನ್‌ ರಿಮೇಕ್‌ ಸಿನಿಮಾದಲ್ಲಿಬಣ್ಣ ಹಚ್ಚಲಿದ್ದಾರಾ ಶಿವಣ್ಣ?


Team Udayavani, Mar 27, 2020, 12:13 PM IST

ಅಸುರನ್‌ ರಿಮೇಕ್‌ ಸಿನಿಮಾದಲ್ಲಿಬಣ್ಣ ಹಚ್ಚಲಿದ್ದಾರಾ ಶಿವಣ್ಣ?

ಸುಮಾರು 14 ವರ್ಷಗಳ ನಂತರ ಹ್ಯಾಟ್ರಿಕ್‌ ಹೀರೋ ಶಿವರಾಜ್‌ ಕುಮಾರ್‌, ಕಳೆದ ವರ್ಷ ರಿಮೇಕ್‌ ಚಿತ್ರ “ಕವಚ’ಕ್ಕೆ ಬಣ್ಣ ಹಚ್ಚಿದ್ದರು. ಅದಾದ ಬಳಿಕ, ಒಳ್ಳೆಯ ಕಥೆ ಇರುವ ರಿಮೇಕ್‌ ಚಿತ್ರಗಳಲ್ಲಿ ನಟಿಸಲು ಅಡ್ಡಿ ಇಲ್ಲ ಎಂದೂ ಶಿವಣ್ಣ ಹೇಳಿದ್ದರು. ಯಾವಾಗ ಶಿವಣ್ಣ ಇಂಥದ್ದೊಂದು ಮಾತು ಹೇಳಿದರೊ, ಈಗಾಗಲೇ ಸಾಲು ಸಾಲು ರಿಮೇಕ್‌ ರೈಟ್ಸ್‌ ಕೊಂಡು ತಂದಿರುವ ಹತ್ತಾರು ನಿರ್ಮಾಪಕರು, ನಿರ್ದೇಶಕರು ಶಿವಣ್ಣಗೆ ಸಬ್ಜೆಕ್ಟ್ ಒಪ್ಪಿಸಲು ಪೈಪೋಟಿಗೆ ಬೀಳಲು ಶುರು ಮಾಡಿದರು. “ಕವಚ’ ಚಿತ್ರದ ಬಳಿಕ ಒಂದರ ಹಿಂದೊಂದು ರಿಮೇಕ್‌ ಚಿತ್ರಗಳಲ್ಲಿ ಶಿವಣ್ಣ ಹೆಸರು ಕೇಳಿಬರೋದಕ್ಕೆ ಶುರುವಾಯಿತು.

ಸದ್ಯ ಶಿವರಾಜಕುಮಾರ್‌ ನಿರ್ದೇಶನದ ಭಜರಂಗಿ-2′, “ಆರ್‌ ಡಿಎಕ್ಸ್’ ಹಾಗೂ “ಭೈರತಿ ರಣಗಲ್‌’ ಚಿತ್ರಗಳನ್ನು ಕೈಗೆತ್ತಿಕೊಂಡಿದ್ದು, ಅವುಗಳ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಇವುಗಳ ನಡುವೆಯೇ ಈಗ ಮತ್ತೂಂದು ರಿಮೇಕ್‌ ಚಿತ್ರದಲ್ಲಿ ಶಿವರಾಜಕುಮಾರ್‌ ಹೆಸರು ಗಾಂಧಿನಗರದಲ್ಲಿ ಕೇಳಿ ಬರುತ್ತಿದೆ.

ಹೌದು, ತಮಿಳಿನಲ್ಲಿ ಧನುಷ್‌ ಅಭಿನಯಿಸಿ ಬಿಗ್‌ ಹಿಟ್‌ ಶಿವರಾಜ್‌ ಕುಮಾರ್‌ ಅಭಿನಯಿಸಲಿದ್ದಾರೆ. ಅಲ್ಲಿ ಧನುಷ್‌ ಅಭಿನಯಿಸಿದ್ದ “ಅಸುರನ್ “ ಪಾತ್ರವನ್ನು ಇಲ್ಲಿ ಶಿವಣ್ಣ ಅಭಿನಯಿಸುತ್ತಿದ್ದು, ಪಕ್ಕಾ ಹಳ್ಳಿ ಸೊಗಡಿನ, ಆದರೆ ಅಷ್ಟೇ ರೌದ್ರಾವತಾರದ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ. ಇನ್ನು ಕನ್ನಡದಲ್ಲಿ ಜೇಕಬ್‌ ವರ್ಗೀಸ್‌ ಈ ಚಿತ್ರವನ್ನು ನಿರ್ದೇಶನ ಮಾಡುವ ಸಾಧ್ಯತೆಯಿದ್ದು, ತಮಿಳು ನಿರ್ಮಾಪಕರೊಬ್ಬರು ಶಿವಣ್ಣನ ಬಳಿ ಈ ಬಗ್ಗೆಈಗಾಗಲೇ ಒಂದು ಹಂತದ ಮಾತುಕತೆ ಮಾಡಿದ್ದಾರೆ. ಎನ್ನಲಾಗಿದೆ.

ಸದ್ಯ ಕೋವಿಡ್ 19 ಹಾವಳಿಯಿಂದ ಇಡೀ ಚಿತ್ರರಂಗದ ಎಲ್ಲಾ ಚಟುವಟಿಕೆಗಳು ಬಂದ್‌ ಆಗಿರುವುದರಿಂದ, ಎಲ್ಲವೂ ಮೊದಲಿನಂತೆ ಸಹಜ ಸ್ಥಿತಿಗೆ ಬಂದ ಮೇಲಷ್ಟೆ ಈ ಸಿನಿಮಾ ಬಗ್ಗೆ ಅಧಿಕೃತ ಮಾಹಿತಿ ಹೊರಬೀಳುವ ಸಾಧ್ಯತೆ ಇದೆ. ವೆಟ್ರಿಮಾರನ್‌ ನಿರ್ದೇಶಿಸಿದ್ದ “ಅಸುರನ್‌’ ಜಾತಿ ವೈಷಮ್ಯದ ಕತಾ ವಸ್ತು ಒಳಗೊಂಡಿತ್ತು. “ವಕ್ಕೆ’ ಎಂಬ ಕಾದಂಬರಿ ಆಧರಿತ ಈ ಚಿತ್ರ ತಮಿಳಿನಲ್ಲಿ ಸೂಪರ್‌ ಹಿಟ್‌ ಆಗಿತ್ತು. ಆನಂತರ ಇದೇ ಸಿನಿಮಾವನ್ನು ತೆಲುಗಿನಲ್ಲಿ ವೆಂಕಟೇಶ್‌ “ನಾರಪ್ಪ’ ಹೆಸರಿನಲ್ಲಿ ರೀಮೇಕ್‌ ಮಾಡುತ್ತಿದ್ದಾರೆ. ಮತ್ತೂಂದು ಮೂಲದ ಪ್ರಕಾರ ಶಿವಣ್ಣ ಅವರು ತಮಿಳಿನ ಮತ್ತೂಂದು ಹಿಟ್‌ ಚಿತ್ರ “ಖೈದಿ’ ಯ ಕನ್ನಡ ರಿಮೇಕ್‌ನಲ್ಲೂ ನಟಿಸಲು ಒಪ್ಪಿದ್ದಾರೆ. ಆಕ್ಷನ್‌, ನಿಗೂಢತೆ, ಸೆಂಟಿಮೆಂಟ್‌ ಎಲ್ಲವೂ ಹೊಂದಿರುವ ಈ ಸಿನಿಮಾ ಶಿವಣ್ಣ ಅವರ ವ್ಯಕ್ತಿತ್ವಕ್ಕೆ ಚೆನ್ನಾಗಿ ಹೊಂದಿಕೆ ಆಗುತ್ತದೆ ಎಂದು ಹೇಳಲಾಗುತ್ತಿದೆ.

ಒಟ್ಟಿನಲ್ಲಿ ಶಿವಣ್ಣ ಮತ್ತೆ ರಿಮೇಕ್‌ ಸಿನಿಮಾ ಮಾಡುತ್ತಾರಾ..? ಮಾಡಿದ್ರೆ ಯಾವ ಸಿನಿಮಾ ಮಾಡುತ್ತಾರೆ ಅನ್ನೊ ಪ್ರಶ್ನೆಗಳಿಗೆ ಮುಂದಿನ ದಿನಗಳಲ್ಲಿ ಉತ್ತರ ಸಿಗಬೇಕಷ್ಟೆ. ­

ಟಾಪ್ ನ್ಯೂಸ್

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

gajanur3

ತುಂಗಾ ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ… ಮತ್ತೆ ಜಲಾವೃತಗೊಂಡ ಪತ್ತೆಪೂರ್ ರಸ್ತೆ

g t devegowda

Mysore; ನಾನು ಮುಡಾದಿಂದ ಎಲ್ಲಿಯೂ ನಿವೇಶನ ಪಡೆದುಕೊಂಡಿಲ್ಲ: ಜಿ ಟಿ ದೇವೇಗೌಡ

Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ

Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ

Desi Swara: ಶ್ರೀಕೃಷ್ಣನ ಮುಕುಟದಲ್ಲಿ ನವಿಲುಗರಿ ಹೇಗೆ ಬಂತು?

Desi Swara: ಶ್ರೀಕೃಷ್ಣನ ಮುಕುಟದಲ್ಲಿ ನವಿಲುಗರಿ ಹೇಗೆ ಬಂತು?

Protest across the state if Ramanagara name is changed: pramod muthalik

Bengaluru South; ರಾಮನಗರ ಹೆಸರು ಬದಲಾಯಿಸಿದರೆ ರಾಜ್ಯಾದ್ಯಂತ ಉಗ್ರ ಹೋರಾಟ: ಮುತಾಲಿಕ್ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kannada Cinema; ರಾಜ್ಯಾದ್ಯಂತ “ಸಾಂಕೇತ್‌’ ಸಿನೆಮಾ ತೆರೆಗೆ

Kannada Cinema; ರಾಜ್ಯಾದ್ಯಂತ “ಸಾಂಕೇತ್‌’ ಸಿನೆಮಾ ತೆರೆಗೆ

Sandalwood; ಶೀಘ್ರದಲ್ಲಿ ತೆರೆಗೆ ಬರುತ್ತಿದೆ ‘ಕಬಂಧ’

Sandalwood; ಶೀಘ್ರದಲ್ಲಿ ತೆರೆಗೆ ಬರುತ್ತಿದೆ ‘ಕಬಂಧ’

bheema

Duniya Vijay; ‘ಭೀಮ’ನಿಗಾಗಿ ತೆರೆಯಲಿದೆ ಮುಚ್ಚಿದ 18 ಚಿತ್ರಮಂದಿರ

Kannada Movies: ಹಿಟ್‌ ರೇಟ್‌ ಮೇಲೆ; ಸ್ಯಾಟಲೈಟ್‌, ಓಟಿಟಿಯ ಹೊಸ ಧೋರಣೆ

Kannada Movies: ಹಿಟ್‌ ಮೇಲೆ ರೇಟ್‌; ಸ್ಯಾಟಲೈಟ್‌, ಓಟಿಟಿಯ ಹೊಸ ಧೋರಣೆ

Sandalwood; ಕನ್ನಡದಲ್ಲಿ ಇಂದು ತೆರೆಗೆ ಬರುತ್ತಿದೆ ನಾಲ್ಕು ಚಿತ್ರಗಳು

Sandalwood; ಕನ್ನಡದಲ್ಲಿ ಇಂದು ತೆರೆಗೆ ಬರುತ್ತಿದೆ ನಾಲ್ಕು ಚಿತ್ರಗಳು

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Editorial: ಯುಪಿಎಸ್ಸಿ ಪರೀಕ್ಷಾ ಸುಧಾರಣೆ ಕ್ರಮ: ಸ್ವಾಗತಾರ್ಹ ಹೆಜ್ಜೆ

Editorial: ಯುಪಿಎಸ್ಸಿ ಪರೀಕ್ಷಾ ಸುಧಾರಣೆ ಕ್ರಮ: ಸ್ವಾಗತಾರ್ಹ ಹೆಜ್ಜೆ

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

Screenshot (7) copy

Thekkatte: 5 ಗ್ರಾ.ಪಂ.ಗಳ ಕಸ ವಿಲೇವಾರಿಯೇ ದೊಡ್ಡ ಸವಾಲು!

ಡೆಂಗ್ಯೂ ಜ್ವರದಿಂದ ಐದು ವರ್ಷದ ಬಾಲಕಿ ಸಾವು

Hubli; ಡೆಂಗ್ಯೂ ಜ್ವರದಿಂದ ಐದು ವರ್ಷದ ಬಾಲಕಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.