ಸುವರ್ಣದಲ್ಲೂ ಮಹಾಸಂಚಿಕೆ
Team Udayavani, Jan 12, 2017, 11:16 AM IST
ಸ್ಟಾರ್ ಸುವರ್ಣ ಚಾನಲ್ನ ಜನಪ್ರಿಯ ಧಾರಾವಾಹಿಗಳಾದ “ಅಮೃತರ್ವಣಿ’ ಮತ್ತು ‘ಅವನು ಮತ್ತೆ ಶ್ರಾವಣಿ’ ಸಾವಿರಾರು ಕಂತುಗಳನ್ನು ಪೂರ್ಣಗೊಳಿಸಿ, ಜನಮನ ಗೆದ್ದಿವೆ. ಈ ಹಿನ್ನೆಲೆಯಲ್ಲಿ ಸ್ಟಾರ್ ಸುವರ್ಣ ಇವೆರಡೂ ಧಾರಾವಾಹಿಗಳನ್ನು ಸೇರಿಸಿ, ಮಹಾಸಂಚಿಕೆ ಮಾಡಲು ನಿರ್ಧರಿಸಿದೆ. ಜನವರಿ 16ರಿಂದ ಈ ಸಂಚಿಕೆಗಳು ಪ್ರಾರಂಭವಾಗುತ್ತವೆ. ಈಗಾಗಲೇ ಈ ಎರಡು ಧಾರವಾಹಿಗಳ ನಾಯಕಿಯರು ಅತ್ಯಂತ ಕಷ್ಟ ಹಾಗೂ ಗೊಂದಲದಲ್ಲಿ ಸಿಲುಕಿಕೊಂಡಿದ್ದಾರೆ.
ಹೀಗಾಗಿ ಈ ಎರಡೂ ಕುಟುಂಬದವರು ಪುಣ್ಯಕ್ಷೇತ್ರಕ್ಕೆ ಒಟ್ಟಿಗೆ ಹೋಗುವುದರ ಜೊತೆಗೆ ಅಲ್ಲಿ ಆಂತರಿಕ ಸಮಸ್ಯೆಗಳನ್ನು ಹಂಚಿಕೊಂಡು ಪರಿಹಾರಕ್ಕಾಗಿ ಸಾಕಷ್ಟು ಪ್ರಯತ್ನವನ್ನು ಪಡುತ್ತಾರೆ. ಈ ಪಯಣದಲ್ಲಿ ಎರಡು ಧಾರಾವಾಹಿಗಳ ಕುಟುಂಬದ ಸದಸ್ಯರುಗಳೂ ಕೂಡಾ ಭಾಗವಸುತ್ತಾರೆ. ಈ ಪಯಣದಲ್ಲಿ ಸಾಕಷ್ಟು ಕುತೂಹಲಕಾರಿ ಘಟನೆಗಳು, ಒಂದಿಷ್ಟು ಮುಚ್ಚಿಟ್ಟ ಸಂಗತಿಗಳನ್ನು ಬಹಿರಂಗಗೊಳ್ಳಲಿದೆ.
ಇಂಥ ಮಹಾಸಂಚಿಕೆಗೆ ಶ್ರೀನಾಥ್ ಮತ್ತು ಪದ್ಮಾವಾಸಂ ಸಾಥ್ ನೀಡಿರುವುದು ವಿಶೇಷ. ಈ ಸೆಲಬ್ರಿಟಿಗಳ ಆಗಮನದಿಂದ ಇವೆರಡು ಧಾರಾವಾಹಿಗಳ ಸಮಸ್ಯೆಗೆ ಪರಿಹಾರ ಸಿಗುತ್ತದೆ. “ಅಮೃತರ್ವಣಿ’ ಮತ್ತು “ಅವನು ಮತ್ತೆ ಶ್ರಾವಣಿ’ ಮಹಾ ಸಂಚಿಕೆಯು ಇದೇ ಸೋಮವಾರದಿಂದ ಸ್ಟಾರ್ ಸುವರ್ಣವಾನಿಯಲ್ಲಿ ಪ್ರಸಾರವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್