ಶ್ರಾವಣಕ್ಕೆ ಹಳ್ಳಿ ಸೊಗಡು


Team Udayavani, Jul 25, 2017, 10:29 AM IST

halli-sogadu.jpg

ಡಾ.ದೊಡ್ಡರಂಗೇಗೌಡ ಅವರ ಕುರಿತು ತಯಾರಾಗಿರುವ “ಹಳ್ಳಿಸೊಗಡು’ ಚಿತ್ರ ಶ್ರಾವಣದಲ್ಲಿ ಬಿಡುಗಡೆಯಾಗಲು ಸಜ್ಜಾಗಿದೆ.  ನೃತ್ಯ ನಿರ್ದೇಶಕ ಕಪಿಲ್‌ ನಿರ್ದೇಶನದ ಮೊದಲ ಚಿತ್ರವಿದು. ಸಂಗೀತ ಸಾಧನೆಗೆ ಸ್ಫೂರ್ತಿಯಾಗಿ ಗುರುವಿಗೆ ನಿಜವಾದ ಗುರು ಕಾಣಿಕೆ ನೀಡಿದ ಶಿಷ್ಯನೊಬ್ಬನ ಕಥೆ ಇಲ್ಲಿದೆ.

ರಾಜೇಂದ್ರ ಸೂರಿ ಪ್ರೊಡಕ್ಷನ್‌ನಲ್ಲಿ ಪಿ.ಸತೀಶ್‌ ಕುಮಾರ್‌ ಮೆಹ್ತಾ ನಿರ್ಮಿಸಿರುವ ಈ ಚಿತ್ರದಲ್ಲಿ ಆರವ್‌ ಸೂರ್ಯ ನಾಯಕರಾದರೆ, ಅಕ್ಷರಾ ನಾಯಕಿಯಾಗಿದ್ದಾರೆ. ಶ್ರೀನಾಥ್‌ ಕ್ಯಾಮೆರಾ ಹಿಡಿದಿದ್ದಾರೆ. ರಾಘರಮಣ ಅವರು ಸಂಗೀತ ನೀಡಿದ್ದಾರೆ. ಕೆ.ಬಿ.ಪಂಕಜ ಅವರು ಸಂಭಾಷಣೆ ಬರೆದಿದ್ದಾರೆ. ಚಿತ್ರಕ್ಕೆ ಹೆಚ್‌.ಎನ್‌. ದತ್ತಾತ್ರೇಯ, ಕೆ.ಎಸ್‌. ಮಾಂತೇಶ್‌, ಬಿ.ಎನ್‌. ಸ್ವಾಮಿ, ರಚನಾ ರಂಗನಾಥ್‌  ಸಹ ನಿರ್ಮಾಪಕರಾಗಿದ್ದಾರೆ.

ಪ್ರಭಾಕರ್‌ ಸಂಕಲನ ಮಾಡಿದರೆ, ದೊಡ್ಡರಂಗೇಗೌಡ, ಭರತ್‌ ದೊಡ್ಡರಂಗೇಗೌಡ ಹಾಗೂ ಉದಯ ಲೇಖ ಅವರು ಗೀತೆಗಳನ್ನು ರಚಿಸಿದ್ದಾರೆ. ಚಿತ್ರದಲ್ಲಿ ಡಿಂಗ್ರಿ ನಾಗರಾಜ್‌, ಶಂಕರ್‌ಭಟ್‌, ರಮಾನಂದ್‌, ಅರವಿಂದ್‌, ಮೈಕಲ್‌ ಮಧು, ಮಹದೇವ್‌, ಹೆಚ್‌.ಎನ್‌. ಸಿದ್ಧಪ್ಪ, ಜ್ಯೋತಿ ನಟಿಸಿದ್ದಾರೆ. 

ಟಾಪ್ ನ್ಯೂಸ್

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.