ಟಗರು 2 ಶುರು!


Team Udayavani, Jan 20, 2018, 6:33 PM IST

Tagaru-2-Muhurath-4.jpg

ಒಂದು ಚಿತ್ರ ಯಶಸ್ವಿಯಾದ ಮೇಲೆ, ಅದರ ಮುಂದುವರೆದ ಭಾಗ ಬರುವುದು ವಾಡಿಕೆ. ಆದರೆ, “ಟಗರು’ ಚಿತ್ರದ ಬಿಡುಗಡೆಯ ಮುನ್ನವೇ ಅದರ ಮುಂದುವರೆದ ಭಾಗವನ್ನು ಶುರು ಮಾಡಲಾಗಿದೆ. ಶನಿವಾರ ಚಿತ್ರದ ಮುಹೂರ್ತ ಸಹ ಆಗಿದ್ದು, ಒಂದು ದೃಶ್ಯದ ಚಿತ್ರೀಕರಣ ಆಗಿದೆ.

ಹೌದು, “ಟಗರು 2′ ಚಿತ್ರದ ಮುಹೂರ್ತ ಸದ್ದಿಲ್ಲದೆ ಶನಿವಾರ ಬೆಳಿಗ್ಗೆ ಆಗಿದೆ. ಕೆಂಪೇಗೌಡ ನಗರದ ಬಂಡಿ ಮಾಕಾಳಮ್ಮ ದೇವಸ್ಥಾನದಲ್ಲಿ ಮುಹೂರ್ತವಾಗಿದೆ. ಮುಹೂರ್ತದ ನಂತರ ಶಿವಣ್ಣ ಲಾಂಗ್‌ ಹಿಡಿಯುವ ದೃಶ್ಯವನ್ನು ಚಿತ್ರೀಕರಿಸಲಾಗಿದೆ.

“ಟಗರು’ ಚಿತ್ರದ ಕೊನೆಯಲ್ಲಿ ಆ ದೃಶ್ಯ ಬರಲಿದೆ. ಹಾಗೆಯೇ “ಟಗರು 2′ ಚಿತ್ರವು ಸದ್ಯದಲ್ಲೇ ಬಿಡುಗಡೆಯಾಗಲಿದೆ ಎಂಬ ಸಂದೇಶ ಸಹ ಬರಲಿದೆ. “ಚಿತ್ರದ ಮುಂದುವರೆದ ಭಾಗ ಮಾಡುವ ತೀರ್ಮಾನ ಇತ್ತೀಚೆಗೆ ತೆಗೆದುಕೊಳ್ಳಲಾಯಿತು. ಚಿತ್ರದ ಒನ್‌ಲೈನ್‌ ಸಹ ಸಿದ್ಧವಿದೆ. ಹಾಗಾಗಿ ಇವತ್ತು ಬೆಳಿಗ್ಗೆ ಮುಹೂರ್ತವಾಗಿದೆ. ಶಿವರಾಜಕುಮಾರ್‌ ಅಭಿನಯದ ಒಂದು ದೃಶ್ಯವನ್ನು ಸಹ ಚಿತ್ರೀಕರಣ ಮಾಡಲಾಗಿದೆ.

ಅದು “ಟಗರು’ ಚಿತ್ರದ ಕೊನೆಯಲ್ಲಿ ಬರಲಿದೆ. ಸುಮ್ಮನೆ “ಟಗರು 2′ ಕಮ್ಮಿಂಗ್‌ ಸೂನ್‌ ಎಂದು ತೋರಿಸುವ ಬದಲು, ಶಿವರಾಜಕುಮಾರ್‌ ಅಭಿನಯದ ಒಂದು ದೃಶ್ಯದ ಜೊತೆಗೆ ಕಮ್ಮಿಂಗ್‌ ಸೂನ್‌ ಎಂದು ತೋರಿಸಿದರೆ ಚೆನ್ನಾಗಿರುತ್ತದೆ ಎಂಬ ಕಾರಣಕ್ಕೆ ಆ ದೃಶ್ಯವನ್ನು ಚಿತ್ರೀಕರಿಸಲಾಯಿತು.

ಶಿವರಾಜಕುಮಾರ್‌ ಅವರ ಡೇಟ್ಸ್‌ ನೋಡಿಕೊಂಡು, ಮುಂದುವರೆದ ಭಾಗದ ಚಿತ್ರೀಕರಣ ಶುರು ಮಾಡುತ್ತೇವೆ’ ಎನ್ನುತ್ತಾರೆ ನಿರ್ಮಾಪಕ ಕೆ.ಪಿ. ಶ್ರೀಕಾಂತ್‌. ಅಂದಹಾಗೆ, “ಟಗರು’ ಚಿತ್ರವು ಫೆಬ್ರವರಿಯಲ್ಲಿ ಬಿಡುಗಡೆಯಾಗಲಿದೆ.

ಟಾಪ್ ನ್ಯೂಸ್

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

ramarasa kannada movie

Kannada Cinema; ‘ರಾಮರಸ’ ಹಿಂದೆ ಗುರು ಆ್ಯಂಡ್‌ ಟೀಂ

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ; ಆಸ್ಪತ್ರೆಗೆ ದಾಖಲು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.