ಮೌನ ಮುರಿದ ರಶ್ಮಿಕಾ 


Team Udayavani, Sep 19, 2018, 11:54 AM IST

rashmika.jpg

ಇತ್ತೀಚಿನ ದಿನಗಳಲ್ಲಿ ಅತಿ ಹೆಚ್ಚು ಸುದ್ದಿಗೆ ಗ್ರಾಸವಾದ ನಟಿ ಯಾರೆಂದರೆ ಎಲ್ಲರು ರಶ್ಮಿಕಾ ಮಂದಣ್ಣರತ್ತ ಬೆರಳು ತೋರಿಸುತ್ತಾರೆ. ರಕ್ಷಿತ್‌ ಶೆಟ್ಟಿ ಜೊತೆಗಿನ ಬ್ರೇಕಪ್‌ ಸುದ್ದಿ ಹೊರಬಂದ ನಂತರವಂತೂ ರಶ್ಮಿಕಾ ಮಾಧ್ಯಮ, ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಹೆಚ್ಚೇ ಸುದ್ದಿಯಾದರು ಎಂದರೆ ತಪ್ಪಲ್ಲ. ಅದರಲ್ಲೂ ರಶ್ಮಿಕಾ ಕನ್ನಡದ “ವ್ರತ್ರ’ ಚಿತ್ರದಿಂದ ಹೊರಬಂದ ನಂತರವಂತೂ ಟ್ರೋಲ್‌ ಮಾಡುವವರ ಸಂಖ್ಯೆ ಹಾಗೂ ಟ್ರೋಲ್‌ ರೀತಿ ಬದಲಾಗಿದ್ದು ಸುಳ್ಳಲ್ಲ.

ಇಷ್ಟು ದಿನ ಎಲ್ಲವನ್ನು ದೂರದಿಂದಲೇ ಗಮನಿಸಿಕೊಂಡಿದ್ದ ರಶ್ಮಿಕಾ ಮೊದಲ ಬಾರಿಗೆ ಟ್ವೀಟರ್‌ ಮೂಲಕ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ. ಜೊತೆಗೆ ನಾನಾ ಕಥೆಗಳಿಂದ, ಟ್ರೋಲ್‌ಗ‌ಳಿಂದ ತಮಗಾಗಿರುವ ಬೇಸರದ ಬಗ್ಗೆಯೂ ಹೇಳಿಕೊಂಡಿದ್ದಾರೆ. ಈ ಹಿಂದೆ ರಕ್ಷಿತ್‌ ಸೋಶಿಯಲ್‌ ಮೀಡಿಯಾದಲ್ಲಿ ತಮ್ಮ ಅನಿಸಿಕೆ ಹಂಚಿಕೊಂಡಿದ್ದರು. ಈಗ ರಶ್ಮಿಕಾ ಸರದಿ. ಅಷ್ಟಕ್ಕೂ ರಶ್ಮಿಕಾ ಅವರು ಏನು ಹೇಳಿದ್ದಾರೆಂಬುದನ್ನು ಅವರ ಮಾತಲ್ಲೇ ಓದಿ;

“ತುಂಬಾ ದಿನಗಳಿಂದ ನಾನು ಮೌನವಾಗಿದ್ದೆ. ಆದರೆ, ನನ್ನ ಬಗ್ಗೆ ಬರುತ್ತಿದ್ದ ಕಥೆ, ಲೇಖನ ಹಾಗೂ ಟ್ರೋಲ್‌ಗ‌ಳನ್ನೆಲ್ಲಾ ಗಮನಿಸುತ್ತಿದ್ದೆ. ನನ್ನನ್ನು ಚಿತ್ರಿಸಿದ ರೀತಿಯಿಂದ ನಾನು  ತುಂಬಾನೇ ಡಿಸ್ಟರ್ಬ್ ಆಗಿದ್ದೇನೆ. ಹಾಗಂತ ನಾನಿಲ್ಲಿ ಯಾರನ್ನೂ ದೂಷಿಸುವುದಿಲ್ಲ. ಏಕೆಂದರೆ ನೀವೆಲ್ಲಾ ಇದನ್ನೇ ನಂಬಿದ್ದೀರಿ. ಆ ಬಗ್ಗೆ ನಾನು ಸ್ಪಷ್ಟನೆ ಕೊಡಲು ನಾನಿಲ್ಲಿ ಬಂದಿಲ್ಲ.

ಆದರೆ ಒಂದು ಮಾತು ಹೇಳಲಿಚ್ಛಿಸುತ್ತೇನೆ, ರಕ್ಷಿತ್‌ಗಾಗಲೀ, ನನಗಾಗಲೀ ಅಥವಾ ಚಿತ್ರರಂಗದ ಇನ್ಯಾರಿಗಾಗಲೀ ಈ ತರಹದ ಪರಿಸ್ಥಿತಿ ಬರಬಾರದು. ನಾಣ್ಯಕ್ಕೆ ಹೇಗೆ ಎರಡು ಮುಖವಿರುತ್ತೋ ಅದೇ ರೀತಿ ಪ್ರತಿ ಕಥೆಗಳಿಗೂ … ಕೊನೆಗೊಂದು ಮಾತು ಹೇಳುತ್ತೇನೆ, ನಾನು ಮುಂದೆಯೂ ಕನ್ನಡ ಸಿನಿಮಾ ಮಾಡುತ್ತೇನೆ … ನಾನಿಲ್ಲಿ ನೆಲೆ ನಿಲ್ಲಲು ಬಂದಿರೋಳು…. ನೆಮ್ಮದಿಯಿಂದ ಕೆಲಸ ಮಾಡಲು ಬಿಡಿ’ ಎಂದು ರಶ್ಮಿಕಾ ಬರೆದುಕೊಂಡಿದ್ದಾರೆ. 

ಟಾಪ್ ನ್ಯೂಸ್

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.