ಸಿನಿ ಕಾರ್ಮಿಕರಿಗೆ ಶಿವಣ್ಣ ನೆರವು
Team Udayavani, Jun 23, 2021, 12:38 PM IST
ಬೆಂಗಳೂರು: ಲಾಕ್ ಡೌನ್ ನಿಂದಾಗಿ ಚಿತ್ರೀಕರಣವಿಲ್ಲದೇ ಸಿನಿಮಾ ಕಾರ್ಮಿಕರು ಸಾಕಷ್ಟು ತೊಂದರೆ ಒಳಪಟ್ಟಿದ್ದಾರೆ. ಈಗಾಗಲೇ ಇವರ ಸಹಾಯಕ್ಕೆ ಅನೇಕರು ಧಾವಿಸಿದ್ದಾರೆ. ನಟರಾದ ಯಶ್, ಪುನೀತ್, ನಿರ್ಮಾಪಕ ವಿಜಯ್ ಕಿರಗಂದೂರು… ಹೀಗೆ ಅನೇಕರು ಆರ್ಥಿಕವಾಗಿ ಸಹಾಯ ಮಾಡಿದ್ದಾರೆ.
ಈಗ ನಟ ಶಿವರಾಜ್ಕುಮಾರ್ ಸಿನಿಮಾ ಕಾರ್ಮಿಕರ ನೆರವಿಗೆ ಧಾವಿಸಿದ್ದಾರೆ. ಕಾರ್ಮಿಕರ ಒಕ್ಕೂಟಕ್ಕೆ 10 ಲಕ್ಷ ರೂಪಾಯಿ ನೀಡಿದ್ದಾರೆ. ಶಿವಣ್ಣ ನೀಡಿರುವ ಚೆಕ್ ಅನ್ನು ನಿರ್ಮಾಪಕ ಕೆ.ಪಿ.ಶ್ರೀಕಾಂತ್ ಒಕ್ಕೂಟಕ್ಕೆ ಹಸ್ತಾಂತರಿಸಿದ್ದಾರೆ. ಈ ವೇಳೆ ಒಕ್ಕೂಟ ಅಧ್ಯಕ್ಷ ಸಾ.ರಾ.ಗೋವಿಂದು, ಕಾರ್ಯದರ್ಶಿ ರವೀಂದ್ರನಾಥ್ ಹಾಜರಿದ್ದರು.
ಸದ್ಯ ಶಿವರಾಜ್ಕುಮಾರ್ ಅವರ “ಭಜರಂಗಿ-2′ ಬಿಡುಗಡೆಯ ಹಂತಕ್ಕೆ ಬಂದಿದೆ. ಇದರ ಜೊತೆಗೆ ವಿಜಯ್ ಮಿಲ್ಟನ್ ನಿರ್ದೇಶನದ ಹೊಸ ಚಿತ್ರಕೊನೆಯ ಹಂತದ ಚಿತ್ರೀಕರಣ ತಲುಪಿದೆ.
ಇದನ್ನೂ ಓದಿ: ಈಗ ಡೆಲ್ಟಾ ಪ್ಲಸ್ ಅಬ್ಬರ : ಮಹಾರಾಷ್ಟ್ರ, ಕೇರಳ, ಮ.ಪ್ರದೇಶದಲ್ಲಿ ಹೊಸ ರೂಪಾಂತರಿ ಹಾವಳಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ