‘ಶಿವಣ್ಣ ಯಾವಾಗ ಬರ್ತಾರೆ, ಯಾವಾಗ ಹೋಗ್ತಾರೆ ಅಂತ ಗೊತ್ತಾಗಲ್ಲ’


Team Udayavani, Oct 13, 2017, 9:04 PM IST

Villain-13-10.jpg

ಸುದೀಪ್‌ ಇತ್ತೀಚೆಗೆ ಬ್ಯಾಂಕಾಕ್‌ನಲ್ಲಿ ‘ದಿ ವಿಲನ್‌’ ಚಿತ್ರದ ಇನ್ನೊಂದು ಹಂತದ ಚಿತ್ರೀಕರಣ ಮುಗಿಸಿಕೊಂಡು ಬಂದಿದ್ದಾರೆ. ಈಗಾಗಲೇ ಅವರು ‘ದಿ ವಿಲನ್‌’ ಚಿತ್ರಕ್ಕಾಗಿ ಪ್ರೇಮ್‌ ಜೊತೆಗೆ ಸಾಕಷ್ಟು ಸುತ್ತಾಡಿದ್ದಾರೆ. ಬೆಂಗಳೂರು, ಚಿಕ್ಕಮಗಳೂರು, ಲಂಡನ್‌, ಬ್ಯಾಂಕಾಕ್‌, ಶಿವಮೊಗ್ಗ, ಬೆಳಗಾವಿ ಅಂತ ಸಾಕಷ್ಟು ಸಮಯ ಕಳೆದಿದ್ದಾರೆ. ಇಷ್ಟು ದಿನಗಳಲ್ಲಿ ಪ್ರೇಮ್‌ ಒಬ್ಬ ಪ್ಯಾಶನೇಟ್‌ ನಿರ್ದೇಶಕ ಎಂದು ಅರ್ಥ ಮಾಡಿಕೊಂಡಿದ್ದಾರೆ. 


‘ಪ್ರೇಮ್‌ ತುಂಬಾ ಬಿಲ್ಡಪ್‌ ಕೊಡುತ್ತಾರೆ, ಶೋ ಆಫ್ ಮಾಡುತ್ತಾರೆ ಅಂತ ಕೇಳಿದ್ದೆ. ಆದರೆ, ಅವರ ಜೊತೆಗೆ ಕೆಲಸ ಮಾಡಿದ ಮೇಲೆ ಆತ ಎಷ್ಟು ಪ್ಯಾಶನೇಟ್‌ ಅಂತ ಅರ್ಥವಾಯಿತು. ಅವರ ಪ್ಯಾಶನ್‌ಗೆ ತಲೆ ಬಾಗಲೇಬೇಕು. ಸದಾ ಸಿನಿಮಾ ಬಗ್ಗೆಯೇ ಯೋಚನೆ ಮಾಡುತ್ತಿರುತ್ತಾರೆ. ಆ ಮನುಷ್ಯ ಒಂದು ಕಡೆ ಕೂರಲ್ಲ. ಸರಿಯಾಗಿ ಊಟ ಮಾಡಲ್ಲ. ನಾನು ಬೈದು ಊಟ ಮಾಡಿಸ್ತೀನಿ. ಇನ್ನೂ ಒಂದು ವಿಶೇಷ ಅಂದರೆ, ಆತ ಯಾರಿಗೂ ಬೈಯಲ್ಲ. ಎಲ್ಲರಿಂದಲೂ ಪ್ರೀತಿ ಇಂದ ಕೆಲಸ ತೆಗೆಯುತ್ತಾರೆ. ಅಂತಹ ನಿರ್ದೇಶಕರ ಜೊತೆಗೆ ಕೆಲಸ ಮಾಡುವುದಕ್ಕೆ ನಿಜಕ್ಕೂ ಖುಷಿ. ಇನ್ನು ಶಿವರಾಜಕುಮಾರ್‌ ಜೊತೆಗೆ ಕೆಲಸ ಮಾಡೋದು ನಿಜಕ್ಕೂ ಸಂತೋಷ. ಅವರು ಯಾವಾಗ ಬರ್ತಾರೆ, ಯಾವಾಗ ಹೋಗುತ್ತಾರೆ ಅನ್ನೋದೇ ಗೊತ್ತಾಗಲ್ಲ. ಅವರು ಯಾವತ್ತೂ ಬರುವಾಗ ಅಹಂ ತರುವುದಿಲ್ಲ. ಹಾಗಾಗಿ ಬಹಳ ಖುಷಿಯಾಗತ್ತೆ ಅವರ ಜೊತೆಗೆ ಕೆಲಸ ಮಾಡೋಕೆ. ಇನ್ನು ಪ್ರೇಮ್‌, ನಮ್ಮಿಬ್ಬರ ಪಾತ್ರವನ್ನ ಬಹಳ ಚೆನ್ನಾಗಿ ಬ್ಯಾಲೆನ್ಸ್‌ ಮಾಡಿದ್ದಾರೆ’ ಎಂದು ಖುಷಿಯಾಗುತ್ತಾರೆ ಸುದೀಪ್‌.


ಇನ್ನು ಇತ್ತೀಚೆಗೆ ಬ್ಯಾಂಕಾಕ್‌ನಲ್ಲಿ ನಡೆದ ಚೇಸ್‌ ಸನ್ನಿವೇಶಗಳ ಬಗ್ಗೆ ಅವರಿಗೆ ಬಹಳ ಸಂತೋಷವಿದೆ. ‘ಬ್ಯಾಂಕಾಕ್‌ನಲ್ಲಿ ಬಹಳ ವ್ಯವಸ್ಥಿತವಾಗಿ ಚಿತ್ರೀಕರಣ ಮಾಡಿದ್ದಾರೆ. ಬರೀ ಪ್ರೇಮ್‌ ಒಬ್ಬರೇ ಅಲ್ಲ, ಇಡೀ ತಂಡ ಅದರಲ್ಲಿ ತೊಡಗಿಸಿಕೊಂಡಿದ್ದು ನೋಡಿ ಖುಷಿಯಾಯ್ತು. ಆ ಚಿತ್ರ ಹೇಗೆ ಬರುತ್ತದೆ ಎಂಬ ಕುತೂಹಲ ಇದೆ. ಚಿತ್ರ ಏನೇ ಆಗಲೀ, ತುಂಬಾ ಪ್ರಾಮಾಣಿಕವಾಗಿ ಮಾಡುತ್ತಿದ್ದಾರೆ’ ಎನ್ನುತ್ತಾರೆ ಸುದೀಪ್‌.

ಟಾಪ್ ನ್ಯೂಸ್

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Kundapura; ಹಲ್ಲೆ , ಬೆದರಿಕೆ, ಚಿನ್ನದ ಸರ ಲೂಟಿ: ದೂರು

Kundapura; ಹಲ್ಲೆ,ಬೆದರಿಕೆ, ಚಿನ್ನದ ಸರ ಲೂಟಿ: ದೂರು

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.