ಯಶಸ್ಸು ತಲೆಗೇರಿಲ್ಲ, ಎದೆಯಲ್ಲಿದೆ 


Team Udayavani, Jan 16, 2019, 5:51 AM IST

yash.jpg

ನಟ ಯಶ್‌ ಕೂಡಾ ಚಿತ್ರದ ಗೆಲುವಿನಿಂದ ಖುಷಿಯಾಗಿದ್ದಾರೆ. ಚಿತ್ರವನ್ನು ದೊಡ್ಡ ಮಟ್ಟದಲ್ಲಿ ಸ್ವೀಕರಿಸಿದ ಜನತೆಗೆ ಧನ್ಯವಾದ ಹೇಳುವ ಯಶ್‌, “ಈ ಯಶಸ್ಸು ನಮ್ಮ ತಲೆಗೇರಿಲ್ಲ. ಅದು ನಮ್ಮ ಎದೆಯಲ್ಲಿದೆ. ಈ ಗೆಲುವಿಗೆ ನಾನೊಬ್ಬ ಕಾರಣವಲ್ಲ. ಇಡೀ ತಂಡ ಕಾರಣ. ಈ ತರಹದ ಸಿನಿಮಾ ಮಾಡಲು ತಾಕತ್‌ ಬೇಕು.

ಮೂರು ವರ್ಷ ಎಲ್ಲವನ್ನು ತಡೆದುಕೊಂಡು, ಸಿನಿಮಾ ಚೆನ್ನಾಗಿ ಬರಬೇಕೆಂದು ಗಟ್ಟಿಯಾಗಿ ನಿಂತ ನಿರ್ಮಾಪಕ ವಿಜಯ್‌ ಕಿರಗಂದೂರು ಅವರು ಈ ಚಿತ್ರದ ನಿಜವಾದ ಹೀರೋ’ ಎಂದ ಯಶ್‌, ಮೂರು ವರ್ಷ ಎಲ್ಲವನ್ನು ಸಹಿಸಿಕೊಂಡು “ಕೆಜಿಎಫ್’ನ ಕಲಾವಿದರ, ತಂತ್ರಜ್ಞರ ಕುಟುಂಬಗಳಿಗೆ ಥ್ಯಾಂಕ್ಸ್‌ ಹೇಳಲು ಮರೆಯಲಿಲ್ಲ. 

ಎಲ್ಲಾ ಓಕೆ ಯಶ್‌ ಮುಂದಿನ ಸಿನಿಮಾ ಯಾವುದು, “ಕೆಜಿಎಫ್ ಚಾಪ್ಟರ್‌-2′ ಮಾಡ್ತಾರಾ ಅಥವಾ “ಮೈ ನೇಮ್‌ ಇಸ್‌ ಕಿರಾತಕ’ ಮಾಡ್ತಾರಾ ಎಂಬ ಪ್ರಶ್ನೆ ಸಹಜವಾಗಿಯೇ ಇದೆ. ಇದಕ್ಕೆ ಉತ್ತರಿಸುವ ಯಶ್‌, “ಕೆಜಿಎಫ್-2’ನ ದೊಡ್ಡ ಮಟ್ಟದಲ್ಲಿ, ವರ್ಲ್ಡ್ಕ್ಲಾಸ್‌ ಆಗಿ ಮಾಡಬೇಕೆಂಬ ಉದ್ದೇಶ ಇದೆ.

ಆ ನಿಟ್ಟಿನಲ್ಲಿ ತಯಾರಿ ಜೋರಾಗಿದೆ. “ಕಿರಾತಕ’ ಮೊದಲು ಆಗುತ್ತಾ ಅಥವಾ “ಕೆಜಿಎಫ್’ ಮಾಡೋದು ಎಂಬುದು ಇನ್ನೂ ಪಕ್ಕಾ ಆಗಿಲ್ಲ. ಎರಡೂ ನಮ್ಮ ಪ್ರೊಡಕ್ಷನ್‌ ಹೌಸ್‌ ಇದ್ದಂಗೆ. ಹಾಗಾಗಿ, ಯಾವುದು ಮಾಡಿದರೂ ಸಮಸ್ಯೆಯಿಲ್ಲ’ ಎಂದ ಯಶ್‌ ನಟ ಅನಂತ್‌ನಾಗ್‌ ಅವರಿಂದ ಕಲಿತ ನಟನಾ ಪಾಠವನ್ನು ನೆನಪಿಸಿಕೊಂಡರು. 

ಟಾಪ್ ನ್ಯೂಸ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.