![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
ವಿದ್ಯಾರ್ಥಿಗಳಿಗಾಗಿ ಶ್ರೀಕೃಷ್ಣ ಕಲ್ಯಾಣ
Team Udayavani, Aug 22, 2018, 11:33 AM IST
![sri-krishna-kalyana.jpg](https://www.udayavani.com/wp-content/uploads/2018/08/22/sri-krishna-kalyana.jpg)
ನಿಧಾನವಾಗಿ ವೆಬ್ ಸೀರೀಸ್ ಮಾಡುವವರ ಸಂಖ್ಯೆ ಹೆಚ್ಚುತ್ತಿದೆ. ಈ ಮೂಲಕ ಹೊಸ ಪ್ರಯೋಗ ಮಾಡುವ ಮನಸ್ಸು ಹೊಸಬರದು. ಈಗ ಈ ಸಾಲಿಗೆ “ಶ್ರೀಕೃಷ್ಣ ಕಲ್ಯಾಣ’ ಕೂಡಾ ಸೇರುತ್ತದೆ. ಪ್ಲೇಮಿಂಗà ಸೆಲೆಬ್ರೆಟಿಸ್ ತರಬೇತಿ ಶಾಲೆ ಈ ವೆಬ್ ಸೀರೀಸ್ ಅನ್ನು ನಿರ್ಮಿಸುತ್ತಿದೆ.
ಐದು ವರ್ಷ ಪೂರೈಸಿ ಆರನೇ ವರ್ಷಕ್ಕೆ ಕಾಲಿಡುತ್ತಿರುವ ಈ ಸಂಸ್ಥೆ ಈಗ “ಶ್ರೀಕೃಷ್ಣ ಕಲ್ಯಾಣ’ ವೆಬ್ ಸೀರೀಸ್ ನಿರ್ಮಿಸುತ್ತಿದೆ. “ಸರ್ವ ಕಾರ್ಯೇಶು ಸರ್ವದಾ’ ಎಂಬ ಅಡಿಬರಹ ಕೂಡಾ ಇದಕ್ಕಿದೆ. ಇತ್ತೀಚೆಗೆ ಈ ವೆಬ್ ಸೀರೀಸ್ಗೆ ಚಾಲನೆ ನೀಡಲಾಯಿತು. ಹಿರಿಯ ನಟರಾದ ಶ್ರೀನಿವಾಸ ಮೂರ್ತಿ, ಟೆನ್ನಿಸ್ ಕೃಷ್ಣ, ಎಂ.ಎಸ್.ಉಮೇಶ್ ಸೇರಿದಂತೆ ಅನೇಕರು ಈ ಕಾರ್ಯಕ್ರಮದಲ್ಲಿ ಭಾಗಿಯಾದರು.
ಪುರುಷೋತ್ತಮ್ ಈ ವೆಬ್ ಸೀರೀಸ್ ಅನ್ನು ನಿರ್ದೇಶಿಸುತ್ತಿದ್ದಾರೆ. ಫ್ಲೇಮಿಂಗೋ ಸಂಸ್ಥೆಯ ಧವನ್ ಸೋಹಾನ್ ಮಾತನಾಡಿ, ಪ್ರತಿ ವರ್ಷ ಫ್ಯಾಶನ್ ಷೋ, ಕ್ಯಾಲೆಂಡರ್ ಬಿಡುಗಡೆ,ಪ್ರಶಸ್ತಿಗಳನ್ನು ನೀಡುತ್ತಿರುವಂತೆ, ವಿದ್ಯಾರ್ಥಿಗಳಿಗೆ ಈ ವರ್ಷ ಉಡುಗೊರೆ ನೀಡಲು ಈ ವೆಬ್ ಸೀರೀಸ್ ಅನ್ನು ನಿರ್ಮಾಣ ಮಾಡುತ್ತಿದ್ದೇವೆ ಎಂದರು.
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.