ಕಲರ್ ‌ಫ‌ುಲ್‌ ಸೋನಾಲ್‌


Team Udayavani, Dec 19, 2020, 3:10 PM IST

ಕಲರ್‌ಫ‌ುಲ್‌ ಸೋನಾಲ್‌

ಸೋನಾಲ್‌ ಮೊಂತೆರೋಹಾಡೊಂದರಲ್ಲಿ ಸಖತ್‌ ಕಲರ್‌ಫ‌ುಲ್‌ ಆಗಿ ಕಾಣಿಸಿ ಕೊಂಡಿದ್ದಾರೆ. ಅದು “ಶಂಭೋ ಶಿವ ಶಂಕರ’ ಚಿತ್ರದ ಹಾಡಿನಲ್ಲಿ.

ಈ ಚಿತ್ರದಲ್ಲಿ ಸೋನಾಲ್‌ ಮೊಂತೆರೋ ನಾಯಕಿಯಾಗಿದ್ದು, ಇತ್ತೀಚೆಗೆ ನಾಯಕಿಯ ಇಂಟ್ರೋಡಕ್ಷನ್‌ ಸಾಂಗ್‌ ಅನ್ನು ಚಿತ್ರತಂಡ ಉತ್ತರಹಳ್ಳಿ ಬಳಿ ಚಿತ್ರೀಕರಿಸಿದೆ. ಸೋನಾಲ್‌ ಜೊತೆ ನಾಯಕರಾದ ಅಭಯ್‌, ರೋಹಿತ್‌ ಹಾಗೂ ರಕ್ಷಕ್‌ ಭಾಗವಹಿಸಿದ್ದರು. ಈ ಚಿತ್ರವನ್ನು ಶಂಕರ್‌ ನಿರ್ದೇಶಿಸುತ್ತಿದ್ದಾರೆ. ಚಿತ್ರಕ್ಕೆ ವರ್ತೂರು ಮಂಜು ಅವರ ನಿರ್ಮಾಣವಿದೆ.

ಇದನ್ನೂ ಓದಿ : ಮೂವರು ನಾಯಕಿಯರ ಜೊತೆ ಪ್ರಜ್ವಲ್‌ ಡ್ಯುಯೆಟ್‌

ಸಿನಿಮಂದಿಯ ಗಮನ ಸೆಳೆದ ಓ ಮೈ ಲವ್‌ : ನಟ ತುಷಾರ್‌ ಗೌಡ, ಆರಾಧನಾ ಭಟ್‌ ನಿಟ್ಟೋಡಿ ಜೊತೆಯಾಗಿ ನಟಿಸಿರುವ “ಓ ಮೈ ಲವ್‌’ ಮ್ಯೂಸಿಕ್‌ ಆಲ್ಬಂ ಸಿನಿಮಂದಿಯ ಗಮನ ಸೆಳೆಯುತ್ತಿದೆ.

ಯೌವ್ವನದ ಸಂಕೀರ್ಣ ಸನ್ನಿವೇಶ, ಜೀವನದ ಜಂಜಾಟ, ಸಂಬಂಧ ಹೀಗೆ ಅನೇಕಸಂಗತಿಗಳನ್ನು ಹಾಡಿನ ಮೂಲಕ ಹೇಳಲಾಗಿದೆ. ಇಡೀ ಸಿನಿಮಾವೊಂದರಲ್ಲಿ ಹೇಳಲಾಗುವ ವಿಷಯವನ್ನುಗೀತೆಯೊಂದರಲ್ಲಿ ಹೇಳಲಾಗಿದೆ ಎಂದು ಚಿತ್ರ ನಿರ್ದೇಶಕ ಪಿ. ಶೇಷಾದ್ರಿ, ನಟಿ ಪ್ರಿಯಾಂಕಾ ತಿಮ್ಮೇಶ್‌, ಗಾಯಕಿ ಅನುರಾಧ ಭಟ್‌, ನಿರ್ಮಾಪಕ ಸಂತೋಷ್‌ ಕುಮಾರ್‌, ಸಂಭಾಷಣೆಕಾರ ಚಂದ್ರಮೌಳಿ ಮುಂತಾದವರು ಗೀತೆಯ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಜೀವನ್‌ ಗಂಗಾಧರಯ್ಯ “ಓ ಮೈ ಲವ್‌’ ಹಾಡಿಗೆ ಪರಿಕಲ್ಪನೆ,ಸಾಹಿತ್ಯ ಬರೆದು ನಿರ್ದೇಶನ ಮಾಡಿ ದ್ದಾರೆ. ಪ್ರಭಾಕರ್‌ ಬಿ.ಪಿ, ಶಂಕರಣ್ಣ ಸ್ಟುಡಿಯೋ ಹಾಗೂ ರಂಗಮಯೂರಿ ಜಂಟಿಯಾಗಿ ಈ ಆಲ್ಬಂ ನಿರ್ಮಿಸಿದ್ದಾರೆ.

ಸಿನಿ ತಾರೆಯರು ಮೆಚ್ಚಿದ 'ಓ ಮೈ ಲವ್' ಆಲ್ಬಂ ಸಾಂಗ್‌ | Prajavani

ಟಾಪ್ ನ್ಯೂಸ್

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.