ಸ್ಟೀಫನ್ ಪ್ರಯೋಗ್ ರ ‘ದೀಪು ಗೆಳೆಯರ ಬಳಗ’ ಕಿರುಚಿತ್ರ


Team Udayavani, Sep 5, 2022, 4:55 PM IST

ಸ್ಟೀಫನ್ ಪ್ರಯೋಗ್ ರ ‘ದೀಪು ಗೆಳೆಯರ ಬಳಗ’ ಕಿರುಚಿತ್ರ

“ದೀಪು ಗೆಳೆಯರ ಬಳಗ’- ಹೀಗೊಂದು ಕಿರುಚಿತ್ರ ತಯಾರಾಗಿದೆ. ಸ್ಟೀಫ‌ನ್‌ ಪ್ರಯೋಗ್‌ ಈ ಚಿತ್ರದ ನಿರ್ದೇಶಕರು. ಸಂಗೀತ ನಿರ್ದೇಶಕರಾಗಿರುವ ಸ್ಟೀಫ‌ನ್‌ ಈಗ ಕಿರುಚಿತ್ರ ಮೂಲಕ ನಿರ್ದೇಶಕರಾಗಿದ್ದಾರೆ.

“ನಾನು ಸಂಗೀತ ವಿಭಾಗದಲ್ಲಿ ಹಲವು ಸಿನಿಮಾಗಳಿಗೆ ಕಾರ್ಯ ನಿರ್ವಹಿಸಿದ್ದೇನೆ. ಪ್ಯಾರಿಸ್‌ ಪ್ರಣಯ ಚಿತ್ರದ ಸಂಗೀತ ನಿರ್ದೇಶನಕ್ಕಾಗಿ ರಾಜ್ಯ ಪ್ರಶಸ್ತಿ ಸಹ ಬಂದಿದೆ. ತಮಿಳಿನಲ್ಲೂ ಕೆಲವು ಚಿತ್ರಗಳಿಗೆ ಸಂಗೀತ ನೀಡಿದ್ದೀನೆ. ಕೊರೊನಾ ಸಮಯದಲ್ಲಿ ನನಗೆ ನಿರ್ದೇಶನದತ್ತ ಒಲವು ಬಂತು. ಆದರೆ ನನಗೆ ನಿರ್ದೇಶನದ ಬಗ್ಗೆ ಹೆಚ್ಚು ತಿಳಿದಿಲ್ಲ. ಹಾಗಾಗಿ, ನ್ಯೂಯಾರ್ಕ್‌ ಫಿಲಂ ಅಕಾಡೆಮಿಯಲ್ಲಿ ಆನ್‌ ಲೈನ್‌ ಮೂಲಕ ನಿರ್ದೇಶನದ ಕಾರ್ಯವೈಖರಿ ಕಲಿತೆ. ರಂಗಭೂಮಿಯ ಸಾಕಷ್ಟು ಕಲಾವಿದರು ದೀಪು ಗೆಳೆಯರ ಬಳಗದಲ್ಲಿ ಅಭಿನಯಿಸಿದ್ದಾರೆ. ನನ್ನದೇ ಸಂಗೀತ ಚಿತ್ರ ಕ್ಕಿದೆ. ಇದರಲ್ಲಿ ಬರುವ ಕೆಲವು ಸನ್ನಿವೇಶಗಳನ್ನು ನಾನು, ನಿಜ ಜೀವನದಲ್ಲಿ ಅನುಭವಿಸಿದ್ದೀನಿ ಅಂದರೆ ತಪ್ಪಾಗಲಾರದು. ಹಿರಿತೆರೆಯಲ್ಲೂ ಎರಡು ಚಿತ್ರಗಳನ್ನು ನಿರ್ದೇಶಿಸಲಿದ್ದೇನೆ’ ಎಂದು ಮಾಹಿತಿ ನೀಡಿ ದರು ನಿರ್ದೇಶಕ ಸ್ಟೀಫ‌ನ್‌ ಪ್ರಯೋಗ್‌.

ದೀಪು ಪಾತ್ರ ಮಾಡಿರುವ ರೂಪಾಂತರ ತಂಡದ ವರುಣ್‌ ಕುಮಾರ್‌, ಪ್ರಶಾಂತ್‌, ಭರತ್‌ ಕುರ್ಮಾ, ಉಮಾ ಹಾಗೂ ಸತೀಶ್‌ ಚೌಹಾನ್‌ ತಮ್ಮ ಪಾತ್ರ ಹಾಗೂ ಕಿರುಚಿತ್ರದ ಬಗ್ಗೆ ಮಾಹಿತಿ ನೀಡಿದರು. ಕಿರುಚಿತ್ರಕ್ಕೆ ಗಂಗಾಧರ್‌ ತಲಕಾಡ್‌ ಹಾಗೂ ಪ್ರಶಾಂತ್‌ ತಲಕಾಡ್‌ ಅವರ ಛಾಯಾಗ್ರಹಣವಿದೆ.

ಟಾಪ್ ನ್ಯೂಸ್

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.