ಶಬರಿಮಲೆಗೆ ಶಿವರಾಜಕುಮಾರ್‌


Team Udayavani, Mar 16, 2017, 3:23 PM IST

7.jpg

ನಟ ಶಿವರಾಜಕುಮಾರ್‌ ಬುಧವಾರ ಶಬರಿಮಲೆಗೆ ತೆರಳಿದ್ದಾರೆ. ಪ್ರತಿ ವರ್ಷದಂತೆ ಈ ವರ್ಷವೂ ಶಿವರಾಜಕುಮಾರ್‌ ಅಯ್ಯಪ್ಪ ಮಾಲಾಧಾರಣೆ ಮಾಡಿದ್ದು, ಬುಧವಾರ ಅವರ ನಿವಾಸದಲ್ಲಿ ಇರುಮುಡಿ ಪೂಜೆ ನಡೆಯಿತು. 

ಗುರುಸ್ವಾಮಿ ಶಿವರಾಮ್‌ ಅವರ ನೇತೃತ್ವದಲ್ಲಿ ನಡೆದ ಈ ಪೂಜೆಯಲ್ಲಿ ಶಿವರಾಜಕುಮಾರ್‌ ಕುಟುಂಬ ವರ್ಗ, ಆಪ್ತರು ಹಾಗೂ ಚಿತ್ರರಂಗದ ಮಂದಿ ಭಾಗವಹಿಸಿದ್ದರು. ಶಿವರಾಜಕುಮಾರ್‌ ಅವರ ಜೊತೆ ನಿರ್ಮಾಪಕರಾದ ಕೆ.ಪಿ.ಶ್ರೀಕಾಂತ್‌, ತರುಣ್‌ ಶಿವಪ್ಪ, ವಿನಯ್‌ ರಾಜಕುಮಾರ್‌, ವಸಿಷ್ಠ, ನಿರ್ದೇಶಕ ಎ.ಪಿ.ಅರ್ಜುನ್‌ ಸೇರಿದಂತೆ ಸುಮಾರು 45 ಮಂದಿಯ ತಂಡ ಶಬರಿಮಲೆಗೆ ತೆರಳುತ್ತಿದ್ದು, ಮಾರ್ಚ್‌ 19ಕ್ಕೆ ವಾಪಾಸ್‌ ಬರಲಿದ್ದಾರೆ. 

“ಪ್ರತಿ ವರ್ಷವೂ ಶಬರಿಮಲೆಗೆ ಹೋಗುತ್ತೀನಿ. ಅಲ್ಲಿಗೆ ಹೋಗುವುದರಲ್ಲಿ ಏನೋ ಒಂದು ನೆಮ್ಮದಿ ಇದೆ. ನಾನು ಕೇವಲ ನನಗಾಗಿ ಏನನ್ನೂ ಬೇಡಿಕೊಳ್ಳುವುದಿಲ್ಲ. ಮಳೆ, ಬೆಳೆ ಚೆನ್ನಾಗಿ ಆಗಿ ಎಲ್ಲರೂ ಸುಖವಾಗಿರಲಿ ಎಂದು ಕೇಳಿಕೊಳ್ಳುತ್ತೇನೆ’ ಎಂದರು.

ಎರಡು ಹೊಸ ಸಿನಿಮಾಗಳು: ಇನ್ನು, ಶಿವರಾಜಕುಮಾರ್‌ ಅವರು ಎರಡು ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ. ಒಂದು ಸಿನಿಮಾವನ್ನು “ಜಟ್ಟ’ ಸಿನಿಮಾ ನಿರ್ಮಿಸಿದ ಎನ್‌.ಎಸ್‌.ರಾಜ್‌ಕುಮಾರ್‌ ನಿರ್ಮಿಸುತ್ತಿದ್ದು, ಅಶೋಕ್‌ ಎನ್ನುವವರು ನಿರ್ದೇಶಿಸುತ್ತಿದ್ದಾರೆ. ಇವರು ಈ ಹಿಂದೆ ಒಂದು ತಮಿಳು ಸಿನಿಮಾ ಮಾಡಿದ್ದು, ಕನ್ನಡದಲ್ಲಿ ಇದು ಮೊದಲ ನಿರ್ದೇಶನದ ಚಿತ್ರ. ಮತ್ತೂಂದು ಸಿನಿಮಾವನ್ನು ಎ.ಪಿ.ಅರ್ಜುನ್‌ ನಿರ್ದೇಶನ ಮಾಡುತ್ತಿದ್ದಾರೆ. ಸದ್ಯ ಶಿವರಾಜಕುಮಾರ್‌ ಅವರ “ಬಂಗಾರ ಸನ್‌ಆಫ್ ಬಂಗಾರದ ಮನುಷ್ಯ’ ಚಿತ್ರ ಬಿಡುಗಡೆಗೆ ರೆಡಿಯಾಗಿದೆ. 

ಅಶೋಕ್‌ ಎನ್ನುವವರು ನಿರ್ದೇಶಿಸುತ್ತಿರುವ ಸಿನಿಮಾದಲ್ಲಿ ಶಿವಣ್ಣ ನಾಲ್ಕು ವಿಭಿನ್ನ ಶೇಡ್‌ಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರಂತೆ. ಇನ್ನು, ಎ.ಪಿ.ಅರ್ಜುನ್‌ ನಿರ್ದೇಶನದ ಚಿತ್ರ ಆಗಸ್‌ rನಲ್ಲಿ ಶುರುವಾಗುವ ಸಾಧ್ಯತೆ ಇದ್ದು, “ಶಿವಪ್ಪ’ ಎಂದು ಟೈಟಲ್‌ ಇಡುವ ಸಾಧ್ಯತೆ ಇದೆ. 

ಟಾಪ್ ನ್ಯೂಸ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.