ತಾಯಿ ಮಗನ ಕಥೆ ಹೇಳಲಿರುವ ಸುದೀಪ್‌


Team Udayavani, Aug 27, 2018, 11:53 AM IST

tayige-takka-maga.jpg

ಸದ್ಯದಲ್ಲೇ ಸುದೀಪ್‌ ತಾಯಿ-ಮಗನ ಕಥೆ ಹೇಳಲಿದ್ದಾರೆ! ಹೀಗೆಂದರೆ ನಿಮಗೆ ಆಶ್ಚರ್ಯವಾಗಬಹುದು. ಯಾವ ತಾಯಿ-ಮಗನ ಕಥೆ ಹೇಳುತ್ತಿದ್ದಾರೆಂದು. ಸುದೀಪ್‌ ಹೇಳಲು ಹೊರಟಿರುವುದು “ತಾಯಿಗೆ ತಕ್ಕ ಮಗ’ ಚಿತ್ರದ ಕಥೆ. ಶಶಾಂಕ್‌ ನಿರ್ದೇಶನದ “ತಾಯಿಗೆ ತಕ್ಕ ಮಗ’ ಚಿತ್ರಕ್ಕೆ ಸುದೀಪ್‌ ಧ್ವನಿ ನೀಡಿದ್ದಾರೆ. ಈ ಮೂಲಕ ಅಜೇಯ್‌ ರಾವ್‌ ಸಿನಿಮಾಕ್ಕೆ ಸುದೀಪ್‌ ಸಾಥ್‌ ನೀಡಿದ್ದಾರೆ.

ಸುದೀಪ್‌ ಇಲ್ಲಿ ಸಿನಿಮಾದ ಮುಖ್ಯ ಅಂಶವನ್ನು ಹೇಳಿದ್ದಾರೆ. ಸಿನಿಮಾದ ಒನ್‌ಲೈನ್‌ ಏನು, ಈ ಸಿನಿಮಾದ ಏನು ಹೇಳಲು ಹೊರಟಿದೆ ಮತ್ತು ಚಿತ್ರದ ಕಾನ್ಸೆಪ್ಟ್ ಅನ್ನು ಸುದೀಪ್‌ ಹೇಳಿದ್ದಾರೆ. ಚಿತ್ರದ ಟ್ರೇಲರ್‌ ಆಗಸ್ಟ್‌ 31 ರಂದು ಬಿಡುಗಡೆಯಾಗಲಿದ್ದು, ಟ್ರೇಲರ್‌ನಲ್ಲಿ ಸುದೀಪ್‌ ಧ್ವನಿ ಇರಲಿದೆ. ಹಾಗಂತ ಸಿನಿಮಾದಲ್ಲಿ ಇರಲ್ಲ ಎಂಬ ನಿರ್ಧಾರಕ್ಕೆ ಬರುವಂತಿಲ್ಲ. ಏಕೆಂದರೆ ಚಿತ್ರದಲ್ಲೂ ಸುದೀಪ್‌ ಅವರ ಧ್ವನಿ ಇರಲಿದೆ. 

“ಚಿತ್ರ ಏನು ಹೇಳಲು ಹೊರಟಿದೆ ಎಂಬ ಅಂಶವನ್ನು ಸುದೀಪ್‌ ಅವರು ಹೇಳಿದ್ದಾರೆ. ಅದು ಅವರ ಧ್ವನಿಯಲ್ಲಿ ಮೂಡಿಬಂದಿದೆ. ಒಟ್ಟು ಸಿನಿಮಾದ ಕಾನ್ಸೆಪ್ಟ್  ಅನ್ನು ಸುದೀಪ್‌ ಹೇಳುವ ಮೂಲಕ ಪ್ರೇಕ್ಷಕರಿಗೆ ಸಿನಿಮಾದ ಒಂದು ಕಲ್ಪನೆ ಬರಲಿದೆ’ ಎನ್ನುವುದು ಶಶಾಂಕ್‌ ಮಾತು. ಸಿನಿಮಾದ ಟ್ರೇಲರ್‌ ನೋಡಿದರೆ ಚಿತ್ರದ ಬಗ್ಗೆ ಒಂದು ಐಡಿಯಾ ಸಿಗುತ್ತದೆ ಎನ್ನುತ್ತಾರೆ ಶಶಾಂಕ್‌.

ಈಗಾಗಲೇ ಸಂಪೂರ್ಣ ಚಿತ್ರೀಕರಣ ಮುಗಿಸಿರುವ “ತಾಯಿಗೆ ತಕ್ಕ ಮಗ’ ಅಕ್ಟೋಬರ್‌ನಲ್ಲಿ ತೆರೆಗೆ ಬರಲಿದೆ. “ತಾಯಿಗೆ ತಕ್ಕ ಮಗ’ ಚಿತ್ರ ಎರಡು ಟ್ರ್ಯಾಕ್‌ನಲ್ಲಿ ಸಾಗುವ ಕಥೆಯಾಗಿದ್ದು, ತಾಯಿ-ಮಗನ ಎಪಿಸೋಡ್‌ ಒಂದು ಕಡೆಯಾದರೆ, ಹೀರೋ ಲವ್‌ ಎಪಿಸೋಡ್‌ ಇನ್ನೊಂದು ಕಡೆ ಸಾಗುತ್ತದೆಯಂತೆ. “ಚಿತ್ರದಲ್ಲಿ ತಾಯಿ-ಮಗನ ಒಂದು ಕಥೆಯಾದರೆ, ಅವರನ್ನು ವಿರೋಧಿಸುವ ತಂದೆ-ಮಗನ ಮತ್ತೂಂದು ಕಥೆ ಇದೆ.

ಇವರ ನಡುವೆ ಪೇಚಿಗೆ ಸಿಲುಕುವ ಅಪ್ಪ-ಮಗಳು ಇನ್ನೊಂದು ಕಡೆ’ ಎಂದು ಸಿನಿಮಾ ಬಗ್ಗೆ ಹೇಳುತ್ತಾರೆ ಶಶಾಂಕ್‌. ಸೆಪ್ಟೆಂಬರ್‌ ಮೊದಲ ವಾರದಿಂದ “ತಾಯಿಗೆ ತಕ್ಕ ಮಗ’ ಚಿತ್ರದ ಹಾಡುಗಳು ಬಿಡುಗಡೆಯಾಗಲಿದೆ. ಚಿತ್ರದಲ್ಲಿ ಅಜೇಯ್‌ ರಾವ್‌ ಹಾಗೂ ಆಶಿಕಾ ನಾಯಕ-ನಾಯಕಿಯಾಗಿದ್ದು, ಸುಮಲತಾ ಅಂಬರೀಶ್‌ ತಾಯಿಯಾಗಿ ನಟಿಸಿದ್ದಾರೆ. ಈ ಚಿತ್ರವನ್ನು ಶಶಾಂಕ್‌ ನಿರ್ಮಿಸಿ, ನಿರ್ದೇಶಿಸಿದ್ದಾರೆ. 

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

marigold

Marigold; ನಿರ್ಮಾಪಕರ ಮೊಗದಲ್ಲಿ ಮಾರಿಗೋಲ್ಡ್‌ ನಗು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.