ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ


Team Udayavani, Jan 12, 2019, 6:14 AM IST

sri-raghavendra.jpg

ಕನ್ನಡ ಚಿತ್ರರಂಗದಲ್ಲಿ ಗಣನೀಯ ಸೇವೆ ಸಲ್ಲಿಸಿದ ಸಾಧಕರಿಗೆ ಪ್ರತಿವರ್ಷ ನೀಡಲಾಗುವ ಶ್ರೀ ರಾಘವೇಂದ್ರ ಚಿತ್ರವಾಣಿ ಸಂಸ್ಥೆಯ 2018ನೇ ಸಾಲಿನ ವಾರ್ಷಿಕ ಪ್ರಶಸ್ತಿ ಪ್ರಕಟವಾಗಿದೆ. ಶ್ರೀ ರಾಘವೇಂದ್ರ ಚಿತ್ರವಾಣಿ ಸಂಸ್ಥೆಯ 42ನೇ ವಾರ್ಷಿಕೋತ್ಸವದ ಅಂಗವಾಗಿ ನಡೆಯುತ್ತಿರುವ 18ನೇ ವರ್ಷದ  ಪ್ರಶಸ್ತಿ ಪ್ರದಾನ ಸಮಾರಂಭ ಇದಾಗಿದ್ದು, ಇದೇ ಜ. 25ರ ಶುಕ್ರವಾರ ಸಂಜೆ 5.30ಕ್ಕೆ ಚಾಮರಾಜಪೇಟೆಯ ಕರ್ನಾಟಕ ಚಲನಚಿತ್ರ ಕಲಾದರ ಸಂಘದ ಆಡಿಟೋರಿಯಂನಲ್ಲಿ ನಡೆಯಲಿದೆ.

ಹಿರಿಯ ಪ್ರಚಾರಕರ್ತ ದಿವಂಗತ ಡಿ.ವಿ ಸುಧೀಂದ್ರ ತಮ್ಮ ಸಂಸ್ಥೆಗೆ 25ವರ್ಷ ತುಂಬಿದ ಸಂದರ್ಭದಲ್ಲಿ ಚಿತ್ರರಂಗದ ಅನ್ನದಾತರಾದ ನಿರ್ಮಾಪಕರಿಗೆ ಮತ್ತು ಹಿರಿಯ ಪತ್ರಕರ್ತರಿಗೆ ಪ್ರಶಸ್ತಿ ನೀಡುವ ಪರಿಪಾಠ ಆರಂಭಿಸಿದರು. ಎರಡು ಪ್ರಶಸ್ತಿಗಳೊಂದಿಗೆ ಆರಂಭವಾದ ಈ ಪ್ರಶಸ್ತಿಯ ಸಂಖ್ಯೆ ಈಗ 11ಕ್ಕೆ ಏರಿದೆ. ಪ್ರಸ್ತುತ ಈ ಸಂಸ್ಥೆಯನ್ನು ಸುಧೀಂದ್ರ ವೆಂಕಟೇಶ್‌, ಸುನೀಲ್‌ ಹಾಗೂ ವಾಸುದೇವ್‌ ಮುನ್ನಡೆಸಿಕೊಂಡು ಬರುತ್ತಿದ್ದಾರೆ.

ಪ್ರಶಸ್ತಿ ವಿವರ ಹೀಗಿದೆ
* ರಾಕ್‌ಲೈನ್‌ ವೆಂಕಟೇಶ್‌, ನಿರ್ಮಾಪಕ (ಶ್ರೀ ರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ)
* ಬನ್ನಂಜೆ ಗೋವಿಂದಾಚಾರ್‌, ಹಿರಿಯ ಪತ್ರಕರ್ತರು (ಶ್ರೀ ರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ)
* ಎಸ್‌. ಜಾನಕಿ, ಹಿರಿಯ ಗಾಯಕಿ (“ಡಾ. ರಾಜಕುಮಾರ್‌ ಪ್ರಶಸ್ತಿ’) 
* ಪಿ.ವಾಸು, ಹಿರಿಯ ನಿರ್ದೇಶಕ  (“ಆರ್‌.ಶೇಷಾದ್ರಿ ಸ್ಮರಣಾರ್ಥ ಪ್ರಶಸ್ತಿ’)  
* ಆರೂರು ಸತ್ಯಭಾಮ, ಹಿರಿಯ ನಟಿ  (ಶ್ರೀಮತಿ ಜಯಮಾಲ ಎಚ್‌.ಎಂ ರಾಮಚಂದ್ರ ಪ್ರಶಸ್ತಿ)
* ವಾಸುಕಿ ವೈಭವ್‌, ಸಂಗೀತ ನಿರ್ದೇಶಕ (ಉತ್ತಮ ಸಂಗೀತ ನಿರ್ದೇಶನ )
* ರಿಷಭ್‌ ಶೆಟ್ಟಿ, ನಟ, ನಿರ್ದೇಶಕ (ಉತ್ತಮ ಕಥೆ)
* ಬಿ.ಎ.ಮಧು, ಹಿರಿಯ ಸಂಭಾಷಣೆಕಾರ (ಅತ್ಯುತ್ತಮ ಸಂಭಾಷಣೆ ) 
* ಕಾರ್ತಿಕ್‌ ಸರಗೂರು, ನಿರ್ದೇಶಕ (ಅತ್ಯುತ್ತಮ ಚೊಚ್ಚಲ ನಿರ್ದೇಶನ)
* ಚಂಪಾ ಶೆಟ್ಟಿ, ನಿರ್ದೇಶಕಿ (ಅತ್ಯುತ್ತಮ ಚೊಚ್ಚಲ ನಿರ್ದೇಶನ))
* ಕೆ.ಕಲ್ಯಾಣ, ಗೀತಸಾಹಿತಿ (ಉತ್ತಮ ಗೀತರಚನೆ)
* ದೊಡ್ಡಣ್ಣ, ಹಿರಿಯ ನಟ (ಪತ್ರಕರ್ತ ಸಿ. ಸೀತಾರಾಂ ಸ್ಮರಣಾರ್ಥ ಪ್ರಶಸ್ತಿ)

ಟಾಪ್ ನ್ಯೂಸ್

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.