ಟೆರರ್‌ ಚಿತ್ರದಲ್ಲಿ ಶ್ರೀನಗರ ಕಿಟ್ಟಿ


Team Udayavani, May 6, 2023, 2:12 PM IST

ಟೆರರ್‌ ಚಿತ್ರದಲ್ಲಿ ಶ್ರೀನಗರ ಕಿಟ್ಟಿ

ನಟ ಆದಿತ್ಯ ಅಭಿನಯದ “ಟೆರರ್‌’ ಸಿನಿಮಾದ ಕೆಲಸಗಳು ಭರದಿಂದ ನಡೆಯುತ್ತಿದೆ. ಈಗಾಗಲೇ ಸದ್ದಿಲ್ಲದೆ ಸಿನಿಮಾದ ಶೇಕಡ 30ರಷ್ಟು ಚಿತ್ರೀಕರಣ ಪೂರ್ಣಗೊಳಿಸಿರುವ ಚಿತ್ರತಂಡ, ಇತ್ತೀಚೆಗೆ “ಟೆರರ್‌’ ಸಿನಿಮಾದ ಮೊದಲ ಟೀಸರ್‌ ಅನ್ನು ಬಿಡುಗಡೆ ಮಾಡಿದೆ.

ಇನ್ನೊಂದು ವಿಶೇಷವೆಂದರೆ, “ಟೆರರ್‌’ ಸಿನಿಮಾದಲ್ಲಿ ನಟ ಆದಿತ್ಯ ಅವರೊಂದಿಗೆ ನಟ ಶ್ರೀನಗರ ಕಿಟ್ಟಿ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಇನ್ನು ಆದಿತ್ಯ ಮತ್ತು ಶ್ರೀನಗರ ಕಿಟ್ಟಿ ಒಂದೇ ಸಿನಿಮಾದಲ್ಲಿ ಕಾಣಿಸಿಕೊಳ್ಳುತ್ತಿರುವುದರ ಬಗ್ಗೆ ಮಾತನಾಡುವ “ಟೆರರ್‌’ ಸಿನಿಮಾದ ನಿರ್ಮಾಪಕ ಸಿಲ್ಕ್ ಮಂಜು, “ಸುಮಾರು 20 ವರ್ಷಗಳ ಹಿಂದೆಯೇ “ಕಂಠಿ’ ಸಿನಿಮಾದ ನಿರ್ದೇಶಕ ಭರತ್‌ ಅವರ ನಿರ್ದೇಶನದಲ್ಲಿ ಆದಿತ್ಯ ಮತ್ತು ಶ್ರೀನಗರ ಕಿಟ್ಟಿ ಅವರೊಂದಿಗೆ ಒಟ್ಟಿಗೆ ಸಿನಿಮಾ ಮಾಡುವ ಯೋಜನೆ ಹಾಕಿಕೊಂಡಿದ್ದೆವು. ಈ ಸಿನಿಮಾಕ್ಕೆ ಒಂದಷ್ಟು ತಯಾರಿ ಕೂಡ ನಡೆದಿತ್ತು. ಆದರೆ ಕಾರಣಾಂತರಗಳಿಂದ ಆ ಸಿನಿಮಾ ಮುಂದುವರೆಯಲಿಲ್ಲ. ಈಗ ಮತ್ತೂಮ್ಮೆ ಆದಿತ್ಯ ಮತ್ತು ಶ್ರೀನಗರ ಕಿಟ್ಟಿ ಇಬ್ಬರನ್ನೂ ಒಂದೇ ಸಿನಿಮಾದಲ್ಲಿರುವಂತೆ ಮಾಡುವ ಅವಕಾಶ ಬಂದಿದೆ.

“ಟೆರರ್‌’ ಸಿನಿಮಾದಲ್ಲಿ ಆದಿತ್ಯ ನಾಯಕನಾಗಿ ಕಾಣಿಸಿಕೊಂಡರೆ, ಶ್ರೀನಗರ ಕಿಟ್ಟಿ ಅಂಥದ್ದೇ ಮತ್ತೂಂದು ಪವರ್‌ಫ‌ುಲ್‌ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ’ ಎಂದು ಮಾಹಿತಿ ನೀಡಿದರು. ಸುಮಾರು ಆರು ವರ್ಷಗಳ ಬಳಿಕ ಶ್ರೀನಗರ ಕಿಟ್ಟಿ “ಗೌಳಿ’ ಸಿನಿಮಾದ ಮೂಲಕ ರೀ-ಎಂಟ್ರಿ ಪಡೆದುಕೊಂಡಿದ್ದರು. ಅದಾದ ಬಳಿಕ ಕೆಲ ತಿಂಗಳ ಹಿಂದಷ್ಟೇ ಬಿಡುಗಡೆಯಾಗಿದ್ದ ನಟ ಪ್ರಜ್ವಲ್‌ ದೇವರಾಜ್‌ ಅಭಿನಯದ “ವೀರಂ’ ಸಿನಿಮಾದಲ್ಲಿ ನಾಯಕನ ಅಣ್ಣನ ಪಾತ್ರದಲ್ಲಿ ಶ್ರೀನಗರ ಕಿಟ್ಟಿ ಕಾಣಿಸಿಕೊಂಡಿದ್ದರು.

ಅದಾದ ಬಳಿಕ ಈಗ “ಟೆರರ್‌’ ಸಿನಿಮಾದಲ್ಲಿ ಶ್ರೀನಗರ ಕಿಟ್ಟಿ ಮತ್ತೂಂದು ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಪಾತ್ರದ ಬಗ್ಗೆ ಚಿತ್ರತಂಡ ಹೆಚ್ಚಿನ ಗುಟ್ಟು ಬಿಟ್ಟುಕೊಟ್ಟಿಲ್ಲ. ಎಲ್ಲ ಅಂದುಕೊಂಡಂತೆ ನಡೆದರೆ, ಇದೇ ಆಗಸ್ಟ್‌ ವೇಳೆಗೆ “ಟೆರರ್‌’ ಸಿನಿಮಾ ತೆರೆಗೆ ಬರುವ ಸಾಧ್ಯತೆಯಿತ್ತು, ಶ್ರೀನಗರ ಕಿಟ್ಟಿ ಹೊಸ ಗೆಟಪ್‌ ಹೇಗಿರಲಿದೆ ಎಂಬುದು ಆ ವೇಳೆಗೆ ಗೊತ್ತಾಗಲಿದೆ.

ಟಾಪ್ ನ್ಯೂಸ್

IMD

ಮತದಾನಕ್ಕೆ ಬಿಸಿಲು ಅಡ್ಡಿಯಾಗದಿರಲಿ

ಅಪಹೃತ ಮಹಿಳೆ ಸಿಆರ್‌ಪಿಸಿ 164ರಡಿ ಹೇಳಿಕೆ ನೀಡಲು ಒಪ್ಪಿಗೆ: ಪ್ರಜ್ವಲ್‌ಗೆ ಸಂಕಷ್ಟ

ಅಪಹೃತ ಮಹಿಳೆ ಸಿಆರ್‌ಪಿಸಿ 164ರಡಿ ಹೇಳಿಕೆ ನೀಡಲು ಒಪ್ಪಿಗೆ: ಪ್ರಜ್ವಲ್‌ಗೆ ಸಂಕಷ್ಟ

MP Prajwal ರೇವಣ್ಣಗೆ ವಾಟ್ಸ್‌ಆ್ಯಪ್‌ ನೋಟಿಸ್‌

MP Prajwal ರೇವಣ್ಣಗೆ ವಾಟ್ಸ್‌ಆ್ಯಪ್‌ ನೋಟಿಸ್‌

1-ewewewqewe

Karkare ಯನ್ನು ಕೊಂದಿದ್ದು ಕಸಬ್‌ ಅಲ್ಲ,RSS ನಂಟಿದ್ದ ಪೊಲೀಸ್‌: ಕಾಂಗ್ರೆಸ್‌ ನಾಯಕ

ಮತ್ತೆರಡು ಕಿಂಡಿ ಅಣೆಕಟ್ಟುಗಳಿಗೆ ಅಕ್ರಮ ಮರಳುಗಾರಿಕೆ ಹೊಡೆತ?

ಮತ್ತೆರಡು ಕಿಂಡಿ ಅಣೆಕಟ್ಟುಗಳಿಗೆ ಅಕ್ರಮ ಮರಳುಗಾರಿಕೆ ಹೊಡೆತ?

1-KL-S

Amethi;ನಾನು ಗಾಂಧಿ ಕುಟುಂಬದ ಸೇವಕನಲ್ಲ: ಕಾಂಗ್ರೆಸ್‌ ಅಭ್ಯರ್ಥಿ

1-qweqeq

Bihar;10 ವರ್ಷ ಜೈಲು ಶಿಕ್ಷೆ: ಪರೋಲ್‌ ಮೇಲೆ ಬಂದು ಚುನಾವಣ ಪ್ರಚಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

ʼಟಾಕ್ಸಿಕ್ʼ ಅಪ್ಡೇಟ್‌ಗಾಗಿ ಸೋಶಿಯಲ್‌ ಮೀಡಿಯಾದಲ್ಲಿ ಮತ್ತಷ್ಟು ಆ್ಯಕ್ಟಿವ್ ಆಗ್ತಾರಾ ಯಶ್?

Kaatera; ಬರಹಗಾರರಿಗೆ ರಾಕ್‌ಲೈನ್‌ ಕಾರು ಗಿಫ್ಟ್

Kaatera; ಬರಹಗಾರರಿಗೆ ರಾಕ್‌ಲೈನ್‌ ಕಾರು ಗಿಫ್ಟ್

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

IMD

ಮತದಾನಕ್ಕೆ ಬಿಸಿಲು ಅಡ್ಡಿಯಾಗದಿರಲಿ

ಅಪಹೃತ ಮಹಿಳೆ ಸಿಆರ್‌ಪಿಸಿ 164ರಡಿ ಹೇಳಿಕೆ ನೀಡಲು ಒಪ್ಪಿಗೆ: ಪ್ರಜ್ವಲ್‌ಗೆ ಸಂಕಷ್ಟ

ಅಪಹೃತ ಮಹಿಳೆ ಸಿಆರ್‌ಪಿಸಿ 164ರಡಿ ಹೇಳಿಕೆ ನೀಡಲು ಒಪ್ಪಿಗೆ: ಪ್ರಜ್ವಲ್‌ಗೆ ಸಂಕಷ್ಟ

MP Prajwal ರೇವಣ್ಣಗೆ ವಾಟ್ಸ್‌ಆ್ಯಪ್‌ ನೋಟಿಸ್‌

MP Prajwal ರೇವಣ್ಣಗೆ ವಾಟ್ಸ್‌ಆ್ಯಪ್‌ ನೋಟಿಸ್‌

1-ewewewqewe

Karkare ಯನ್ನು ಕೊಂದಿದ್ದು ಕಸಬ್‌ ಅಲ್ಲ,RSS ನಂಟಿದ್ದ ಪೊಲೀಸ್‌: ಕಾಂಗ್ರೆಸ್‌ ನಾಯಕ

ಮತ್ತೆರಡು ಕಿಂಡಿ ಅಣೆಕಟ್ಟುಗಳಿಗೆ ಅಕ್ರಮ ಮರಳುಗಾರಿಕೆ ಹೊಡೆತ?

ಮತ್ತೆರಡು ಕಿಂಡಿ ಅಣೆಕಟ್ಟುಗಳಿಗೆ ಅಕ್ರಮ ಮರಳುಗಾರಿಕೆ ಹೊಡೆತ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.