ʼಬಘೀರʼನಾಗಿ ನ್ಯಾಯಕ್ಕಾಗಿ ಘರ್ಜಿಸಿದ ರೋರಿಂಗ್‌ ಸ್ಟಾರ್: ಟೀಸರ್‌ ನೋಡಿ ಫ್ಯಾನ್ಸ್‌ ಥ್ರಿಲ್


Team Udayavani, Dec 17, 2023, 11:14 AM IST

ʼಬಘೀರʼನಾಗಿ ನ್ಯಾಯಕ್ಕಾಗಿ ಘರ್ಜಿಸಿದ ರೋರಿಂಗ್‌ ಸ್ಟಾರ್: ಟೀಸರ್‌ ನೋಡಿ ಫ್ಯಾನ್ಸ್‌ ಥ್ರಿಲ್

ಬೆಂಗಳೂರು: ರೋರಿಂಗ್‌ ಸ್ಟಾರ್‌ ಶ್ರೀಮುರಳಿ ಹುಟ್ಟುಹಬ್ಬದ ಪ್ರಯುಕ್ತ ಬಹುನಿರೀಕ್ಷಿತ ʼಬಘೀರʼ ಸಿನಿಮಾದ ಟೀಸರ್‌ ರಿಲೀಸ್‌ ಆಗಿದೆ. ಆ ಮೂಲಕ ಫ್ಯಾನ್ಸ್‌ ಗಳಿಗೆ ಭರ್ಜರಿ ಬರ್ತ್ ಡೇ ಉಡುಗೊರೆಯನ್ನು ಶ್ರೀಮುರಳಿ ಅವರು ನೀಡಿದ್ದಾರೆ.

ಡಾ.ಸೂರಿ ನಿರ್ದೇಶನದ ʼಬಘೀರʼ ಶೂಟಿಂಗ್‌ ಹಂತದಿಂದಲೇ ಸೌಂಡ್‌ ಮಾಡುತ್ತಿದೆ. ಶ್ರೀಮುರಳಿ ಅವರು ಭಿನ್ನವಾಗಿ ಸಿನಿಮಾದಲ್ಲಿ ಕಾಣಸಿಕೊಳ್ಳಲಿದ್ದಾರೆ. “ಸಮಾಜವು ಕಾಡಾಗಿ ಬದಲಾದಾಗ ಒಬ್ಬ ಪರಭಕ್ಷಕ ಮಾತ್ರ ನ್ಯಾಯಕ್ಕಾಗಿ ಘರ್ಜಿಸುತ್ತಾನೆ” ಎನ್ನು ಟ್ಯಾಗ್‌ ಲೈನ್‌ ನ್ನು ಟೀಸರ್‌ ಪೋಸ್ಟರ್‌ ನ ಕೆಳಗೆ ಬರೆಯಲಾಗಿದೆ. ಕರಿಚಿರತೆಯ ಮಾಸ್ಕ್‌ ಹಾಕಿಕೊಂಡು ಕೈಯಲ್ಲಿ ಆಯುಧ ಹಿಡಿದುಕೊಂಡು ರೋರಿಂಗ್‌ ಸ್ಟಾರ್‌ ಕಾಣಿಸಿಕೊಂಡಿದ್ದಾರೆ.

ಶ್ರೀಮುರಳಿ ಸಿನಿಮಾದಲ್ಲಿ ಖಾಕಿ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಪೊಲೀಸ್‌ ಅಧಿಕಾರಿಯಾಗಿ ನ್ಯಾಯಕ್ಕಾಗಿ ಹೋರಾಡುವ ಖದರ್‌ ನಲ್ಲಿ ರೋರಿಂಗ್‌ ಸ್ಟಾರ್‌ ಮಿಂಚಿದ್ದಾರೆ. ಟೀಸರ್‌ ನಲ್ಲಿ ಅದ್ಧೂರಿ ಮೇಕಿಂಗ್ ದೃಶ್ಯಗಳು, ಸಾಹಸ ದೃಶ್ಯಗಳು ಗಮನ ಸೆಳೆಯುತ್ತದೆ. ಟೀಸರ್‌ ನಲ್ಲಿ ಡೈಲಾಗ್ಸ್‌ ಗಳಿಲ್ಲದೆ ಬರೀ ಮಾಸ್ ದೃಶ್ಯದಿಂದಲೇ ಕುತೂಹಲವನ್ನು ಹೆಚ್ಚಿಸಿದೆ ʼಬಘೀರʼ ಚಿತ್ರತಂಡ.

ಹುಟ್ಟುಹಬ್ಬದಂದು ʼಬಘೀರʼನ ಟೀಸರ್‌ ನೋಡಿ ಅಭಿಮಾನಿಗಳು ಖುಷ್‌ ಆಗಿದ್ದಾರೆ. ಇನ್ನು ಶ್ರೀಮುರಳಿ ಅವರ 23ನೇ ಸಿನಿಮಾಕ್ಕೆ ʼಪರಾಕ್‌‌ ʼಎನ್ನುವ ಟೈಟಲ್‌ ಇಡಲಾಗಿದೆ. ಇದರ ಪೋಸ್ಟರ್‌ ರಿಲೀಸ್‌ ಆಗಿದೆ. ಹಾಲೇಶ್ ಕೋಗುಂಡಿ ಈ ಸಿನಿಮಾಕ್ಕೆ ಆಕ್ಷನ್ ಕಟ್ ಹೇಳಲಿದ್ದಾರೆ.

ಅಭಿಮಾನಿಗಳೊಂದಿಗೆ ಶ್ರೀಮುರಳಿ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳಲಿದ್ದಾರೆ.

ಟಾಪ್ ನ್ಯೂಸ್

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.