“ಬಿಲ್‌ಗೇಟ್ಸ್‌’ಗೆ ಹಾಡಿನ ಸಂಭ್ರಮ


Team Udayavani, Oct 24, 2019, 6:00 AM IST

Billgates

ಶಾಲೆಯಲ್ಲಿ ಸದಾ ತರಲೆ, ಕೀಟಲೆ ಮಾಡುವ ಇಬ್ಬರು ಗೆಳೆಯರಿಗೆ ತಾವೂ ಬಿಲ್‌ಗೇಟ್ಸ್‌ ರೀತಿ ಬೆಳೆಯಬೇಕು ಎಂಬ ಆಸೆ ಹುಟ್ಟುತ್ತೆ. ಆ ಆಸೆಯ ಬೆನ್ನತ್ತಿ ಅವರಿಬ್ಬರೂ ಬೆಂಗಳೂರಿಗೆ ಹೊರಡುತ್ತಾರೆ. ಆ ಕಾಣದ ಊರಿಗೆ ಬರುವ ಹಳ್ಳಿಯ ಗೆಳೆಯರ ಪಾಡು ಏನಾಗುತ್ತೆ, ಅವರ ಆಸೆ ಈಡೇರುತ್ತೋ, ಇಲ್ಲವೋ ಅನ್ನೋದೇ “ಬಿಲ್‌ಗೇಟ್ಸ್‌’ ಕಥೆ. ಸದ್ಯ ಚಿತ್ರ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದೆ. “ಬಿಲ್‌ಗೇಟ್ಸ್‌’ ಬಹುತೇಕ ಜನರಿಗೆ ಗೊತ್ತು.

ಅವರಂತೆಯೇ ಆಗಬೇಕು ಎಂದು ಕನಸು ಕಾಣುವ ಇಬ್ಬರು ಹೀರೋಗಳ ಕಥೆಯನ್ನು ಹಾಸ್ಯಮಯವಾಗಿ, ಸಂದೇಶ ರೂಪದಲ್ಲಿ ಕಟ್ಟಿಕೊಡಲಾಗಿದೆ. ಈ ಚಿತ್ರವನ್ನು ಶ್ರೀನಿವಾಸ ಸಿ. ಮಂಡ್ಯ ನಿರ್ದೇಶಿಸಿದ್ದಾರೆ. ಚಿಕ್ಕಣ್ಣ ಹಾಗು ಶಿಶಿರ್‌ ಶಾಸ್ತ್ರಿ ಹೀರೋಗಳಾಗಿ ಕಾಣಿಸಿಕೊಂಡಿದ್ದಾರೆ. ಹಳ್ಳಿಯಲ್ಲಿದ್ದ ಇಬ್ಬರು ಗೆಳೆಯರು ಬಿಲ್‌ಗೇಟ್ಸ್‌ನಂತೆಯೇ ಆಗಬೇಕು ಎಂದು ಪಣತೊಡುವ ಅಂಶಗಳೆಲ್ಲವೂ ಹಾಸ್ಯಮಯವಾಗಿದ್ದರೂ, ಇಲ್ಲಿ ಸಾಮಾಜಿಕ ಕಳಕಳಿಯೂ ಇದ್ದು, ಈಗಿನ ಟ್ರೆಂಡ್‌ಗೆ ತಕ್ಕಂತಹ ಚಿತ್ರ ಕಟ್ಟಿಕೊಡಲಾಗಿದೆ ಎಂಬುದು ನಿರ್ದೇಶಕರ ಮಾತು.

ಚಿತ್ರ ತುಂಬಾ ಚೆನ್ನಾಗಿ ಮೂಡಿಬರಲು ಚಿತ್ರತಂಡ ಶ್ರಮಿಸಿದೆ. ಕೆಲ ದೃಶ್ಯಗಳು ಇನ್ನೂ ಚೆನ್ನಾಗಿ ಬರಬೇಕು ಎಂಬ ಉದ್ದೇಶದಿಂದಲೇ ಮರು ಚಿತ್ರೀಕರಣ ಮಾಡಲಾಗಿದೆ. ಚಿತ್ರದಲ್ಲಿ ಯಮಲೋಕದ ದೃಶ್ಯಗಳೂ ಇವೆ. ಆ ಸೀನ್‌ಗಳನ್ನೆಲ್ಲಾ ಗ್ರಾಫಿಕ್ಸ್‌ ಮಾಡಲಾಗಿದೆ. ಹೀಗಾಗಿ ಚಿತ್ರ ಕೂಡ ತಡವಾಗಿದೆ ಎಂಬುದು ನಿರ್ದೇಶಕರ ಸ್ಪಷ್ಟನೆ. ಅಕ್ಷರರೆಡ್ಡಿ, ರಶ್ಮಿತಾ ನಾಯಕಿಯರಾದರೆ, ಚಿತ್ರದಲ್ಲಿ ಕುರಿ ಪ್ರತಾಪ್‌, ಗಿರಿ, ರಾಜ್‌ಶೇಖರ್‌, ರಾಜೇಶ್‌, ಮನೋಹರ್‌, ಬ್ಯಾಂಕ್‌ಜನಾರ್ದನ್‌, ಯತಿರಾಜ್‌, ಪ್ರಿಯಾಂಕ ಚಿಂಚೊಳ್ಳಿ ಮುಂತಾದವರು ನಟಿಸಿದ್ದಾರೆ.

ರಾಜಶೇಖರ್‌ ಚಿತ್ರಕಥೆ ಬರೆದರೆ, ರಾಕೇಶ್‌ ಸಿ.ತಿಲಕ್‌ ಛಾಯಾಗ್ರಹಣವಿದೆ. ಮರಿಸ್ವಾಮಿ ಅವರ ಸಂಕಲನವಿದೆ. ರಾಜೇಶ್‌.ಡಿ ಹಾಗು ಅರುಣ್‌ ಸಾಹಿತ್ಯವಿದೆ. ನೋಬಿನ್‌ಪೌಲ್‌ ಸಂಗೀತ ಸಂಯೋಜಿಸಿದ್ದಾರೆ. ಶ್ರೀಪಾಂಚಜನ್ಯ ಸಿನಿ ಕ್ರಿಯೇಷನ್ಸ್‌ ಬ್ಯಾನರ್‌ನಲ್ಲಿ ಚಿತ್ರ ನಿರ್ಮಾಣ ಮಾಡಲಾಗಿದೆ. ಈಗಾಗಲೇ ಹಾಡುಗಳು ಬಿಡುಗಡೆಯಾಗಿದ್ದ, ಎಲ್ಲೆಡೆ ಮೆಚ್ಚುಗೆ ಪಡೆದಿವೆ. ಲಹರಿ ವೇಲು, ಧರ್ಮಕೀರ್ತಿರಾಜು, ಪ್ರಥಮ್‌, ರವಿ ಬಸ್ರೂರು, ಮನೋಹರ್‌ ಇತರರು “ಬಿಲ್‌ಗೇಟ್ಸ್‌’ ತಂಡಕ್ಕೆ ಶುಭಹಾರೈಸಿದ್ದಾರೆ.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.