ಶತಕೋಟಿಗೊಬ್ಬ ಆಗ್ತಾರಾ ಸುದೀಪ್‌?


Team Udayavani, Dec 17, 2018, 11:34 AM IST

sudeep.jpg

ನಿರ್ಮಾಪಕ ಸೂರಪ್ಪ ಬಾಬು ಅವರು ಕೋಟಿಗೊಬ್ಬ ಸೀರಿಸ್‌ ಬಿಟ್ಟು ಬರುವಂತೆ ಕಾಣುತ್ತಿಲ್ಲ. ವಿಷ್ಣುವರ್ಧನ್‌ ಅವರಿಗೆ “ಕೋಟಿಗೊಬ್ಬ’ ಸಿನಿಮಾ ಮಾಡಿದ್ದ ಸೂರಪ್ಪ ಬಾಬು ಅವರಿಗೆ ಆ ಚಿತ್ರ ದೊಡ್ಡ ಯಶಸ್ಸು ತಂದುಕೊಟ್ಟಿತ್ತು. ಆ ನಂತರ ಸುದೀಪ್‌ ಅವರು ನಾಯಕರಾಗಿದ್ದ “ಕೋಟಿಗೊಬ್ಬ-2′ ಚಿತ್ರ ಕೂಡಾ ಬಾಬು ಅವರಿಗೆ ಯಶಸ್ಸು ಕೊಟ್ಟ ಬೆನ್ನಲ್ಲೇ “ಕೋಟಿಗೊಬ್ಬ-3′ ಅನೌನ್ಸ್‌ ಮಾಡಿದರು.

ಆ ಚಿತ್ರದಲ್ಲೂ ಸುದೀಪ್‌ ಅವರು ನಾಯಕರಾಗಿ ನಟಿಸುತ್ತಿದ್ದಾರೆ. ಈಗಾಗಲೇ ಕೆಲವು ದಿನಗಳ ಚಿತ್ರೀಕರಣವಾಗಿದ್ದು, ಸಂಕ್ರಾಂತಿ ನಂತರ ಮತ್ತೆ “ಕೋಟಿಗೊಬ್ಬ-3′ ಆರಂಭವಾಗುತ್ತಿದೆ. ಈಗ ಬಾಬು “ಶತಕೋಟಿಗೊಬ್ಬ’ನ ಕನಸು ಕಾಣುತ್ತಿದ್ದಾರೆ.  ಹೀಗೆಂದರೆ ನಿಮಗೆ ಆಶ್ಚರ್ಯವಾಗಬಹುದು. ಹೌದು, ನಿರ್ಮಾಪಕ ಸೂರಪ್ಪ ಬಾಬು ಅವರು “ಶತಕೋಟಿಗೊಬ್ಬ’ ಎಂಬ ಟೈಟಲ್‌ ರಿಜಿಸ್ಟರ್‌ ಮಾಡಿಸಿದ್ದಾರೆ.

ಈ ಮೂಲಕ ಮತ್ತೂಂದು “ಕೋಟಿಗೊಬ್ಬ’ ಸೀರಿಸ್‌ನ ಸಿನಿಮಾ ನಿರ್ಮಾಣ ಮಾಡಲು ಮುಂದಾದಂತಿದೆ. ಎಲ್ಲಾ ಓಕೆ, “ಶತಕೋಟಿಗೊಬ್ಬ’ ಚಿತ್ರಕ್ಕೆ ಯಾರು ನಾಯಕರಾಗುತ್ತಾರೆ ಎಂಬ ಪ್ರಶ್ನೆ ಬರಬಹುದು. ಆದರೆ, ಇದಕ್ಕೆ ಸದ್ಯಕ್ಕೆ ಉತ್ತರವಿಲ್ಲ. ಸದ್ಯ ಕೋಟಿಗೊಬ್ಬ ಸೀರೀಸ್‌ನಲ್ಲಿ ಸುದೀಪ್‌ ನಟಿಸುತ್ತಿರುವುದರಿಂದ “ಶತಕೋಟಿಗೊಬ್ಬ’ ಚಿತ್ರದಲ್ಲೂ ಸುದೀಪ್‌ ನಟಿಸಲಿದ್ದಾರೆಯೇ ಎಂದು ಅಭಿಮಾನಿಗಳು ಕೇಳಿದರೆ ಅದಕ್ಕೆ ಈಗಲೇ ಉತ್ತರಿಸುವುದು ಕಷ್ಟ.

ಏಕೆಂದರೆ ನಿರ್ಮಾಪಕ ಸೂರಪ್ಪ ಬಾಬು ಅವರು ಸದ್ಯ “ಕೋಟಿಗೊಬ್ಬ-3′ ನಿರ್ಮಾಣದಲ್ಲಿ ತೊಡಗಿದರೆ, ಸುದೀಪ್‌ ಕೂಡಾ “ಪೈಲ್ವಾನ್‌’, “ಕೋಟಿಗೊಬ್ಬ-3′ ಸೇರಿದಂತೆ ತಮ್ಮ ಕಮಿಟ್‌ಮೆಂಟ್‌ಗಳಲ್ಲಿ ಬಿಝಿ ಇದ್ದಾರೆ. ಒಂದು ವೇಳೆ ಸುದೀಪ್‌ ಬೇರೆ ಸಿನಿಮಾಗಳಲ್ಲಿ ಬಿಝಿಯಾದರೆ “ಶತಕೋಟಿಗೊಬ್ಬ’ ಯಾರಾಗುತ್ತಾರೆ ಎಂಬ ಕುತೂಹಲವೂ ಇದೆ. ಎಲ್ಲವೂ ಅಂತಿಮವಾಗಿ ಸಿನಿಮಾ ಸೆಟ್ಟೇರಿದಾಗ ಮಾತ್ರ ಆ ಕುತೂಹಲ ತಣಿಯಲಿದೆ. 

ಟಾಪ್ ನ್ಯೂಸ್

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.