ಮನೆಯಲ್ಲೇ ಇದ್ದು ಜನತಾ ಕರ್ಫ್ಯೂಗೆ ಬೆಂಬಲ ಕೊಟ್ಟ ಸ್ಟಾರ‍್ಸ್

ನಮಗಾಗಿ ಕೆಲಸ ಮಾಡಿದವರಿಗೆ ತಟ್ಟಿದರು ಪ್ರೀತಿಯ ಚಪ್ಪಾಳೆ

Team Udayavani, Mar 23, 2020, 7:00 AM IST

jaggi-sand

ಕೊರೊನಾ ಎಫೆಕ್ಟ್ ಹಿನ್ನೆಲೆಯಲ್ಲಿ ದೇಶಾದ್ಯಂತ ಕರೆ ನೀಡಿದ್ದ ಜನತಾ ಕರ್ಫ್ಯೂಗೆ ಎಲ್ಲೆಡೆಯಿಂದ ಭರ್ಜರಿ ಬೆಂಬಲ ದೊರೆತಿದೆ. ಕನ್ನಡ ಚಿತ್ರರಂಗ ಕೂಡ ಪ್ರೋತ್ಸಾಹಿಸಿದೆ. ನಟರಾದ ಜಗ್ಗೇಶ್‌, ಪುನೀತ್‌ರಾಜಕುಮಾರ್‌, ಶ್ರೀಮುರಳಿ, ಗಣೇಶ್‌, ತಾರಾ, ರಾಗಿಣಿ, ಹರ್ಷಿಕಾ, ಅದಿತಿ ಪ್ರಭುದೇವ, ಚಿರಂಜೀವಿ ಸರ್ಜಾ ಸೇರಿದಂತೆ ಅನೇಕ ನಟ, ನಟಿಯರು ಕೂಡ ಜನತಾ ಕರ್ಫ್ಯೂಗೆ ಒಮ್ಮತದ ಬೆಂಬಲ ನೀಡಿದ್ದಲ್ಲದೆ, ಆರೋಗ್ಯ ಸೈನಿಕರಿಗೆ ಸಂಜೆ ಚಪ್ಪಾಳೆ ತಟ್ಟುವ ಮೂಲಕ ಕೃತಜ್ಞತೆ ಸಲ್ಲಿಸಿದ್ದಾರೆ. ಭಾನುವಾರ ಇಡೀ ದಿನ ತಮ್ಮ ಕುಟುಂಬದ ಜೊತೆ ಕಳೆದಿರುವ ಕೆಲ ನಟ, ನಟಿಯರು ಏನೆಲ್ಲಾ ಮಾಡಿದರು ಎಂಬಿತ್ಯಾದಿ ಕುರಿತ ಒಂದು ರೌಂಡಪ್‌.

ದೇವರನ್ನು ನಂಬಿದವರು, ದೇವರ ಮೇಲೆ ಭಕ್ತಿ ಇಟ್ಟುಕೊಂಡವರಿಗೆ ಏನೂ ಆಗುವುದಿಲ್ಲ. ನಾನೂ ನನ್ನ ಕುಟುಂಬ ಜನತಾ ಕರ್ಫ್ಯೂಗೆ ಪ್ರೋತ್ಸಾಹಿಸಿದ್ದೇವೆ. ನಂತರ ಎಲ್ಲರೂ ಚಪ್ಪಾಳೆ ತಟ್ಟಿ ಆರೋಗ್ಯ ಸೈನಿಕರಿಗೆ ಪ್ರೋತ್ಸಾಹಿಸಿದೆವು.
-ಜಗ್ಗೇಶ್‌, ನಟ

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಕರೆ ನೀಡಿದಂತೆ ನಾವು “ಜನತಾ ಕರ್ಫ್ಯೂ’ಗೆ ನಮ್ಮ ಕುಟುಂಬ ಕೂಡ ಸಹಕಾರ ನೀಡಿ ಬೆಂಬಲ ನೀಡಿದೆ. ಕುಟುಂಬದವರ ಜೊತೆ ಕಾಲ ಕಳೆಯುವ ಮೂಲಕ ಮನೆಯಲ್ಲೇ ಕೊರೊನೊ ವಿರುದ್ಧ ಹೋರಾಡಿದ್ದೇವೆ. ಇನ್ನು, ಸಂಜೆ ನಮ್ಮ ಕುಟುಂಬದ ಸದಸ್ಯರೆಲ್ಲರೂ ಈ ಕೊರೊನೊ ವಿರುದ್ಧ ಹೋರಾಡಿದ ಪ್ರತಿಯೊಬ್ಬರಿಗೂ ಚಪ್ಪಾಳೆ ತಟ್ಟುವ ಮೂಲಕ ಅವರಿಗೆ ಕೃತಜ್ಞತೆ ಸಲ್ಲಿಸಿದ್ದೇವೆ. ನಾನು ಮನೆಯಲ್ಲಿದ್ದು, ಇದುವರೆಗೆ ನೋಡಲಾಗದ ಸಿನಿಮಾಗಳನ್ನು ನೋಡುವಂತಾಯಿತು. ಒಟ್ಟಾರೆ, ಭಾನುವಾರ ಮನೆಬಿಟ್ಟು ಎಲ್ಲೂ ಹೋಗಿಲ್ಲ.
-ಚಿರಂಜೀವಿ ಸರ್ಜಾ, ನಟ

ಕೊರೊನಾ ಎಫೆಕ್ಟ್ನಿಂದಾಗಿ ಜನತಾ ಕರ್ಫ್ಯೂಗೆ ಕರೆ ನೀಡಿದ್ದರಿಂದ ನಾನು ಮನೆಯಲ್ಲೇ ಇದ್ದು, ಬೆಂಬಲ ವ್ಯಕ್ತಪಡಿಸಿದೆ. ಇನ್ನು, ಸಂಪೂರ್ಣ ಚಿತ್ರೀಕರಣವಿದ್ದುದರಿಂದ ನಾನು ಪುಸ್ತಕ ಓದುವ ಅಭ್ಯಾಸವನ್ನೇ ನಿಲ್ಲಿಸಿದ್ದೆ. ಆದರೆ, ಕೊರೊನಾ ಎಫೆಕ್ಟ್ನಿಂದ ಶೂಟಿಂಗ್‌ ಕ್ಯಾನ್ಸಲ್‌ ಆಗಿತ್ತು. ಹಾಗಾಗಿ ಪುನಃ ಪುಸ್ತಕ ಓದೋಕೆ ಶುರುಮಾಡಿದೆ. ಭಾನುವಾರ ನಾನು ಮನೆಯಲ್ಲಿ ಅಮ್ಮನಿಗೆ ಕೆಲಸದಲ್ಲಿ ನೆರವಾದೆ. ಅಂದು ಕೆಲಸದವರನ್ನು ಕರೆಸದೆ, ನಾನೇ ರೂಮ್‌ ಕ್ಲೀನಿಂಗ್‌ ಇತ್ಯಾದಿ ಕೆಲಸ ಮಾಡಿದೆ. ಇನ್ನು, ಬಹಳ ದಿನಗಳ ಬಳಿಕ “ಬಂಗಾರದ ಮನುಷ್ಯ’ ಚಿತ್ರ ನೋಡುವ ಅವಕಾಶ ಸಿಕ್ಕಿತು. ಸಂಜೆ ಅಪ್ಪ, ಅಮ್ಮ, ಸಹೋದರ ಜೊತೆ ಟೆರೇಸ್‌ ಮೇಲೆ ಹೋಗಿ ನಮಗಾಗಿ ಕೆಲಸ ಮಾಡಿದವರಿಗೆ ಚಪ್ಪಾಳೆ ತಟ್ಟಿ ಕೃತಜ್ಞತೆ ಸಲ್ಲಿಸಿದ್ದೆವು.
-ಅದಿತಿ ಪ್ರಭುದೇವ, ನಟಿ

ನಮ್ಮ ಫ್ಯಾಮಿಲಿ ಹಾಗು ಬೆಂಗಳೂರಿನಲ್ಲಿರುವ ನಮ್ಮ ಫ್ರೆಂಡ್ಸ್‌ ಮತ್ತು ಅವರ ಕುಟುಂಬದವರೆಲ್ಲರೂ ನಮ್ಮ ಮನೆಯಲ್ಲಿ ಸೇರಿ ನಮಗೆ ಇಷ್ಟವಾದಂತಹ ಅಡುಗೆ ಮಾಡಿ ಊಟ ಸೇವಿಸಿದ ಬಳಿಕ ಒಂದಷ್ಟು ಹರಟಿದೆವು. ಆಮೇಲೆ, ಸಂಜೆಯ ಹೊತ್ತಿಗೆ ಎಲ್ಲರೂ ಸೇರಿ ಆರೋಗ್ಯ ಸೈನಿಕರಿಗೆ ಚಪ್ಪಾಳೆ ತಟ್ಟಿ ಕೃತಜ್ಞತೆ ಸಲ್ಲಿಸಿದೆವು.
-ರಾಗಿಣಿ, ನಟಿ

ಮೋದಿಜಿ ಅವರು ಕರೆ ನೀಡಿದ್ದ ಜನತಾ ಕರ್ಫ್ಯೂಗೆ ನಾನು ಸಂಪೂರ್ಣ ಬೆಂಬಲ ನೀಡಿದ್ದೇನೆ. ನಿಜಕ್ಕೂ ಚೆನ್ನಾಗಿತ್ತು. ಈ ಸಮಯದಲ್ಲಿ ನಾನು ಮನೆಯಲ್ಲೇ ಇದ್ದು, ಚೆನ್ನಾಗಿಯೇ ನಿದ್ದೆ ಮಾಡಿದ್ದೇನೆ. ನಾವು ಜಾಗೃತರಾಗಲು ದೇವರೇ ಇದೊಂದು ಅವಕಾಶ ಕೊಟ್ಟಿದ್ದಾರೆ. ಇನ್ನು, ಸಂಜೆ 5 ಗಂಟೆಗೆ ನಾನು ಟೆರೇಸ್‌ ಮೇಲೆ ನಿಂತು ನಮಗಾಗಿ ಕೆಲಸ ಮಾಡಿದ ಪ್ರತಿ ವ್ಯಕ್ತಿಗಳಿಗೂ ಚಪ್ಪಾಳೆ ತಟ್ಟುವ ಕೆಲಸ ಮಾಡಿದ್ದೇನೆ. ನಮ್ಮ ಕಡೆಯಿಂದ ಜನತಾ ಕರ್ಫ್ಯೂಗೆ ಫ‌ುಲ್‌ ಸಪೋರ್ಟ್‌ ಇದೆ.
-ಹರ್ಷಿಕಾ ಪೂಣಚ್ಚ, ನಟಿ

ಟಾಪ್ ನ್ಯೂಸ್

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.