ಶ್ರೀನಗರ ಕಿಟ್ಟಿ ‘ಗೌಳಿ’ ಬಿಡುಗಡೆಗೆ ರೆಡಿ


Team Udayavani, Feb 15, 2023, 3:04 PM IST

tdy-15

ಶ್ರೀನಗರ ಕಿಟ್ಟಿ ನಾಯಕನಾಗಿ ಅಭಿನಯಿಸಿರುವ “ಗೌಳಿ’ ಸಿನಿಮಾ ಇದೇ ಫೆ. 24ಕ್ಕೆ ತೆರೆಗೆ ಬರುತ್ತಿದೆ.

ಇದೇ ವೇಳೆ ತಮ್ಮ ಕಂ ಬ್ಯಾಕ್‌ ಬಗ್ಗೆ ಮಾತನಾಡಿರುವ ಶ್ರೀನಗರ ಕಿಟ್ಟಿ, “ಈ ಸಿನಿಮಾದ ಸಬ್ಜೆಕ್ಟ್ ಎಲ್ಲರಿಗೂ ಕನೆಕ್ಟ್ ಆಗುವಂಥದ್ದು. ಸಿನಿಮಾದ ಮೇಲೆ ತುಂಬಾ ನಿರೀಕ್ಷೆ ಇಟ್ಟುಕೊಂಡಿದ್ದೇನೆ. ಈ ಸಿನಿಮಾ ಮಾಡುವಾಗ ತೆರೆಮೇಲೆ ನಾನು ಇಷ್ಟು ಚೆನ್ನಾಗಿ ಕಾಣಿಸಿಕೊಳ್ಳುತ್ತೇನೆ ಅಂಥ ನಾನೇ ನಿರೀಕ್ಷೆ ಮಾಡಿರಲಿಲ್ಲ. ಚಿತ್ರದ ಪಾತ್ರವನ್ನು ಅನುಭವಿಸಿ ಮಾಡಿದ್ದೇನೆ. ಇದು ಎಲ್ಲರಿಗೂ ಕಾಡುವ ಪಾತ್ರ’ ಎನ್ನುತ್ತಾರೆ.

ಶ್ರೀನಗರ ಕಿಟ್ಟಿ ನಾಯಕರಾಗಿ ನಟಿಸಿದ ಕೊನೆಯ ಸಿನಿಮಾ ಬಿಡುಗಡೆಯಾಗಿದ್ದು 2017ರಲ್ಲಿ. ಈಗ “ಗೌಳಿ’ ಮೂಲಕ ಮತ್ತೆ ಎಂಟ್ರಿಕೊಡುತ್ತಿದ್ದಾರೆ. ಕಿಟ್ಟಿ ಕೂಡಾ ಈ ಸಿನಿಮಾ ಮೇಲೆ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ.

ಅವರದ್ದೇ ಮಾತುಗಳಲ್ಲಿ ಹೇಳುವುದಾದರೆ, “ಇದು ನನಗೆ ಮರು ಜೀವ ನೀಡುತ್ತಿರುವ ಸಿನಿಮಾ. ಈ ಸಿನಿಮಾ ಮೇಲೆ ದೊಡ್ಡ ಭರವಸೆ ಇದೆ..’ ಎನ್ನುತ್ತಾರೆ. ಈಗಾಗಲೇ “ಗೌಳಿ’ ಸಿನಿಮಾದ ಫ‌ಸ್ಟ್‌ಲುಕ್‌, ಮೇಕಿಂಗ್‌ ವಿಡಿಯೋ ಮತ್ತು ಟೀಸರ್‌ಗೆ ದೊಡ್ಡ ರೆಸ್ಪಾನ್ಸ್‌ ಸಿಗುತ್ತಿದೆ. ಅದರಲ್ಲೂ ಎಲ್ಲರೂ ಕಿಟ್ಟಿ ಲುಕ್‌ ಬಗ್ಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಸಿನಿಮಾ ನೋಡಿದ ಮೇಲೆ ಈ ನಿರೀಕ್ಷೆಗಳು ಸುಳ್ಳಾಗಲ್ಲ ಎನ್ನುವ ನಂಬಿಕೆ ಚಿತ್ರತಂಡಕ್ಕಿದೆ.”ಗೌಳಿ’ ಸಿನಿಮಾದಲ್ಲಿ ಶ್ರೀನಗರ ಕಿಟ್ಟಿ ಅವರಿಗೆ ಪಾವನಾ ನಾಯಕಿಯಾಗಿ ಜೋಡಿಯಾಗಿದ್ದಾರೆ.

ಟಾಪ್ ನ್ಯೂಸ್

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.