ವಿಜಯಲಕ್ಷ್ಮೀ ಸಂಕಷ್ಟಕ್ಕೆ ಕಿಚ್ಚನ ಸಹಾಯ ಹಸ್ತ


Team Udayavani, Feb 26, 2019, 5:35 AM IST

vijayalakshmi.jpg

ಇತ್ತೀಚೆಗಷ್ಟೇ ನಟಿ ವಿಜಯಲಕ್ಷ್ಮೀ ಅನಾರೋಗ್ಯ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಆರ್ಥಿಕವಾಗಿ ಸಾಕಷ್ಟು ಸಂಕಷ್ಟ ಅನುಭವಿಸುತ್ತಿರುವ ವಿಜಯಲಕ್ಷ್ಮೀ ಆಸ್ಪತ್ರೆಯಲ್ಲಿ ತಮ್ಮ ಚಿಕಿತ್ಸಾ ವೆಚ್ಚವನ್ನು ಭರಿಸಲು ಪರದಾಡುತ್ತಿದ್ದು, ಚಿತ್ರರಂಗದಿಂದ ಸಹಾಯ ಮಾಡುವಂತೆ ಅವರ ಕುಟುಂಬದ ಸದಸ್ಯರು ಮಾಧ್ಯಮಗಳ ಮೂಲಕ ತಮ್ಮ ಅಳಲನ್ನು ತೋಡಿಕೊಂಡಿದ್ದರು.

ಅದಾದ ಬಳಿಕ ಚಿತ್ರರಂಗದಿಂದಲೂ ವಿಜಯಲಕ್ಷ್ಮೀ ಅವರಿಗೆ ನೆರವು ಹರಿದು ಬರಲು ಶುರುವಾಗಿದೆ. ಅನೇಕ ಚಿತ್ರತಂಡಗಳು, ಕಲಾವಿದರು ವಿಜಯಲಕ್ಷ್ಮೀ ಅವರಿಗೆ ನೆರವು ನೀಡುತ್ತಿದ್ದಾರೆ. ಇದರ ನಡುವೆಯೇ ನಟ ಸುದೀಪ್‌ ಕೂಡ ವಿಜಯಲಕ್ಷ್ಮೀ ಅವರ ನೆರವಿಗೆ ಮುಂದಾಗಿದ್ದಾರೆ. ವಿಜಯಲಕ್ಷ್ಮೀ ಅನಾರೋಗ್ಯದ ವಿಷಯ ತಿಳಿದು ಸುದೀಪ್‌ ಒಂದು ಲಕ್ಷ ರೂಪಾಯಿಗಳ ಆರ್ಥಿಕ ಸಹಾಯ ಮಾಡಿದ್ದಾರೆ.

ಈ ವಿಷಯವನ್ನು ಟ್ವೀಟ್‌ ಮೂಲಕ ತಿಳಿಸಿರುವ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಗೌರವ ಕಾರ್ಯದರ್ಶಿ ಬಾ.ಮಾ ಹರೀಶ್‌, ಸುದೀಪ್‌ಗೆ ಧನ್ಯವಾದ ತಿಳಿಸಿದ್ದಾರೆ. ಇನ್ನು ಸುದೀಪ್‌ ಅವರ ಸಹಾಯ ಕಾರ್ಯಕ್ಕೆ ಚಿತ್ರೋದ್ಯಮದ ಅನೇಕರು, ಅವರ ಅಭಿಮಾನಿಗಳು ಅಭಿನಂದನೆ ತಿಳಿಸುತ್ತಿದ್ದಾರೆ. 

ಟಾಪ್ ನ್ಯೂಸ್

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.