ಸವರ್ಣದೀರ್ಘ ಸಂಧಿ ಮತ್ತು ವ್ಯಾಕರಣದ ಹುಚ್ಚು ಹಿಡಿಸಿಕೊಂಡ ರೌಡಿ!


Team Udayavani, Oct 14, 2019, 5:53 PM IST

14-October-19

ವೀರೇಂದ್ರ ಶೆಟ್ಟಿ ನಿರ್ದೇಶನ ಮಾಡಿ ನಾಯಕನಾಗಿ ನಟಿಸಿರೋ ಚಿತ್ರ ಸವರ್ಣದೀರ್ಘ ಸಂಧಿ. ಈ ಶೀರ್ಷಿಕೆ ಕೇಳಿದಾಕ್ಷಣವೇ ಯಾರಿಗೇ ಆದರೂ ಈ ಚಿತ್ರದ ಕಥೆಯೇನು ಎಂಬ ಆಸಕ್ತಿ ಹುಟ್ಟಿಕೊಳ್ಳೋದು ಸಹಜ. ಅಷ್ಟಕ್ಕೂ ಸವರ್ಣದೀರ್ಘ ಸಂಧಿ ಎಂಬುದು ವ್ಯಾಕರಣದ್ದೊಂದು ಸಂಧಿಯ ಹೆಸರು. ಆದರೆ ನಿರ್ದೇಶಕರು ಇದು ಓರ್ವ ಗ್ಯಾಂಗ್ ಸ್ಟರ್ ಕಥೆಯಾಧಾರಿತ ಚಿತ್ರವೆಂಬ ಬಗ್ಗೆ ಕೆಲ ಮಾಹಿತಿ ಬಿಚ್ಚಿಡುತ್ತಾರೆ. ಹಾಗಾದರೆ ವ್ಯಾಕರಣದ ಸಂಧಿಗೂ ಹೊಡೆದಾಟ ಬಡಿದಾಟದ ಗ್ಯಾಂಗ್‌ಸ್ಟರ್‌ಗೂ ಎತ್ತಣಿಂದೆತ್ತಣ ಸಂಬಂಧವೆಂಬ ಕುತೂಹಲ ಯಾರನ್ನಾದರೂ ಕಾಡದಿರೋದಿಲ್ಲ. ಇದಕ್ಕೆ ಸಿಗೋ ಉತ್ತರದಲ್ಲಿಯೇ ಇಡೀ ಕಥೆಯ ಅಸಲೀ ಸತ್ವ ಅಡಗಿದೆ!

ಸಾಮಾನ್ಯವಾಗಿ ರೌಡಿಸಂ ಅಂದರೆ ಅಲ್ಲಿರುವವರಿಗೆ ಭಾಷಾ ಜ್ಞಾನವೇ ಸರಿಯಾಗಿರೋದಿಲ್ಲ ಎಂಬಂಥಾ ಭಾವನೆ ಇದೆ. ಅಂಥಾದ್ದರಲ್ಲಿ ಅಂಥಾ ರೌಡಿಸಂಗೂ ವ್ಯಾಕರಣಕ್ಕೂ ಸಂಬಂಧ ಕಲ್ಪಿಸೋದು ಸಾಧ್ಯವೇ? ಆದರೆ ಇಲ್ಲಿನ ಕಥೆ ಅದಕ್ಕೆ ಪೂರಕವಾಗಿದೆ. ಇಲ್ಲಿನ ರೌಡಿಸಂ ನಾಯಕ ಮಾಮೂಲಿ ರೌಡಿಗಳಂತಲ್ಲ. ಆತ ಎಂಥವರೂ ಅಚ್ಚರಿಗೀಡಾಗುವಂತೆ ವ್ಯಾಕರಣದಲ್ಲಿ ಪಂಟರ್ ಆಗಿರುತ್ತಾನೆ. ಆತ ಎತ್ತಾಕಿಕೊಂಡು ಬಂದು ಕೂಡಿ ಹಾಕಿಕೊಂಡವರಿಗೆಲ್ಲ ವ್ಯಾಕರಣ ಸಂಬಂಧಿತ ಪ್ರಶ್ನೆಗಳನ್ನೆಸೆಯುತ್ತಾನೆ. ಸರಿಯಾದ ಉತ್ತರ ಸಿಗದಿದ್ದರೆ ಗೂಸಾ ಗ್ಯಾರೆಂಟಿ!

ಈ ಒನ್ ಲೈನ್ ಸ್ಟೋರಿಯೇ ಇಷ್ಟು ಮಜವಾಗಿರುವಾಗ ಇಡೀ ಚಿತ್ರ ಅದೆಷ್ಟು ಮಜಭರಿತವಾಗಿ ಮೂಡಿ ಬಂದಿದೆ ಅನ್ನೋದು ಯಾರಿಗಾದರೂ ಅರ್ಥವಾಗುತ್ತದೆ. ಅಷ್ಟಕ್ಕೂ ಇದರ ನಿರ್ದೇಶಕ ಕಂ ಹೀರೋ ವೀರೇಂದ್ರ ಶೆಟ್ಟಿ ಕೂಡಾ ನಗಿಸೋದರಲ್ಲಿ ಪಂಟರ್. ಆ ಬಲದಿಂದಲೇ ಅವರು ಚಾಲಿಪೋಲಿಲು ಚಿತ್ರವನ್ನು ನಿರ್ದೇಶನ ಮಾಡಿ ದಾಖಲೆಯನ್ನೇ ಬರೆದಿದ್ದರು. ಆ ಚಿತ್ರ ತುಳು ಚಿತ್ರರಂಗದ ಇತಿಹಾಸದಲ್ಲಿಯೇ ದಾಖಲಾಗುವಂಥಾ ಒಂದಷ್ಟು ದಾಖಲೆಗಳ ರೂವಾರಿಯಾಗಿತ್ತು. ಲೂಷಿಂಗ್ಟನ್ ಥಾಮಸ್, ಪಿವಿಆರ್ ಹೇಮಂತ್ ಕುಮಾರ್, ಮನೋಮೂರ್ತಿ ಮತ್ತು ವೀರೇಂದ್ರ ಶೆಟ್ಟಿ ಸೇರಿಕೊಂಡು ಈ ಸಿನಿಮಾವನ್ನು ನಿರ್ಮಾಣ ಮಾಡಿರುವ ಸವರ್ಣದೀರ್ಘ ಸಂಧಿ ಕೂಡಾ ಅಂಥಾದ್ದೇ ದಾಖಲೆ ಬರೆಯೋ ಎಲ್ಲ ಲಕ್ಷಣಗಳೂ ಕಾಣಿಸುತ್ತಿವೆ.

ಟಾಪ್ ನ್ಯೂಸ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

10-fusion

UV Fusion: ಭಕ್ತಿಯ ಜಾತ್ರೆ ನೋಡುವುದೇ ಚೆಂದ

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.