ನಮ್ಮಲ್ಲೇನಿದೆಯೋ ಅದರಲ್ಲೇ ಖುಷಿ ಕಾಣುವ: ಸುದೀಪ್‌

ಬ್ರೇಕ್‌ನಲ್ಲಿ ಕ್ರಿಕೆಟ್‌ ಆಡುತ್ತಾ, ಅಭಿಮಾನಿಗಳಿಗೊಂದು ಸಂದೇಶ

Team Udayavani, Sep 28, 2020, 1:13 PM IST

cinema-tdy-1

ನಟ ಸುದೀಪ್‌ ಹೈದರಾಬಾದ್‌ನಲ್ಲಿ “ಫ್ಯಾಂಟಮ್‌’ ಚಿತ್ರದ ಚಿತ್ರೀಕರಣದಲ್ಲಿ ಬಿಝಿ. ಸತತವಾಗಿ ಚಿತ್ರೀಕರಣದಲ್ಲಿರುವ ಸುದೀಪ್‌, ಭಾನುವಾರ ಬ್ರೇಕ್‌ನಲ್ಲಿಕ್ರಿಕೆಟ್‌ ಆಡಿದ್ದಾರೆ. ಸುದೀಪ್‌ಗೆ ಕ್ರಿಕೆಟ್‌ ಎಂದರೆ ತುಂಬಾ ಪ್ರೀತಿ. ಹಾಗಾಗಿ, ಬಿಡುವು ಸಿಕ್ಕಾಗ ಸ್ನೇಹಿತರ ಜೊತೆ ಸೇರಿ ಕ್ರಿಕೆಟ್‌ ಆಡುತ್ತಿರುತ್ತಾರೆ. ಭಾನುವಾರವೂ ಬಿಡುವಿನ ವೇಳೆಯಲ್ಲಿಕ್ರಿಕೆಟ್‌ ಆಡಿದ್ದಲ್ಲದೇ, ತಮ್ಮ ಅಭಿಮಾನಿಗಳಿಗೆ ಸೂಕ್ಷ್ಮ ಸಂದೇಶವೊಂದನ್ನು ಕೊಟ್ಟಿದ್ದಾರೆ. ಅದು ಸಣ್ಣ ಸಣ್ಣ ವಿಚಾರದಲ್ಲಿ ಖುಷಿ ಕಂಡುಕೊಳ್ಳಿ ಎಂದು.

ಸುದೀಪ್‌ ಹೀಗೆ ಹೇಳಲು ಕಾರಣವೊಂದಿದೆ. ಅದೇನೆಂದರೆ ಇತ್ತೀಚಿನಕೆಲವು ತಿಂಗಳುಗಳಲ್ಲಿ ಬರೀ ನೆಗೆಟಿವ್‌ ಸುದ್ದಿಗಳೇ ಕೇಳಿಬರುತ್ತಿರೋದು. ಸಾವು-ನೋವು, ಬೇಸರ .ಈ ತರಹದ ಸುದ್ದಿಗಳೇ ಕೇಳಿಬರುತ್ತಿದೆ. ಇಂತಹ ಸಂದರ್ಭದಲ್ಲಿ ಮುಖದಲ್ಲಿ ನಗುತಂದುಕೊಂಡು ಖುಷಿಯಾಗಿರೋದುಕಷ್ಟ. ಹಾಗಾಗಿ, ಸುದೀಪ್‌ ತಾವು ಶೂಟಿಂಗ್‌ ಬಿಡುವಿನಲ್ಲಿಕ್ರಿಕೆಟ್‌ ಆಡುತ್ತಿರುವ ವಿಡಿಯೋವನ್ನು ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡು, ಒಂದಷ್ಟು ಅಂಶಗಳನ್ನುಕೂಡಾ ಬರೆದುಕೊಂಡಿದ್ದಾರೆ.

“ಈಗ ನಡೆಯುತ್ತಿರುವ ಘಟನೆಗಳ ಮಧ್ಯೆ ಮುಖದಲ್ಲಿ ನಗು ತರಿಸುವಂಥದ್ದು, ಎನರ್ಜಿ ಕೊಡುವಂಥದ್ದು ನಮಗೆ ಸಿಗೋದೇ ವಿರಳವಾಗಿದೆ. ಹಾಗಾಗಿ, ನಮ್ಮ ಬಳಿ ಏನು ಇದೆಯೋ ಅದರಲ್ಲೇ ಖುಷಿ ಕಾಣಬೇಕು, ಅದರಲ್ಲೇ ಉತ್ತಮವಾದುದನ್ನು ಮಾಡಬೇಕು’ ಎನ್ನುತ್ತಾರೆ. ಸತತವಾಗಿ ಎರಡೂವರೆ ತಿಂಗಳಿನಿಂದ “ಫ್ಯಾಂಟಮ್‌’ ಚಿತ್ರೀಕರಣ ನಡೆಯುತ್ತಿದ್ದು, ಅಕ್ಟೋಬರ್‌ 22ರವರೆಗೆ ಮುಂದುವರೆಯಲಿದೆ. ಚಿತ್ರಕ್ಕೆ ಅನೂಪ್‌ ಭಂಡಾರಿ ನಿರ್ದೇಶನವಿದೆ. ­

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.