ಕಥಾ ವೇದಿಕೆ ನಿಮ್ಮ ಕಥೆ ಸಿನಿಮಾ ಆಗಬಹುದು …


Team Udayavani, Apr 1, 2019, 5:22 PM IST

Cinema

ಕನ್ನಡದಲ್ಲಿ ಉತ್ತಮ ಕಥೆಗಾರರು, ಬರಹಗಾರರನ್ನು ಹುಡುಕುವುದಕ್ಕಾಗಿಯೇ “ರೈಟ್‌ ಕರ್ನಾಟಕ’ ಎಂಬ ವೇದಿಕೆಯೊಂದು ಸಿದ್ಧವಾಗಿದೆ. ನಿಮಗೇನಾದರೂ ಕಥೆ ಬರೆಯುವ ಹವ್ಯಾಸ – ಆಸಕ್ತಿಯಿದ್ದರೆ, ಅದನ್ನು ಸಿನಿಮಾ ಮಾಡಬಹುದು ಎಂದು ನಿಮಗನಿಸಿದ್ದರೆ, ಆ ಕಥೆಯನ್ನು 2000 ಪದಗಳಿಗೆ ಮೀರದಂತೆ “ರೈಟ್‌ ಕರ್ನಾಟಕ’ಕ್ಕೆ ಬರೆದು ಕಳುಹಿಸಬಹುದು.

“ನಿಮ್ಮ ಕಥೆ ಕೇಳುವುದಕ್ಕೆ ನಾವಿದ್ದೇವೆ’ ಎನ್ನುವ ಹೆಸರಿನಲ್ಲಿ ನಡೆಯುತ್ತಿರುವ ಈ ಸ್ಪರ್ಧೆಯಲ್ಲಿ ನಿಮ್ಮ ಕಥೆ ತೀರ್ಪುಗಾರರಿಗೆ ಇಷ್ಟವಾದರೆ, ಆ ಕಥೆ ಸಿನಿಮಾ ಆಗಲಿದ್ದು, ಜೊತೆಗೆ ಒಂದು ಲಕ್ಷ ಬಹುಮಾನ ಕೂಡ ಸಿಗಲಿದೆ. ಅಲ್ಲದೆ ಬಂದ ಒಟ್ಟು ಕಥೆಗಳಲ್ಲಿ ಅತ್ಯುತ್ತಮ 20 ಕಥೆಗಳನ್ನು ತೀರ್ಪುಗಾರ ಸಮಿತಿ ಆಯ್ಕೆ ಮಾಡಿ ಅದನ್ನು ಪುಸ್ತಕ ರೂಪದಲ್ಲಿ ಕೂಡ ಹೊರತರಲಿದೆ.

ಇನ್ನು ಆಯ್ಕೆಯಾದ 20 ಕಥೆಗಳ ಕಥೆಗಾರರಿಗೆ “ಯು ಟರ್ನ್’ ಖ್ಯಾತಿಯ ನಿರ್ದೇಶಕ ಪವನ್‌ ಕುಮಾರ್‌ ಒಂದು ದಿನದ ಚಿತ್ರಕಥಾ ಶಿಬಿರವನ್ನು ನಡೆಸಿಕೊಡಲಿದ್ದಾರೆ. ಚಿತ್ರರಂಗದ ಕಡೆಗೆ ಸಮಾನ ಆಸಕ್ತಿ, ಅಭಿರುಚಿಯನ್ನು ಹೊಂದಿರುವ ನಿರ್ಮಾಪಕರು, ನಿರ್ದೇಶಕರು, ಪ್ರಕಾಶಕರು, ಪತ್ರಕರ್ತರು, ವಿಮರ್ಶಕರು, ಸಿನಿಮಾಸಕ್ತರು, ಹೀಗೆ ಚಿತ್ರರಂಗದ ಸಮಾನ ಮನಸ್ಕರು ಸೇರಿ ರೈಟ್‌ ಕರ್ನಾಟಕ ಎನ್ನುವ ಹೆಸರಿನಲ್ಲಿ ಉತ್ತಮ ಕಥೆಗಾರರು, ಬರಹಗಾರರನ್ನು ಹುಡುಕಾಟ ನಡೆಸುತ್ತಿದ್ದು, ಕಥೆಗಾರರು ತಮ್ಮ ಕಥೆಯನ್ನು ಏಪ್ರಿಲ್‌ 30ರ ಒಳಗೆ
[email protected] ಈ ಇಮೇಲ್‌ ಗೆ ಕಳುಹಿಸಬೇಕು.

ನಿರ್ದೇಶಕರಾದ “ರಾಮಾ ರಾಮಾರೇ’ ಖ್ಯಾತಿಯ ನಿರ್ದೇಶಕ ಸತ್ಯಪ್ರಕಾಶ್‌, “ಶ್ರೀನಿವಾಸ ಕಲ್ಯಾಣ’, “ಬೀರ್‌ಬಲ್‌’ ಖ್ಯಾತಿಯ ಶ್ರೀನಿ, ಹಿರಿಯ ಪತ್ರಕರ್ತ ಜೋಗಿ, ಪ್ರಕಾಶಕ ಜಮೀಲ್‌ ಸಾವಣ್ಣ, ಹರೀಶ್‌ ಮಲ್ಯ ಮೊದಲಾದವರು ತೀರ್ಪುಗಾರರಾಗಿದ್ದು ಉತ್ತಮ ಕಥೆಗಳನ್ನು ಆಯ್ಕೆ ಮಾಡಲಿದ್ದಾರೆ.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.