“ಮದಗಜ’ನಿಗಾಗಿ ಶ್ರೀಮುರಳಿ ನ್ಯೂ ಲುಕ್‌

ನವೆಂಬರ್‌ 1 ಕ್ಕೆ ಮುಹೂರ್ತ, 4 ರಿಂದ ಶೂಟಿಂಗ್‌ ಶುರು

Team Udayavani, Sep 23, 2019, 3:03 AM IST

bharate-murali

ಶ್ರೀಮುರಳಿ ಅವರು “ಭರಾಟೆ’ ಚಿತ್ರದ ನಂತರ “ಮದಗಜ’ ಚಿತ್ರ ಮಾಡುತ್ತಿರುವುದು ಎಲ್ಲರಿಗೂ ಗೊತ್ತೇ ಇದೆ. ಸದ್ಯಕ್ಕೆ “ಭರಾಟೆ’ ಜಪದಲ್ಲಿರುವ ಅವರು, ಆ ಚಿತ್ರ ಮುಗಿಸಿದ ಬಳಿಕ “ಮದಗಜ’ ಚಿತ್ರೀಕರಣಕ್ಕೆ ಅಣಿಯಾಗಲಿದ್ದಾರೆ. ಸದ್ಯಕ್ಕೀಗ ಶ್ರೀಮುರಳಿ ಅವರು “ಮದಗಜ’ ಚಿತ್ರದ ಪಾತ್ರಕ್ಕಾಗಿಯೇ ಒಂದಷ್ಟು ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಹೌದು, ಈ ಚಿತ್ರದಲ್ಲಿ ಅವರು ನ್ಯೂ ಲುಕ್‌ನಲ್ಲಿ ಮಿಂಚಲಿದ್ದಾರೆ. ಈಗಾಗಲೇ ಅವರು ಗಡ್ಡ ಬಿಡಲು ಶುರುಮಾಡಿದ್ದಾರೆ. ಹಾಗೆಯೇ, ತಮ್ಮ ತಲೆಯ ಕೂದಲನ್ನೂ ಉದ್ದ ಬಿಡುತ್ತಿದ್ದಾರೆ.

ಹೊಸ ಗೆಟಪ್‌ ಮೂಲಕ “ಮದಗಜ’ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಸದ್ಯಕ್ಕೀಗ , ಅವರ ಹೊಸ ಲುಕ್‌ ಇಲ್ಲಿದೆ. ಚಿತ್ರ ಶುರುವಾಗುವ ಹೊತ್ತಿಗೆ ಇನ್ನಷ್ಟು ಹೊಸ ಲುಕ್‌ ಮೂಲಕ ಎಂಟ್ರಿಯಾಗಲಿದ್ದಾರೆ. ಇನ್ನು, ಅಕ್ಟೋಬರ್‌ 18 ರಂದು “ಭರಾಟೆ’ ಚಿತ್ರವನ್ನು ಬಿಡುಗಡೆ ಮಾಡಲು ನಿರ್ದೇಶಕ ಚೇತನ್‌ಕುಮಾರ್‌, ನಿರ್ಮಾಪಕ ಸುಪ್ರೀತ್‌ ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಆ ಬಳಿಕ “ಮದಗಜ’ ನವೆಂಬರ್‌ 1 ರ ಕನ್ನಡ ರಾಜ್ಯೋತ್ಸವಕ್ಕೆ ಮುಹೂರ್ತ ಮಾಡಿಕೊಳ್ಳಲಿದೆ. ನವೆಂಬರ್‌ 4 ರಿಂದ ಚಿತ್ರೀಕರಣಕ್ಕೆ ಹೊರಡಲಿದೆ.

ಸದ್ಯಕ್ಕೆ ಮೊದಲ ಹಂತದಲ್ಲಿ ಮೈಸೂರು, ಕೊಳ್ಳೆಗಾಲ ಇತರೆಡೆ ಚಿತ್ರೀಕರಣ ಮಾಡಲು ನಿರ್ದೇಶಕ ಮಹೇಶ್‌ ತಯಾರು ಮಾಡಿಕೊಂಡಿದ್ದಾರೆ. ಶ್ರೀಮುರಳಿ ಅವರ ಜೊತೆ “ಮದಗಜ’ ಚಿತ್ರದಲ್ಲಿ ದೊಡ್ಡ ತಾರಾಬಳಗವೇ ಇರಲಿದೆ. ತೆಲುಗು, ತಮಿಳು ಚಿತ್ರರಂಗದ ಹಿರಿಯ ನಟ,ನಟಿಯರೂ ನಟಿಸುವ ಸಾಧ್ಯತೆ ಇದೆ. ಈಗಾಗಲೇ ಅವರೊಂದಿಗೆ ಮಾತುಕತೆ ನಡೆಸಿದ್ದು, ಇಷ್ಟರಲ್ಲೇ ಪಕ್ಕಾ ಆಗಲಿದೆ ಎಂಬುದು ನಿರ್ದೇಶಕರ ಮಾತು. ಚಿತ್ರಕ್ಕೆ “ಮಫ್ತಿ’ ನವೀನ್‌ ಛಾಯಾಗ್ರಹಣವಿದೆ. ಅರ್ಜುನ್‌ ಜನ್ಯ ಅವರ ಸಂಗೀತವಿದೆ.

ಟಾಪ್ ನ್ಯೂಸ್

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.