“ಸಿದ್ಧಗಂಗಾಶ್ರೀ ಶಿವೈಕ್ಯ’: ನಾಳೆ ಚಿತ್ರೋದ್ಯಮ ಬಂದ್
Team Udayavani, Jan 21, 2019, 10:14 AM IST
ಸಿದ್ಧಗಂಗಾ ಶ್ರೀ ಶಿವೈಕ್ಯರಾದ ಹಿನ್ನೆಲೆಯಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಬಂದ್ ಘೋಷಿಸಿದೆ. ನಾಳೆ ಯಾವುದೇ ಚಿತ್ರಗಳ ಪ್ರದರ್ಶನ ಮತ್ತು ಚಿತ್ರೀಕರಣ ನಡೆಯುವುದಿಲ್ಲ ಎಂದು ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎಸ್.ಎ.ಚಿನ್ನೇಗೌಡ ತಿಳಿಸಿದ್ದಾರೆ.
“ಶಿವಕುಮಾರ ಶ್ರೀಗಳು ಸಮಾಜ ಸೇವೆಯೇ ಜೀವನ ಎಂದು ಬದುಕಿದ್ದವರು. ಅವರು ಲಿಂಗೈಕ್ಯರಾದ ಸುದ್ದಿಯಿಂದ ನೋವಾಗಿದೆ. ಅವರ ಸಮಾಜ ಸೇವೆ, ಕಾಯಕ ನಮಗೆ ಮಾದರಿ. ಶ್ರೀಗಳಿಗೆ ಗೌರವ ಸೂಚಿಸುವ ಸಲುವಾಗಿ ಚಿತ್ರೋದ್ಯಮ ಬಂದ್ ಘೋಷಿಸಿದೆ’ ಎಂದು ಚಿನ್ನೇಗೌಡರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ